ಶರಣರ ಚಿಂತನೆಯಿಂದ ಬದುಕು ಸುಂದರ


Team Udayavani, Mar 28, 2017, 1:33 PM IST

hub3.jpg

ಹುಬ್ಬಳ್ಳಿ: ಶರಣರ ಚಿಂತನೆಗಳು ಸುಂದರ ಬದುಕನ್ನು ಕಟ್ಟಿಕೊಳ್ಳಲು ಸಹಾಯಕವಾಗಿವೆ ಎಂದು ಪ್ರಾಚಾರ್ಯ ಎಚ್‌.ಬಿ. ಪಂಚಾಕ್ಷರಯ್ಯ ಹೇಳಿದರು. ಇಲ್ಲಿನ ಮೂರುಸಾವಿರ  ಮಠದ ಎಸ್‌ ಜೆಎಂವಿಎಸ್‌ನ ಕಾಲೇಜ್‌ನಲ್ಲಿ ಸೋಮವಾರ ಹುಬ್ಬಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ನಿಂಗಯ್ಯ ಮಾಸ್ತಮರಡಿ, ಶಿವಲಿಂಗ ಪ್ರಭು ದೇಸಾಯಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಮ್ಮ, ಅನ್ನ, ಅಕ್ಷರ, ಅರಿವು, ಅರಿವೆಗಳಿಂದ ಬದುಕಲು ಪ್ರಕೃತಿ ನಮಗೆ ಎಲ್ಲವನ್ನು ಕೊಟ್ಟಿದೆ. ಈ ಪಂಚತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಅರಿವು-ಅನ್ನಕ್ಕೆ ನಿಕಟವಾದ ಸಂಬಂಧವಿದೆ. ಕಾಯಕ ದಾಸೋಹದಿಂದ ಹೃದಯ ಶ್ರೀಮಂತಿಕೆ ಹೆಚ್ಚುತ್ತದೆ. ಅದೃಷ್ಟಕ್ಕಿಂತ ಶ್ರಮ ಪ್ರಯತ್ನ ನಂಬಿ ಜ್ಞಾನ ಪಡೆಯುತ್ತ ವಿಕಾಸಗೊಳ್ಳಬೇಕು.

ಗುರು, ಮಾತೃ, ಆಚಾರ, ಅಕ್ಷರ ಮತ್ತು ರಾಷ್ಟ್ರಕ್ಕೆ ದ್ರೋಹ ಬಗೆಯುವಾತ ರಾಕ್ಷಸ ಎಂದರು. ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎ.ಎಲ್‌. ಪೊಲೀಸ್‌ ಪಾಟೀಲ ಮಾತನಾಡಿ, ಮಹಾನ್‌ ವ್ಯಕ್ತಿಗಳ ಸಾಧನೆಯನ್ನರಿತುಕೊಂಡು ಬದುಕನ್ನು ರೂಪಿಸಿಕೊಳ್ಳಬೇಕು ಎಂದರು.

ದತ್ತಿ ದಾನಿಗಳಾದ ಡಾ| ಸರೋಜಿನಿ ಚವಲಾರರು ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳಿಗೆ ಪ್ರೊತ್ಸಾಹಿದ್ದನ್ನು ಪ್ರಶಂಸಿಸಿದರು. ಎ.ಎಸ್‌. ಹೊನ್ನಳ್ಳಿ ಡಾ| ರಮೇಶ ಅಂಗಡಿ, ಪ್ರೊ| ಎಂ.ಬಿ. ಆಡೂರು, ಪ್ರೊ| ಎಂ.ಬಿ. ಅಂಗಡಿ, ಪ್ರೊ| ಜಯಾ ಅಂಗಡಿ, ಪ್ರೊ| ಸುನಿತಾ ರಟ್ಟಿಹಳ್ಳಿ, ಆರ್‌.ಬಿ. ಪೊಲೀಸಗೌಡರ ಮೊದಲಾದವರಿದ್ದರು.

ಅನಿತಾ ಶೆಟ್ಟರ, ರಕ್ಷಿತಾ ಜೋಶಿ ವಚನ ಗಾಯನ ಪ್ರಸ್ತುತ ಪಡಿಸಿದರು. ಡಾ| ಲಿಂಗರಾಜ ಅಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ| ಕೆ.ಎಸ್‌. ಕೌಜಲಗಿ ನಿರೂಪಿಸಿದರು. ಪ್ರೊ| ಶಂಕರಗೌಡ ಸಾತಮಾರ ವಂದಿಸಿದರು. 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.