ಮಳೆಗಾಗಿ ಸರ್ವಧರ್ಮ ಪ್ರಾರ್ಥನೆ


Team Udayavani, May 22, 2017, 4:27 PM IST

hub5.jpg

ಧಾರವಾಡ: ಬರಗಾಲದಿಂದ ತತ್ತರಿಸಿರುವ ಜೀವ ಸಂಕುಲದ ಉದ್ಧಾರಕ್ಕಾಗಿ ಮಳೆಗಾಗಿ (ವರುಣನ ಕೃಪೆಗಾಗಿ) ನಗರದ ಅಂಜುಮನ್‌ ಇಸ್ಲಾಂ ಸಂಸ್ಥೆ ಆವರಣದಲ್ಲಿ ರವಿವಾರ ಸರ್ವ ಧರ್ಮ ಪ್ರಾರ್ಥನೆ ನಡೆಯಿತು. 

ಮೌಲಾನಾ ಮುಜೀಬ್‌ ಆಶ್ರಫ್‌, ಓಪನ್‌ ಆಮ್ಸ್‌ ಚರ್ಚ್‌ನ ರೆವರಂಡ್‌ ಫಾದರ್‌ ಪ್ರಡಿಕ್‌ ಜಾರೋಬ್‌ ಹಾಗೂ ಮನಸೂರಿನ ರೇವಣಸಿದ್ದೇಶ್ವರ ಮಠದ ಬಸವರಾಜ ದೇವರ ಸಮ್ಮುಖದಲ್ಲಿ ಮುಸ್ಲಿಂ ಬಾಂಧವರು ಮಳೆಗಾಗಿ ಕೆಲ ಹೊತ್ತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. 

ಸಂಸ್ಥೆ ಅಧ್ಯಕ್ಷ ಇಸ್ಮಾಯಿಲ್‌ ತಮಾಟಗಾರ ಮಾತನಾಡಿ, ಸಾಮೂಹಿಕ ಪ್ರಾರ್ಥನೆಯಲ್ಲಿ ಅದಮ್ಯ ಶಕ್ತಿಯಿದೆ. ಇದರಿಂದ ದೇವರ ಕೃಪಾಶೀರ್ವಾದವಾಗಿ ಒಳ್ಳೆಯ ಮಳೆ ಬಂದು ಎಲ್ಲರೂ ಸಂತೋಷದಿಂದ ಜೀವನ ನಡೆಸಲು ಅನುಕೂಲವಾಗಲಿದೆ ಎಂದು ಪ್ರಾರ್ಥಿಸಿದಿರು. 

ಬಸವರಾಜ ದೇವರು ಮಾತನಾಡಿ, ಸಕಲ ಜೀವ ರಾಶಿಗಳಿಗೆ ನೀರು ಅವಶ್ಯವಿದೆ. ಜಿಲ್ಲೆ ಮತ್ತು ರಾಜ್ಯದಲ್ಲಿ ನೀರಿನ ಸಮಸ್ಯೆ ಉದ್ಭವಿಸದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಓಪನ್‌ ಆಮ್ಸ್‌ì ಚರ್ಚ್‌ನ ರೆವರಂಡ್‌ ಫಾದರ್‌ ಪ್ರಡಿಕ್‌ ಜಾರೋಬ್‌ ಮಾತನಾಡಿದರು.

ಸತತ ಮೂರನೇ ವರ್ಷವೂ ಬರಗಾಲ ಇದಾಗಿದ್ದು, ಪ್ರಾರ್ಥನೆಯಿಂದ ಎಲ್ಲ ಕೆರೆ ಬಾವಿಗಳು ಉಕ್ಕಿ ಹರಿದು ಜನರಿಗೆ ಹಾಗೂ ಪ್ರಾಣಿಗಳಿಗೆ ಅನುಕೂಲ ಆಗಲಿ ಎಂದರು. ಮೌಲಾನಾ ಮುಜೀಬ್‌ ಆಶ್ರಫ್‌ ಪ್ರಾರ್ಥನಾ ಸಭೆ ನೇತೃತ್ವ ವಹಿಸಿದ್ದರು.

ಸಂಸ್ಥೆ ಉಪಾಧ್ಯಕ್ಷ ಅಬ್ದುಲ್‌ ಅಜೀಜ್‌ ದಾಸನಕೊಪ್ಪ, ಕಾರ್ಯದರ್ಶಿ ನಜೀರಹುಸೇನ ಮನಿಯಾರ, ಸಹ ಕಾರ್ಯದರ್ಶಿ ರμàಕ ಅಹಮ್ಮದ ಶಿರಹಟ್ಟಿ, ಎ.ಎಂ. ಜಮಾದಾರ, ಡಾ| ಎಸ್‌.ಎ. ಸರ್ಗಿರೊ, ಎಸ್‌.ಎಸ್‌. ಸೌದಾಗರ, ಮಹ್ಮದ ಶμà ಕಳ್ಳಿಮನಿ, ಪಾಲಿಕೆ ಸದಸ್ಯ ಸುಭಾಸ ಶಿಂಧೆ, ರಾಜು ಅಂಬೋರೆ, ಪ್ರಕಾಶ ಘಾಟಗೆ, ಮಾಜಿ ಸಂಸದ ಐ.ಜಿ.ಸನದಿ, ನ್ಯಾಯಾವಾದಿ ವಿ.ಡಿ.ಕಾಮರೆಡ್ಡಿ ಇದ್ದರು. 

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.