ಮತ್ತೆ ಅಭಿನಯಕ್ಕೆ ಸಜ್ಜಾದ ರಾಗಿಣಿ…‘ಕರ್ವಾ 3’ ಚಿತ್ರದಲ್ಲಿ ತುಪ್ಪದ ಬೆಡಗಿ  

2020 ಎಲ್ಲರ ಪಾಲಿಗೆ ಕಷ್ಟಕರವಾಗಿತ್ತು. ಕೆಲವೊಬ್ಬರು ಇದನ್ನು ಇನ್ನೂ ಕಠಿಣಗೊಳಿಸಿದರು.

Team Udayavani, Feb 25, 2021, 1:24 PM IST

Rrafgini

ಬೆಂಗಳೂರು : ಚಂದನವನದ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಸಂಕಷ್ಟದ ಸಂಕೋಲೆ ತೊಡೆದು ಮತ್ತೆ ಮುಖಕ್ಕೆ ಬಣ್ಣ ಹಾಕೋಕೆ ರೆಡಿಯಾಗಿದ್ದಾರೆ. ಈ ವರ್ಷದ (2021) ಮೊದಲ ಚಿತ್ರದಲ್ಲಿ ನಟಿಸಲು ಅವರು ಒಪ್ಪಿಕೊಂಡಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ 10 ವರ್ಷಗಳನ್ನು ಪೂರೈಸಿರುವ ರಾಗಿಣಿ ಹಲವು ಬಗೆಯ ಪಾತ್ರ ಪೋಷಣೆ ಮೂಲಕ ಕನ್ನಡ ಸಿನಿರಸಿಕರನ್ನು ರಂಜಿಸಿದವರು. ಕಳೆದ ವರ್ಷ ಕನ್ನಡ ಚಿತ್ರರಂಗಕ್ಕೆ ಕಪ್ಪು ಚುಕ್ಕೆಯಂತಾಗಿದ್ದ ಡ್ರಗ್ಸ್ ಪ್ರಕರಣದಲ್ಲಿ ಈ ನಟಿಯ ಹೆಸರು ತಳುಕುಹಾಕಿ ಕೊಂಡಿದೆ. ಈ ವಿವಾದದಲ್ಲಿ ಜೈಲು ವಾಸ ಅನುಭವಿಸಿ ಹೊರಬಂದಿರುವ ರಾಗಿಣಿ, ಸದ್ಯ ಮತ್ತೆ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದಾರೆ.

ಹೊಸ ನಿರ್ದೇಶಕ ವಿಶಾಲ್ ಶೇಖರ್ ಅವರ ‘ಕರ್ವಾ 3’ ಸಿನಿಮಾದಲ್ಲಿ ಅಭಿನಯಿಸಲು ರಾಗಿಣಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ತಿಲಕ್ ಹಾಗೂ ಮೇಘನಾ ಗಾಂವ್ಕರ್ ಮುಖ್ಯಭೂಮಿಕೆಯಲ್ಲಿದ್ದಾರೆ. ಈ ಸಿನಿಮಾದಲ್ಲಿ ತಮ್ಮ ಹಾಗೂ ಮೇಘನಾ ಅವರ ಪಾತ್ರಗಳ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದ ರಾಗಿಣಿ, ನಾನು ಪಾತ್ರಗಳಿಗಿಂತ ಕಥೆಗೆ ಪ್ರಾಮುಖ್ಯತೆ ನೀಡುತ್ತೇನೆ. ಮೊದಲಿಂದಲೂ ಕಥೆ ನಂಬಿಕೊಂಡು ಬಂದಿರುವುದರಿಂದ ಮುಖ್ಯ ನಟಿ ಇಲ್ಲವೆ ಸಹನಟಿ ಎನ್ನುವುದು ನನಗೆ ಮುಖ್ಯವಲ್ಲ ಎಂದಿದ್ದಾರೆ.

2020 ಎಲ್ಲರ ಪಾಲಿಗೆ ಕಷ್ಟಕರವಾಗಿತ್ತು. ಕೆಲವೊಬ್ಬರು ಇದನ್ನು ಇನ್ನೂ ಕಠಿಣಗೊಳಿಸಿದರು. ಈ ಅಗ್ನಿಪರೀಕ್ಷೆಯಲ್ಲಿ ನಾನು ಮತ್ತುಷ್ಟು ಗಟ್ಟಿ ಹಾಗೂ ವಿಜಯಶಾಲಿಯಾಗಿ ಹೊರಹೊಮ್ಮಿದ್ದೇನೆ ಎಂದಿದ್ದಾರೆ ರಾಗಿಣಿ. ಇನ್ನು ‘ಕರ್ವಾ 3’ ಸಿನಿಮಾ ಪ್ರೀ-ಪ್ರೊಡಕ್ಷನ್ ಕೆಲಸ ನಡೆಯುತ್ತಿದ್ದು, ಮಾರ್ಚ್ ತಿಂಗಳಿನಲ್ಲಿ ಚಿತ್ರೀಕರಣಕ್ಕೆ ರಾಗಿಣಿ ಹಾಜರಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ

ಮೈಸೂರಲ್ಲಿ ‘ಬಘೀರ’ ಶೂಟಿಂಗ್ ವೇಳೆ ನಟ ಶ್ರೀಮುರುಳಿಗೆ ಗಾಯ; ಆಸ್ಪತ್ರೆಗೆ ದಾಖಲು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.