ಆಹಾರ ಧಾನ್ಯ, ಸೀಮೆಎಣ್ಣೆ ಬಿಡುಗಡೆ


Team Udayavani, Feb 18, 2017, 3:23 PM IST

gul2.jpg

ಕಲಬುರಗಿ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಜಿಲ್ಲೆಯಲ್ಲಿ ಫೆಬ್ರವರಿ ತಿಂಗಳಲ್ಲಿ ಪಡಿತರ ಚೀಟಿದಾರರಿಗೆ ವಿತರಣೆ ಮಾಡಲು ಆಹಾರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಉಜ್ವಲಕುಮಾರ ಘೋಷ್‌ ತಿಳಿಸಿದ್ದಾರೆ. ಪ್ರತಿ ಕಾರ್ಡಿಗೆ ನಿಗದಿಪಡಿಸಿದ ಆಹಾರಧಾನ್ಯ ಪ್ರಮಾಣದ ವಿವರ ಇಂತಿದೆ.

ಅಂತ್ಯೋದಯ ಅನ್ನ (ಎಎವೈ): ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ 35 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಇದಲ್ಲದೇ 1 ಕೆ.ಜಿ. ಸಕ್ಕರೆಯನ್ನು ಕೆ.ಜಿಗೆ 15ರೂ. ದರದಂತೆ, 1ಲೀಟರ್‌ ತಾಳೆಎಣ್ಣೆಯನ್ನು 25ರೂ.ದರದಂತೆ, 1ಕೆ.ಜಿ. ಉಪ್ಪನ್ನು ಕೆ.ಜಿಗೆ 2 ರೂ. ದರದಂತೆ ಹಾಗೂ 1 ಕೆ.ಜಿ. ಹೆಸರುಕಾಳು  ಕೆ.ಜಿ.ಗೆ ರೂ. 33 ದರದಂತೆ ವಿತರಿಸಲಾಗುತ್ತಿದೆ. 

ಬಿಪಿಎಲ್‌ ಏಕಸದಸ್ಯ ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಇದಲ್ಲದೇ 1 ಕೆ.ಜಿ. ಸಕ್ಕರೆಯನ್ನು ಕೆ.ಜಿ.ಗೆ 15ರೂ. ದರದಂತೆ, 1ಲೀಟರ್‌ ತಾಳೆಎಣ್ಣೆಯನ್ನು 25ರೂ. ದರದಂತೆ, 1ಕೆ.ಜಿ. ಉಪ್ಪನ್ನು ಕೆ.ಜಿಗೆ 2 ರೂ. ದರದಂತೆ ಹಾಗೂ 1 ಕೆ.ಜಿ. ಹೆಸರುಕಾಳು  ಕೆ.ಜಿ.ಗೆ 33ರೂ. ದರದಂತೆ ವಿತರಿಸಲಾಗುತ್ತಿದೆ.

ಒಂದನೇ ತಾರೀಖೀನಿಂದ ತಿಂಗಳ ಕೊನೆಯ ದಿನದವರೆಗೆ ಮಂಗಳವಾರ ಮತ್ತು ಸಾರ್ವತ್ರಿಕ ರಜಾದಿನ ಹೊರತುಪಡಿಸಿ  ಪ್ರತಿದಿನ ಬೆಳಗ್ಗೆ 8:00 ರಿಂದ ಮಧ್ಯಾಹ್ನ 12:00 ಗಂಟೆ ವರೆಗೆ ಮತ್ತು ಸಂಜೆ 4:00 ರಿಂದ ರಾತ್ರಿ 8:00 ಗಂಟೆವರೆಗೆ ಪಡಿತರ ಆಹಾರ ಧಾನ್ಯ ವಿತರಣೆ ಮಾಡಲಾಗುವುದು  ಎಂದು ತಿಳಿಸಿದ್ದಾರೆ.

ಕೂಪನ್‌ ವ್ಯವಸ್ಥೆ ಜಾರಿಯಲ್ಲಿರುವ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಕೂಪನ್‌ ಇರುವ ಪ್ರಮಾಣದಲ್ಲಿ ಆಹಾರಧಾನ್ಯ ಪಡೆಯಬೇಕು. ಒಂದು ವೇಳೆ ಅಂಗಡಿಯವರು ನಿರಾಕರಿಸಿದಲ್ಲಿ ಆಯಾ ತಾಲೂಕಿನ ತಹಶೀಲ್ದಾರರಿಗೆ, ಪಡಿತರ ಪ್ರದೇಶಕ್ಕೆ ಸಂಬಂಧಿಧಿ ಸಿದಂತೆ ಕಲಬುರಗಿ ಪಡಿತರ ಸಹಾಯಕ ನಿರ್ದೇಶಕರಿಗೆ ದೂರು ಸಲ್ಲಿಸಬಹುದಾಗಿದೆ ಎಂದು ತಿಳಿಸಿದ್ದಾರೆ. 

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.