ಆಧುನಿಕ ಶಿಕ್ಷಣದ ತಾಯಿ ಫುಲೆ
Team Udayavani, Mar 26, 2017, 2:35 PM IST
ಜೇವರ್ಗಿ: ಭಾರತದ ಮೊಟ್ಟ ಮೊದಲ ಶಿಕ್ಷಕಿ, ದಣಿವರಿಯದ ಸತ್ಯಶೋಧಕಿ ಆಧುನಿಕ ಶಿಕ್ಷಣದ ತಾಯಿ ಸಾವಿತ್ರಿಬಾಯಿ ಫುಲೆ ಕೊಡುಗೆ ಅಪಾರವಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಹೇಳಿದರು.
ಪಟ್ಟಣದ ಹಳೆಯ ತಹಶೀಲ್ ಕಚೇರಿ ಆವರಣದಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಆಯೋಜಿಸಲಾದ ತಾಲೂಕು ಮಟ್ಟದ ಮಹಿಳಾ ದಿನಾಚರಣೆ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ಮಹಿಳಾ ಸಂಘದ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾವಿತ್ರಿಬಾಯಿ ಫುಲೆ ಅವರ ಯಶಸ್ಸು, ಶ್ರೇಯಸ್ಸಿನ ವಿಕ್ರಮ ಪಾಲು ಜ್ಯೋತಿಬಾ ಫುಲೆ ಅವರದ್ದಾಗಿತ್ತು. ಸ್ತ್ರೀ ಶಿಕ್ಷಣವನ್ನು ತೆರೆದ ಕೀರ್ತಿ ಜ್ಯೋತಿಬಾ ಫುಲೆ ಅವರಿಗೆ ಸಲ್ಲುತ್ತದೆ ಎಂದರು. ಮೈತ್ರೀಯಾ ಆಮ್ಲಾನ ಬಿಸ್ವಾಸ್ ಉದ್ಘಾಟಿಸಿದರು.
ಶೋಭಾ ಬಾಣಿ, ಅಂಜನಾ ರಾಠೊಡ, ಗುರುಬಾಯಿ ಪಾಟೀಲ, ಸಿಡಿಪಿಒ ಪಾಪಮ್ಮ, ರೇಣುಕಾ ಹಿರೇಗೌಡರ್ ಆಗಮಿಸಿದ್ದರು. ರಾಷ್ಟ್ರಪ್ರಶಸ್ತಿ ವಿಜೇತೆ ಅಕ್ಕಮ್ಮ ಹರವಾಳ, ಯುಗಾಂತರಿ ದೇಶಮಾನೆ, ಚಂದಮ್ಮ ಗೋಳಾ, ಅಪೂರ್ವ ಕೋಣಿನ್,
ಗ್ರಾಮೀಣ ಭಾಗದಲ್ಲಿ ಸಾರಾಯಿ ನಿಷೇಧಕ್ಕೆ ಹೋರಾಡಿದ ಸ್ತ್ರೀ ಶಕ್ತಿ ಸಂಘಗಳನ್ನು ಹಾಗೂ ಎಸ್ ಎಸ್ಎಲ್ಸಿ, ಪಿಯುಸಿ, ಸ್ನಾತ್ತಕೋತ್ತರ ಪದವಿಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು