ರೋಗಿಗಳಲಿ ದೇವರು ಕಾಣುವನೇ ನಿಜವಾದ ವೈದ್ಯ


Team Udayavani, Apr 23, 2017, 3:37 PM IST

gul1.jpg

ಕಲಬುರಗಿ: ರೋಗಿಗಳಲ್ಲಿ ದೇವರು ಕಾಣುವವರೇ ನಿಜವಾದ ವೈದ್ಯರು. ಅಂತವರಲ್ಲಿ ಡಾ| ಶರಣಬಸವಪ್ಪ ಕಾಮರೆಡ್ಡಿ ಒಬ್ಬರಾಗಿದ್ದಾರೆ ಎಂದು ಶಾಸಕ ಡಾ| ಎ.ಬಿ. ಮಲಕರೆಡ್ಡಿ ಹೇಳಿದರು. 

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡ ಡಾ| ಶರಣಬಸವಪ್ಪ ಬಿ.ಕಾಮರೆಡ್ಡಿ ದಂಪತಿಗೆ ಮಹಾಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಸಮಾಜದ ಹಿತೈಷಿಗಳ ಬಳಗವು ಶುಕ್ರವಾರ ವಿಶ್ವೇಶ್ವರಯ್ಯ ಭವನದಲ್ಲಿ ಹಮ್ಮಿಕೊಂಡ ಸನ್ಮಾನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು. 

ಡಾ| ಕಾಮರೆಡ್ಡಿ ಅವರು ವೈದ್ಯಕೀಯ ಸೇವೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವೆ ಮಾಡಲಿ ಎಂದು ಶುಭ ಹಾರೈಸಿದ ಡಾ| ಮಲಕರೆಡ್ಡಿ, ಇಷ್ಟೊಂದು ಜನಸಾಗರದ ನಡುವೆ ಸನ್ಮಾನಗೊಳ್ಳುತ್ತಿರುವುದು ನಿಜಕ್ಕೂ ಮಾದರಿಯಾಗಿದೆ ಎಂದರು. 

ಹಿತೈಷಿಗಳು, ವೈದ್ಯ ಕಾಮರೆಡ್ಡಿ ಅಭಿಮಾನಿಗಳ ಸಮ್ಮುಖದಲ್ಲಿ ಮುಗಳನಾಗಾಂವ ಕಟ್ಟಿಮನಿ ಸಂಸ್ಥಾನದ ಅಭಿನವ ಸಿದ್ಧಲಿಂಗ  ಸ್ವಾಮಿಗಳು ಗೌರವಿಸಿದರು. ನಂತರ ಮಾತನಾಡಿದ ಶ್ರೀಗಳು, ತಮ್ಮ ನೈಪುಣ್ಯತೆಯಿಂದ ರೋಗಿಗಳಿಗೆ ಮರು ಜೀವ ನೀಡುವ ಮೂಲಕ ಡಾ| ಕಾಮರೆಡ್ಡಿ ಅವರು ಸಂಜೀವಿನಿಯಾಗಿದ್ದಾರೆ, 

ಇಂತಹವರನ್ನು ಗುರುತಿಸಿ ಸಂಸ್ಥೆ ತನ್ನ ಆಡಳಿತ ಮಂಡಳಿಗೆ ನಾಮ ನಿರ್ದೆಶನ ಮಾಡಿದ್ದು ಶ್ಲಾಘನೀಯ ಎಂದರು. ಇವರ ಅವಧಿಯಲ್ಲಿ ಸಂಸ್ಥೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು. ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಭೀಮಳ್ಳಿ ಮಾತನಾಡಿ, ಯುವಕರು ಆಗಿರುವ ಡಾ| ಕಾಮರೆಡ್ಡಿ ಅವರ ವೈದ್ಯಕೀಯ ಸೇವೆ ಶ್ಲಾಘನೀಯ ಎಂದರು.

ಶಾಸಕ ಬಿ.ಜಿ. ಪಾಟೀಲ, ಮಾಜಿ ಉಪ ಸಭಾಪತಿ ಚಂದ್ರಶೇಖರ ರೆಡ್ಡಿ ಮದನಾ ಮಾತನಾಡಿದರು. ಎಚ್‌ಕೆಇ ಸಂಸ್ಥೆಯ ಆಡಳಿತ ಮಂಡಳಿಯ ಪದಾಧಿಕಾರಿಗಳಾದ ಜಿ.ಡಿ. ಅಣಕಲ್‌, ಆರ್‌.ಎಸ್‌. ಹೊಸಗೌಡ, ಅರುಣಕುಮಾರ ಪಾಟೀಲ, ಎನ್‌.ಡಿ. ಪಾಟೀಲ, ಡಾ| ದೇಶಮುಖ ಮತ್ತು ರೆಡ್ಡಿ ಸಮಾಜದ ಮುಖಂಡರಾದ ಲಿಂಗಾರೆಡ್ಡಿ ಬಾಸರೆಡ್ಡಿ, ಬಸವರೆಡ್ಡಿ ಇಟಗಿ,

ಭಾಗಣ್ಣಗೌಡ ಸಂಕನೂರ, ನಾಗರಡ್ಡಿ ಪಾಟೀಲ ಸೇಡಂ, ಪ್ರೊ| ಚೆನ್ನಾರೆಡ್ಡಿ  ಪಾಟೀಲ, ಸಿದ್ರಾಮರೆಡ್ಡಿ ಪಾಟೀಲ, ಲಿಂಗಣ್ಣಗೌಡ ಮಲ್ಹಾರ್‌, ವಿ.ಶಾಂತರೆಡ್ಡಿ , ಡಾ| ಪ್ರತಿಮಾ ಕಾಮರೆಡ್ಡಿ, ಬಸವರಾಜಪ್ಪ ಮಾಸ್ಟರ್‌ ಕಾಮರೆಡ್ಡಿ, ಡಾ| ರಾಜಶೇಖರ ಪಾಟೀಲ ಹರವಾಳ, ಪ್ರಮೋದ ರೆಡ್ಡಿ, ಚಂದ್ರಶೇಖರ ಪರಸರೆಡ್ಡಿ ನಾಲವಾರ, ಬಸವರಾಜ ಪಾಟೀಲ ಸೂಗುರ,

ಭೀಮರೆಡ್ಡಿ ಪಾಟೀಲ, ನಂದೀಶ ರೆಡ್ಡಿ, ಸಿದ್ದಲಿಂಗಪ್ಪ ರಸ್ತಾಪುರ, ಶರಣಗೌಡ ಪಾಟೀಲ ಯರಗೋಳ ಮುಂತಾದವರಿದ್ದರು. ಹೈಕ ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ನೂರಾರು ವೈದ್ಯರು ಮತ್ತು ವೀರಶೈವ ರೆಡ್ಡಿ ಸಮಾಜದ ಪ್ರಮುಖರು ಹಾಜರಿದ್ದರು. ಮಹಿಪಾಲರರೆಡ್ಡಿ ಮುನ್ನೂರ ಪರಿಚಯಿಸಿದರು. ಕುಡಾ ಸದಸ್ಯರಾಗಿರುವ ಯುವ ನಾಯಕ ಪ್ರವೀಣ ಪಾಟೀಲ ಹರವಾಳ ಸ್ವಾಗತಿಸಿದರು.  

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.