ತ್ರಿವಳಿ ಕೊಲೆ ಪ್ರಕರಣ: 5 ಸೆರೆ


Team Udayavani, Jul 19, 2017, 12:28 PM IST

19-GUB-2.gif

ಕಲಬುರಗಿ: ಸೇಡಂ ತಾಲೂಕಿನ ಮುಗನೂರದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮೂವರನ್ನು ಹತ್ಯೆ ಮಾಡಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಘಟನೆ ನಡೆದ 24 ಗಂಟೆಯಲ್ಲಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೊಪ್ಪಿಸಿದ್ದಾರೆ ಎಂದು ಈಶಾನ್ಯ ವಲಯದ ಐಜಿಪಿ ಆಲೋಕಕುಮಾರ ತಿಳಿಸಿದರು.

ಪೊಲೀಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂವರನ್ನು ಹತ್ಯೆ ಮಾಡಿ ವಿವಿಧೆಡೆ ಪರಾರಿಯಾಗಿದ್ದ ಆರೋಪಿಗಳನ್ನು ನಾಲ್ಕು ತಂಡದವರು ದಾಳಿ ನಡೆಸಿ ಹರಸೂರಲ್ಲಿ ಚಂದ್ರಕಾಂತ ಅಮಲಯ್ಯ ಕಲಾಲ, ಮಲ್ಲಿಕಾರ್ಜುನ ಚಂದ್ರಕಾಂತ ಕಲಾಲರನ್ನು, ಗಡಿಕೇಶ್ವರದಲ್ಲಿ ಲಕ್ಷ್ಮಯ್ಯ ಹಣಮಯ್ಯ ಈಳಗೇರ, ಚಂದ್ರಮ್ಮ ಚಂದ್ರಕಾಂತ ಕಲಾಲ, ಬೆಂಗಳೂರಿನ ಯಲಹಂಕದಲ್ಲಿ ನಾರಾಯಣ ಚಂದ್ರಕಾಂತ ಕಲಾಲ ಎನ್ನುವರನ್ನು ಬಂಧಿಸಲಾಗಿದೆ ಎಂದರು.

ಮುಗನೂರದ ಸರ್ವೇ ಸಂಖ್ಯೆ 73’1 ರಲ್ಲಿನ ಜಮೀನು ಕಲಾಲ ಮತ್ತು ಕೊಳ್ಳಿ ಕುಟುಂಬದವರ ಮಧ್ಯ ಕಳೆದ 16 ವರ್ಷಗಳಿಂದ ವಿವಾದವಿದ್ದು, ಕೊಳ್ಳಿ ಕುಟುಂಬದವರು ಜು.16 ರಂದು ಉಳುಮೆ ಮಾಡಲು ಹೋದಾಗ ಚಂದ್ರಕಾಂತ ಕಲಾಲ ಹಾಗೂ ಆತನ ಮನೆಯವರು ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ದೇವರಾಯ ಅಡಿವೆಪ್ಪ ಕೊಳ್ಳಿ(60), ಕಾಳಮ್ಮಾ ದೇವರಾಯ ಕೊಳ್ಳಿ(53) ಹಾಗೂ ರಾಜಶೇಖರ ಬಸವರಾಜ ಕೊಳ್ಳಿ(24) ಎಂಬುವವರನ್ನು ಕೊಲೆ ಮಾಡಿದ್ದರು. ಪ್ರಕರಣದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಂಚೋಳಿ ಡಿಎಸ್‌ಪಿ ಯು.ಶರಣಪ್ಪ, ಸೇಡಂ ಸಿಪಿಐ ಪಿ.ವಿ.ಸಾಲಿಮಠ, ಮುಧೋಳ ಪಿಐ ತಮ್ಮರಾಯ ಪಾಟೀಲರ ನೇತೃತ್ವದಲ್ಲಿ ಮಿರಿಯಾಣ ಪಿಎಸ್‌ಐ ಎಸ್‌.ಎ.ಪಟೇಲ, ಚಿಂಚೋಳಿ ಪಿಎಸ್‌ಐ ರಾಘವೇಂದ್ರ ಹಾಗೂ ಸಿಬ್ಬಂದಿಗಳಾದ ಹಣಮಂತ, ಬಸವರಾಜ,ಗೌತಮ, ಶ್ರೀನಿವಾಸರೆಡ್ಡಿ, ಆಸೀಫ್‌ಮಿಯಾ, ಇಂದುಮತಿ, ಶಿವಕುಮಾರ, ಮಲ್ಲಿಕಾರ್ಜುನ ಸೇರಿ ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರವಾಹನಗಳನ್ನು ಜಪ್ತಿಮಾಡಲಾಗಿದೆ ಎಂದರು.

24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸ್‌ ಸಿಬ್ಬಂದಿಗಳ ಕರ್ತವ್ಯ ಮೆಚ್ಚಿ 10 ಸಾ.ರೂ.ಗಳ ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದರು. ಎಸ್‌ಪಿ ಎನ್‌.ಶಶಿಕುಮಾರ, ಡಿಎಸ್‌ಪಿ ಯು.ಶರಣಪ್ಪ ಹಾಗೂ ಇತರರು ಇದ್ದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.