ಸೇವಾ ಮನೋಭಾವ ಬೆಳೆಸಿಕೊಳ್ಳಲು ಶಿಕ್ಷಕರಿಗೆ ಕರೆ


Team Udayavani, Aug 18, 2017, 5:26 PM IST

gul service.jpg

ಜೇವರ್ಗಿ: ಮಕ್ಕಳಲ್ಲಿ ಹಾಗೂ ಯುವಜನರಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿ ತತ್ವದ ಆಧಾರದ ಮೇಲೆ ಶಿಸ್ತು ಹಾಗೂ
ರಾಷ್ಟ್ರೀಯತೆ ಬೆಳೆಸುತ್ತಿರುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯವಾಗಿದೆ ಎಂದು ತಹಶೀಲ್ದಾರ ಯಲ್ಲಪ್ಪ ಸುಬೇದಾರ ಹೇಳಿದರು. ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಕಲಬುರಗಿ ಹಾಗೂ ಭಾರತ ಸೇವಾದಳ ತಾಲೂಕು ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 2017-18ನೇ ಸಾಲಿನ ತಾಲೂಕು ಮಟ್ಟದ ಶಿಕ್ಷಕರ ಮಿಲಾಪ ಶಿಬಿರದಲ್ಲಿ ಹಡೇìಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಭಾರತ ಸೇವಾದಳಯುವಕರನ್ನು ಆದರ್ಶ ನಾಗರಿಕರನ್ನಾಗಿ ಮಾಡಲು ಸಂಯಮ, ಧೈರ್ಯ, ತ್ಯಾಗ, ಸರಳತೆ, ಸೇವೆ, ತಾಳ್ಮೆ, ಸಹಕಾರ ಮತ್ತು ಪೂರ್ಣ ಸೇವಾ ಮನೋಭಾವ ಮೂಡಿಸುತ್ತದೆ. ಅಲ್ಲದೇ ಶಿಕ್ಷಣದ ಮೂಲಕ ಜನರ ಆರೋಗ್ಯ ಮತ್ತು ಶಾರೀರಿಕ ದೃಢತೆ ಬಳಗೊಳಿಸುತ್ತದೆ. ಜಾತೀಯ ಮತ್ತು ವರ್ಣೀಯ ಭಾವನೆ ತ್ಯಜಿಸಿ ರಚನಾತ್ಮಕ ಕಾರ್ಯಕ್ರಮಗಳ ಮೂಲಕ ಸೇವೆ ಸಲ್ಲಿಸಿ ರಾಷ್ಟ್ರೀಯತೆ ಹೆಚ್ಚಿಸುತ್ತದೆ. ಯಾವುದೇ ಫಲಾಪೇಕ್ಷೆ ಇಲ್ಲದೇ ಭಾರತ
ಸೇವಾದಳದಲ್ಲಿ ಪ್ರತಿಯೊಬ್ಬರೂ ಸೇವೆ ಸಲ್ಲಿಸಬೇಕು ಎಂದು ಹೇಳಿದರು. ಪುರಸಭೆ ಅಧ್ಯಕ್ಷೆ ಮಲ್ಲಮ್ಮ ಮಲ್ಲಣ್ಣ ಅವುಂಟಿ
ಕಾರ್ಯಕ್ರಮ ಉದ್ಘಾಟಿಸಿದರು. ಭಾರತ ಸೇವಾ ದಳದ ಅಧ್ಯಕ್ಷ ರಾಜಶೇಖರ ಸೀರಿ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ನಿಯೋಜಿತ ಅಧ್ಯಕ್ಷ ವಸಂತರಾವ ನರಿಬೋಳ ಅವರ ಪದಗ್ರಹಣ ನೆರವೇರಿಸಿದರು. ಭಾರತ ಸೇವಾದಳದ ರಾಜ್ಯ ಉಪಾಧ್ಯಕ್ಷ ಶಿವಶರಣಪ್ಪ ಜಂಬೇರಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಡಾ| ಲಿಂಗರಾಜ ಮೂಲಿಮನಿ, ಡಾ| ಶಿವಲಿಂಗಪ್ಪ ಗೌಳಿ, ಕಾಲೇಜಿನ ಪ್ರಾಚಾರ್ಯ ಬಸವರಾಜ ಕೊಂಬಿನ್‌, ಅಬ್ದುಲ್‌ ರಹೇಮಾನ್‌ ಪಟೇಲ್‌, ಸುದರ್ಶನ ಆಲಬಾಳ, ಆಹಾರ ನಿರೀಕ್ಷಕ ಡಿ.ಬಿ. ಪಾಟೀಲ, ಹೇಮನೂರು ನಾಯಕ, ಮನೋಹರ ಕಾಮನಕೇರಿ, ಬಸವಂತ್ರಾಯ ಗಜಕೋಶ, ಜಿಲ್ಲಾ ಸಂಘಟಕ ಚಂದ್ರಶೇಖರ ಜಮಾದಾರ, ಡಾ| ಗಿರೀಶ ರಾಠೊಡ, ಡಾ| ವಿಷ್ಣುವರ್ಧನ, ಶಶಿಧರ ಯಡ್ರಾಮಿ, ಡಾ| ವಿನಾಯಕ, ಡಾ| ಕರಿಗೂಳೇಶ್ವರ, ವಿನೋದಕುಮಾರ, ಶಂಕರಲಿಂಗ ಕಲಶೆಟ್ಟಿ, ರವಿ ಕೋಳಕೂರ, ಮಹೇಶ ಬಸರಕೋಡ, ಅಮೃತ ಮಾಲಿಪಾಟೀಲ, ಮಲ್ಲನಗೌಡ ಕಲ್ಲೂರ, ಹಣಮಂತ್ರಾಯ ಕುಳಗೇರಿ, ಎಸ್‌. ಎಸ್‌. ಗೊಂಬಿಮಠ ಸೇರಿದಂತೆ ನೂರಾರು ಜನರು ಶಿಕ್ಷಕರು ಭಾಗವಹಿಸಿದ್ದರು. ತಾಲೂಕು  ನಾಯಕ ಲಾಲಪ್ಪ ನಾಯಕ ಸ್ವಾಗತಿಸಿದರು. ಶಿಕ್ಷಕ ಎಸ್‌.ಎಸ್‌. ಮಾಲಿಬಿರಾದಾರ ನಿರೂಪಿಸಿದರು. ಚಂದ್ರಶೇಖರ ಜಮಾದಾರ ವಂದಿಸಿದರು. 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.