ಹಾಸನ: ಕಲ್ಲುಕ್ವಾರಿಗೆ ಸಿಡಿಲು, ಸ್ಫೋಟ; ಮೂವರ ದಾರುಣ ಸಾವು
Team Udayavani, May 2, 2017, 8:44 AM IST
ಹಾಸನ : ತಾಲೂಕಿನ ಕಟ್ಟಾಯ ಬಳಿ ಕಲ್ಲು ಕ್ವಾರಿಗೆ ಸಿಡಿಲು ಬಡಿದ ಪರಿಣಾಮ ಬಂಡೆ ಸ್ಫೋಟಿಸಲು ಇಡಲಾಗಿದ್ದ ಸಿಡಿಮದ್ದು ಸ್ಫೋಟಗೊಂಡು ಮೂವರು ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಸ್ಫೋಟಕ ಒಮ್ಮೆಲೆ ಸಿಡಿದ ಪರಿಣಾಮವಾಗಿ ಕಾರ್ಮಿಕರಾದ ಜಗದೀಶ ಮತ್ತು ಮಕ್ಕಳಾದ ಪುನೀತ್ ಮತ್ತು ನಾಗ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಸಿಡಿಲು ಬಂಡೆಯಲ್ಲಿ ಇಟ್ಟ ಸ್ಫೋಟಕ ಸಾಮಗ್ರಿಗೆ ಬಡಿದಿದ್ದು ಅವಘಡಕ್ಕೆ ಕಾರಣವೆಂದು ಹೇಳಲಾಗಿದ್ದು , ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು