ಕಲಾಕ್ಷೇತ್ರದಲ್ಲಿ ಪೌರಾಣಿಕ ಯಕ್ಷ ಸಂಕ್ರಾಂತಿ
Team Udayavani, Jun 10, 2017, 3:31 PM IST
ಕಲಾಧರ ಬಳಗ ಜಲವಳ್ಳಿ ಮತ್ತು ಅತಿಥಿ ದಿಗ್ಗಜರ ಸಮಾಗಮದಲ್ಲಿ ನಾಗರಾಜ ಶೆಟ್ಟಿ ನೈಕಂಬ್ಳಿ ಸಂಯೋಜನೆಯಲ್ಲಿ “ರಾಮ ನಿರ್ಯಾಣ’, “ರಾಜಾ ವಿಕ್ರಮ’ ಮತ್ತು “ರಾಮಬಂಟ ಜಾಂಬವ’ ಪ್ರಸಂಗಗಳು ಯಕ್ಷ ಪ್ರೇಮಿಗಳನ್ನು ರಂಜಿಸಲು ಬರುತ್ತಿವೆ.
ಸಾಮಾನ್ಯವಾಗಿ ಮೇ ತಿಂಗಳು ಕಳೆಯುತ್ತಿದ್ದಂತೆ ಯಕ್ಷಗಾನ ಕಲಾವಿದರು ವಿರಾಮಕ್ಕೆ ಸರಿದುಬಿಡುತ್ತಾರೆ. ಆದರೆ ಈ ಬಾರಿ ಜೂನ್ ತಿಂಗಳು ಆರಂಭವಾಗುತ್ತಿದ್ದ ಹಾಗೆಯೇ ಯಕ್ಷಗಾನ ಮೇಳಗಳು ಒಂದರ ಹಿಂದೊಂದು ಆಯೋಜನೆಗೊಳ್ಳುತ್ತಲೇ ಇರುವುದು ಯಕ್ಷಪ್ರಿಯರಿಗೆ ಸಂತಸವನ್ನುಂಟು ಮಾಡುವ ಸಂಗತಿ.
ಎಲ್ಲಿ?: ರವೀಂದ್ರ ಕಲಾಕ್ಷೇತ್ರ
ಯಾವಾಗ?: ಜೂನ್ 10, ರಾತ್ರಿ 9.30
ಮಾಹಿತಿಗೆ: 9741474255
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ