ಮರಗಳೊಂದಿಗೆ ಮಾತುಕಥೆ


Team Udayavani, Feb 11, 2017, 3:45 PM IST

13.jpg

ಪ್ರತಿ ವರ್ಷವೂ ನೂರಾರು ಬೆಂಗಳೂರಿಗರು ತಮ್ಮ ಕೆಲಸದ ನಡುವೆ ಬಿಡುವು ಮಾಡಿಕೊಂಡು ಮರಗಳ ಸಂರಕ್ಷಣೆ ಕುರಿತು ಚರ್ಚೆಗಳನ್ನು ಮಾಡುವುದು ಹಾಗು ಮರಗಳ ಹಬ್ಬವನ್ನು ಆಚರಿಸುವುದರಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. 

ಎಂದಿನಂತೆ ಈ ವರ್ಷವೂ ನಾಲ್ಕನೆಯ ಬಾರಿ ಫೆಬ್ರವರಿ 18 ಹಾಗು 19ರಂದು ಟ್ರೀ ವಾಕ್‌ ಫೆಸ್ಟಿವಲ… ಅನ್ನು ಬೆಂಗಳೂರಿಗರು ಆಚರಿಸುತ್ತಿ¨ªಾರೆ. ಈ ಹಬ್ಬವನ್ನು ಪರಿಸರ ಪ್ರೇಮಿಗಳು, ಕಲಾವಿದರು, ಉದ್ದಿಮೆದಾರರು ಹಾಗು ಟೆಕ್ಕಿಗಳು ಎಲ್ಲರೂ ಒಂದುಗೂಡಿ ಆಚರಿಸುತ್ತಿದ್ದಾರೆ ಎಂಬುದೇ ವಿಶೇಷ. ಇದರ ಹಿಂದಿರುವವರು “ನೆರಳು’ ಮತ್ತು “ಟೆರ್ರಾತಾಳ’ ಎನ್ನುವ ಪರಿಸರ ಸಂಘಟನೆಗಳು.

ಮಾನವನಿಗೆ ಹೇಗೆ ಪರಿಸರ ಮತ್ತು ಮರಗಳ ಅವಶ್ಯಕತೆಯಿದೆಯೋ ಅದೇ ರೀತಿ ಪರಿಸರ ಮತ್ತು ಮರಗಳಿಗೆ ಮನುಷ್ಯನ ಅವಶ್ಯಕತೆ ಇದೆ. ಪ್ರಕೃತಿ ಮತ್ತು ಮಾನವನ ನಡುವೆ ಇದ್ದ ಸಂಬಂಧ ಈಗಿಲ್ಲ. ಮನುಷ್ಯ ಯಂತ್ರಗಳಿಗೆ ಹತ್ತಿರವಾಗುತ್ತಿರುವುದು ಇದಕ್ಕೆ ಪ್ರಮುಖ ಕಾರಣ. ಇಂತಹ ಸಂದರ್ಭದಲ್ಲಿ ಟ್ರೀ ವಾಕ್‌ ಫೆಸ್ಟಿವಲ್‌ ನಂತಹ ಕಾರ್ಯಕ್ರಮಗಳು ಮುಖ್ಯವೆನಿಸಿಕೊಳ್ಳುತ್ತವೆ. ಹೀಗಾಗಿ ಟ್ರೀ ವಾಕ್‌ ಕಾರ್ಯಕ್ರಮ ಮನುಷ್ಯ ಮತ್ತು ಮರಗಳ ನಡುವೆ ಸಂಬಂಧ ಬೆಸೆಯುವಲ್ಲಿ ಸಹಕಾರಿಯಾಗಲಿದೆ ಎನ್ನುವುದು ಈ ಸಂಘದ ಸದಸ್ಯರ ಅಭಿಪ್ರಾಯವಾಗಿದೆ.

ವಾಹನ ದಟ್ಟಣೆ, ಮಾಲಿನ್ಯ ಮುಂತಾದ ಸಮಸ್ಯೆಗಳನ್ನು ಎದುರಿಸುತ್ತಿರುವ ಬೆಂಗಳೂರಿಗರಲ್ಲಿ ಪರಿಸರ ಪ್ರೇಮ ಹಾಗು ಮರಗಳ ಸಂರಕ್ಷಣೆ ಕುರಿತು ತಿಳಿವಳಿಕೆ ಮೂಡಿಸುವ ಕೆಲಸ ಮಾಡುತ್ತಿದೆ ಟ್ರೀ ವಾಕ್‌ ಹಬ್ಬ. ಟ್ರೀ ವಾಕ್‌ನ ಸಂಘಟಕರು ಜನರನ್ನು ಆಹ್ವಾನಿಸಿ ಮರಗಳ ನಡುವೆ ‘ವಾಕ್‌’ ಏರ್ಪಡಿಸಿ ಮರಗಳ ಬಗ್ಗೆ ಪರಿಚಯ ಮಾಡಿಸಿಕೊಡುತ್ತಾರೆ. ಇಲ್ಲಿ ಜನರು ಪ್ರƒತಿ ನಡುವೆ ನಡೆದಾಡುತ್ತಾ ಶುದ್ಧ ಗಾಳಿ ಸೇವಿಸುತ್ತಾ ಪ್ರಕೃತಿಯೊಂದಿಗೆ ತಮ್ಮನ್ನು ತಾವು ಕಂಡುಕೊಳ್ಳುತ್ತಾರೆ. ಟ್ರೀ ವಾಕ್‌ನ ಮೊದಲನೆಯ ಆವೃತ್ತಿಯಲ್ಲಿ ಭಾಗವಹಿಸಿದ್ದವರಿಗೆ ಮರಗಳ ನಡುವೆ ಆಟವನ್ನು ಏರ್ಪಡಿಸಿದ್ದು, ಪಾಲ್ಗೊಂಡವರು ಅದು ಬಹಳ ಉತ್ಸಾಹಭರಿತವಾಗಿತ್ತು ಎಂದು ನೆನೆದು ಸಂತಸ ಪಡುತ್ತಾರೆ. ಹೂವಿನಿಂದ ತುಂಬಿರುವ ಮರಗಳಿರುವ ಲಾಲ್‌ಭಾಗ್‌ ಹಾಗು ಅರಮನೆಯ ರಸ್ತೆ ಇಲ್ಲಿನ ಸ್ವಯಂಸೇವಕರಿಗೆ ಬಹಳ ಇಷ್ಟವಾದ ಜಾಗಗಳೆಂದು ಸಂಘಟಕರು ಹೇಳುತ್ತಾರೆ. 

ಈ ಬಾರಿಯ ಟ್ರೀ ಫೆಸ್ಟಿವಲ್‌ ಶಾಲಾ ಕಾಲೇಜು ಮಕ್ಕಳನ್ನು ಪರಿಸರಕ್ಕೆ ಪರಿಚಯಿಸಲಿದೆ. ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ ಹಾಗೂ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಹಸಿರು ಪರಂಪರೆಯನ್ನು ಗುರುತಿಸಲು ಇದೊಂದು ಸುವರ್ಣಾವಕಾಶ. ವಿದ್ಯಾರ್ಥಿಗಳಿಗೆ, ಪರಿಸರ ಪ್ರೇಮಿಗಳಿಗೆ ಟ್ರಿ ವಾಕ್‌ ಅನ್ನು ಏರ್ಪಡಿಸಲಾಗಿದೆ. 

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.