ಕಣ್ಣಿಗೆ ಬಟ್ಟೆ ಕಟ್ಟಿ ಮಾತಾಡಿ


Team Udayavani, Mar 18, 2017, 3:33 PM IST

60.jpg

ಮನುಷ್ಯ ಸಂಬಂಧಗಳು ಬೆಲೆ ಕಳೆದುಕೊಳ್ಳುತ್ತಿವೆ ಎನ್ನುವ ಆಪಾದನೆ ಇಂದು ನೆನ್ನೆಯದಲ್ಲ. ದಿನ ಕಳೆದಂತೆ ಮನುಷ್ಯ ಪ್ರಕೃತಿ ಸೇರಿದಂತೆ ಸುತ್ತಮುತ್ತಲಿನವರಿಂದ ದೂರವಾಗಿ ದ್ವೀಪವಾಗುತ್ತಿದ್ದಾನೆ ಎನ್ನುವೂ ಕೂಡ ಹಳೆಯ ಆಪಾದನೆಯೇ. ಕಣ್ಣೋಟದಿಂದ ಎಲ್ಲವನ್ನೂ ಎಲ್ಲರನ್ನೂ ಅಳೆಯುವ ಪ್ರವೃತ್ತಿ ಎಲ್ಲರಲ್ಲೂ ಇದೆ. ಅದೇ ಕಣ್ಣಿಗೆ ಬಟ್ಟೆ ಕಟ್ಟಿದರೆ? ಈ ರೀತಿಯ ಕಾರ್ಯಕ್ರಮವೊಂದನ್ನು ಇಂಕ್‌ ವೀವರ್‌ ಸಂಸ್ಥೆ ನಡೆಸುತ್ತದೆ. ಹೆಸರು ಬ್ಲೆ„ಂಡ್‌ ಫೋಲ್ಡೆಡ್‌ ಕನ್‌ವರ್ಶೇಷನ್ಸ್‌ ಅಂಡರ್‌ ದಿ ಟ್ರೀಸ್‌, ಅಂದರೆ ಮರದ ಕೆಳಗಡೆ ಕಣ್ಣಿಗೆ ಬಟ್ಟೆ ಕಟ್ಟಿ ಮಾತಾಡುವುದು. ಜಾನೆಟ್‌ ಆರ್ಲೀನ್‌ ಇದರ ಸಂಚಾಲಕಿ. ಈ ಕಾರ್ಯಕ್ರಮ ಇತ್ತಿಚಿಗಷ್ಟೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸುವ ಇಚ್ಛೆಯುಳ್ಳವರು ಒಂದು ದಿನ ನಿಸರ್ಗದತ್ತವಾದ, ಪ್ರಶಾಂತ ಸ್ಥಳದಲ್ಲಿ ಸೇರುತ್ತಾರೆ. ನಂತರ ಎಲ್ಲರೂ ತಮ್ಮ ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿಕೊಳ್ಳುತ್ತಾರೆ. ನಂತರ ಇಬ್ಬಿಬ್ಬರನ್ನು ಒಂದು ಮರದಡಿ ಕೂರಿಸಲಾಗುತ್ತದೆ. ಈ ಇಬ್ಬರಿಗೆ ಪರಸ್ಪರ ಗುರುತು ಪರಿಚಯವಿರುವುದಿಲ್ಲ. ಇಬ್ಬರೂ ಮಾತುಕತೆಯಲ್ಲಿ ತೊಡಗುತ್ತಾರೆ. 

ನೋಟದಿಂದ ಮನಸ್ಸು ತನ್ನಿಂದ ತಾನೇ ನಾನಾ ತರಹದ ಲೆಕ್ಕಾಚಾರ ಮತ್ತು ತೀರ್ಮಾನಗಳಿಗೆ ಬಂದುಬಿಡುತ್ತದೆ. ಅದಕ್ಕೇ ಇಲ್ಲಿ ಕಣ್ಣುಗಳಿಗೆ ಬಟ್ಟೆಕಟ್ಟಲಾಗುವುದರಿಂದ ಆತ್ಮೀಯ ಸಂಭಾಷಣೆ ಸಾಧ್ಯ ಎನ್ನುವುದು ಸಂಘಟಕರ ಅಭಿಪ್ರಾಯ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.