ಕಣ್ಣಿಗೆ ಬಟ್ಟೆ ಕಟ್ಟಿ ಮಾತಾಡಿ


Team Udayavani, Mar 18, 2017, 3:33 PM IST

60.jpg

ಮನುಷ್ಯ ಸಂಬಂಧಗಳು ಬೆಲೆ ಕಳೆದುಕೊಳ್ಳುತ್ತಿವೆ ಎನ್ನುವ ಆಪಾದನೆ ಇಂದು ನೆನ್ನೆಯದಲ್ಲ. ದಿನ ಕಳೆದಂತೆ ಮನುಷ್ಯ ಪ್ರಕೃತಿ ಸೇರಿದಂತೆ ಸುತ್ತಮುತ್ತಲಿನವರಿಂದ ದೂರವಾಗಿ ದ್ವೀಪವಾಗುತ್ತಿದ್ದಾನೆ ಎನ್ನುವೂ ಕೂಡ ಹಳೆಯ ಆಪಾದನೆಯೇ. ಕಣ್ಣೋಟದಿಂದ ಎಲ್ಲವನ್ನೂ ಎಲ್ಲರನ್ನೂ ಅಳೆಯುವ ಪ್ರವೃತ್ತಿ ಎಲ್ಲರಲ್ಲೂ ಇದೆ. ಅದೇ ಕಣ್ಣಿಗೆ ಬಟ್ಟೆ ಕಟ್ಟಿದರೆ? ಈ ರೀತಿಯ ಕಾರ್ಯಕ್ರಮವೊಂದನ್ನು ಇಂಕ್‌ ವೀವರ್‌ ಸಂಸ್ಥೆ ನಡೆಸುತ್ತದೆ. ಹೆಸರು ಬ್ಲೆ„ಂಡ್‌ ಫೋಲ್ಡೆಡ್‌ ಕನ್‌ವರ್ಶೇಷನ್ಸ್‌ ಅಂಡರ್‌ ದಿ ಟ್ರೀಸ್‌, ಅಂದರೆ ಮರದ ಕೆಳಗಡೆ ಕಣ್ಣಿಗೆ ಬಟ್ಟೆ ಕಟ್ಟಿ ಮಾತಾಡುವುದು. ಜಾನೆಟ್‌ ಆರ್ಲೀನ್‌ ಇದರ ಸಂಚಾಲಕಿ. ಈ ಕಾರ್ಯಕ್ರಮ ಇತ್ತಿಚಿಗಷ್ಟೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸುವ ಇಚ್ಛೆಯುಳ್ಳವರು ಒಂದು ದಿನ ನಿಸರ್ಗದತ್ತವಾದ, ಪ್ರಶಾಂತ ಸ್ಥಳದಲ್ಲಿ ಸೇರುತ್ತಾರೆ. ನಂತರ ಎಲ್ಲರೂ ತಮ್ಮ ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿಕೊಳ್ಳುತ್ತಾರೆ. ನಂತರ ಇಬ್ಬಿಬ್ಬರನ್ನು ಒಂದು ಮರದಡಿ ಕೂರಿಸಲಾಗುತ್ತದೆ. ಈ ಇಬ್ಬರಿಗೆ ಪರಸ್ಪರ ಗುರುತು ಪರಿಚಯವಿರುವುದಿಲ್ಲ. ಇಬ್ಬರೂ ಮಾತುಕತೆಯಲ್ಲಿ ತೊಡಗುತ್ತಾರೆ. 

ನೋಟದಿಂದ ಮನಸ್ಸು ತನ್ನಿಂದ ತಾನೇ ನಾನಾ ತರಹದ ಲೆಕ್ಕಾಚಾರ ಮತ್ತು ತೀರ್ಮಾನಗಳಿಗೆ ಬಂದುಬಿಡುತ್ತದೆ. ಅದಕ್ಕೇ ಇಲ್ಲಿ ಕಣ್ಣುಗಳಿಗೆ ಬಟ್ಟೆಕಟ್ಟಲಾಗುವುದರಿಂದ ಆತ್ಮೀಯ ಸಂಭಾಷಣೆ ಸಾಧ್ಯ ಎನ್ನುವುದು ಸಂಘಟಕರ ಅಭಿಪ್ರಾಯ.

ಟಾಪ್ ನ್ಯೂಸ್

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.