ಕಣ್ಣಿಗೆ ಬಟ್ಟೆ ಕಟ್ಟಿ ಮಾತಾಡಿ


Team Udayavani, Mar 18, 2017, 3:33 PM IST

60.jpg

ಮನುಷ್ಯ ಸಂಬಂಧಗಳು ಬೆಲೆ ಕಳೆದುಕೊಳ್ಳುತ್ತಿವೆ ಎನ್ನುವ ಆಪಾದನೆ ಇಂದು ನೆನ್ನೆಯದಲ್ಲ. ದಿನ ಕಳೆದಂತೆ ಮನುಷ್ಯ ಪ್ರಕೃತಿ ಸೇರಿದಂತೆ ಸುತ್ತಮುತ್ತಲಿನವರಿಂದ ದೂರವಾಗಿ ದ್ವೀಪವಾಗುತ್ತಿದ್ದಾನೆ ಎನ್ನುವೂ ಕೂಡ ಹಳೆಯ ಆಪಾದನೆಯೇ. ಕಣ್ಣೋಟದಿಂದ ಎಲ್ಲವನ್ನೂ ಎಲ್ಲರನ್ನೂ ಅಳೆಯುವ ಪ್ರವೃತ್ತಿ ಎಲ್ಲರಲ್ಲೂ ಇದೆ. ಅದೇ ಕಣ್ಣಿಗೆ ಬಟ್ಟೆ ಕಟ್ಟಿದರೆ? ಈ ರೀತಿಯ ಕಾರ್ಯಕ್ರಮವೊಂದನ್ನು ಇಂಕ್‌ ವೀವರ್‌ ಸಂಸ್ಥೆ ನಡೆಸುತ್ತದೆ. ಹೆಸರು ಬ್ಲೆ„ಂಡ್‌ ಫೋಲ್ಡೆಡ್‌ ಕನ್‌ವರ್ಶೇಷನ್ಸ್‌ ಅಂಡರ್‌ ದಿ ಟ್ರೀಸ್‌, ಅಂದರೆ ಮರದ ಕೆಳಗಡೆ ಕಣ್ಣಿಗೆ ಬಟ್ಟೆ ಕಟ್ಟಿ ಮಾತಾಡುವುದು. ಜಾನೆಟ್‌ ಆರ್ಲೀನ್‌ ಇದರ ಸಂಚಾಲಕಿ. ಈ ಕಾರ್ಯಕ್ರಮ ಇತ್ತಿಚಿಗಷ್ಟೆ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸುವ ಇಚ್ಛೆಯುಳ್ಳವರು ಒಂದು ದಿನ ನಿಸರ್ಗದತ್ತವಾದ, ಪ್ರಶಾಂತ ಸ್ಥಳದಲ್ಲಿ ಸೇರುತ್ತಾರೆ. ನಂತರ ಎಲ್ಲರೂ ತಮ್ಮ ತಮ್ಮ ಕಣ್ಣಿಗೆ ಬಟ್ಟೆ ಕಟ್ಟಿಕೊಳ್ಳುತ್ತಾರೆ. ನಂತರ ಇಬ್ಬಿಬ್ಬರನ್ನು ಒಂದು ಮರದಡಿ ಕೂರಿಸಲಾಗುತ್ತದೆ. ಈ ಇಬ್ಬರಿಗೆ ಪರಸ್ಪರ ಗುರುತು ಪರಿಚಯವಿರುವುದಿಲ್ಲ. ಇಬ್ಬರೂ ಮಾತುಕತೆಯಲ್ಲಿ ತೊಡಗುತ್ತಾರೆ. 

ನೋಟದಿಂದ ಮನಸ್ಸು ತನ್ನಿಂದ ತಾನೇ ನಾನಾ ತರಹದ ಲೆಕ್ಕಾಚಾರ ಮತ್ತು ತೀರ್ಮಾನಗಳಿಗೆ ಬಂದುಬಿಡುತ್ತದೆ. ಅದಕ್ಕೇ ಇಲ್ಲಿ ಕಣ್ಣುಗಳಿಗೆ ಬಟ್ಟೆಕಟ್ಟಲಾಗುವುದರಿಂದ ಆತ್ಮೀಯ ಸಂಭಾಷಣೆ ಸಾಧ್ಯ ಎನ್ನುವುದು ಸಂಘಟಕರ ಅಭಿಪ್ರಾಯ.

ಟಾಪ್ ನ್ಯೂಸ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.