ತೆಂಕು ಮತ್ತು ಬಡಗುತಿಟ್ಟುಗಳ ವೈಭವಯುತ ಯಕ್ಷಗಾನ ಪ್ರದರ್ಶನ


Team Udayavani, Mar 25, 2017, 3:48 PM IST

yksh_hotelkhoj.jpg

ಬೆಂಗಳೂರಿನ ಕರ್ನಾಟಕ ಕಲಾ ಸಂಪದ ಕಲಾತಂಡ, ಯಕ್ಷಗಾನ ಕಲಾವಿದ, ಕಲಾಪೋಷಕ, ದಿ.ಕರ್ನೂರು ಕೊರಗಪ್ಪ ರೈಯವರ ಸ್ಮರಣಾರ್ಥ, ತೆಂಕು ಮತ್ತು ಬಡಗುತಿಟ್ಟುಗಳ ಪ್ರಖ್ಯಾತ ಕಲಾವಿದರಿಂದ ಅದ್ದೂರಿಯ ಯಕ್ಷಗಾನ ಕೂಡಾಟವನ್ನು ಆಯೋಜಿಸಿದೆ. 

ಕರ್ನೂರು ಸುಭಾಷ್‌ ರೈಯವರ ಸಂಯೋಜನೆಯಲ್ಲಿ ಉಭಯ ತಿಟ್ಟುಗಳ ಪ್ರಖ್ಯಾತ ಕಲಾವಿದರು ಸೇರಿ ಶ್ರೀದೇವಿ ಮಹಾತೆ¾ ಯಕ್ಷಗಾನವನ್ನು ರಂಗದ ಮೇಲೆ ಪ್ರದರ್ಶಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಹಿರಿಯ ಭಾಗವತರಾದ  ಪೊಲ್ಯ ಲಕ್ಷಿ$¾àನಾರಾಯಣ ಶೆಟ್ಟಿಯವರಿಗೆ “ಕರ್ನೂರು ಪ್ರಶಸ್ತಿ’ ನೀಡಿ ಗೌರವಿಸಲಾಗುವುದು. ಪೊಲ್ಯ ಲಕ್ಷಿ$¾àನಾರಾಯಣ ಶೆಟ್ಟಿ, ಪಟ್ಲ ಸತೀಶ್‌ ಶೆಟ್ಟಿ, ಗಿರೀಶ್‌ ರೈ, ಸುರೇಶ್‌ ಶೆಟ್ಟಿ ಗಣೇಶ್‌ ಹೆಬ್ರಿ ಅವರ ಭಾಗವತಿಕೆ. ಪದ್ಮನಾಭ ಉಪಾಧ್ಯಾಯ, ಎನ್‌.ಜಿ ಹೆಗಡೆ ಯಲ್ಲಾಪುರ, ಶ್ರೀಕಾಂತ್‌ ಶೆಟ್ಟಿ ಮತ್ತವರ ಸಂಗಡಿಗರಿಂದ ಚಂಡೆ ಮದ್ದಳೆ. ಚಕ್ರತಾಳ ರಾಜೇಂದ್ರ ಕೃಷ್ಣ ಅವರದು. ಕಳೆದ ವರ್ಷ ಇದೇ ತಂಡ ಆಯೋಜಿಸಿದ್ದ ಯಕ್ಷಗಾನ ಪ್ರದರ್ಶನವನ್ನು ಸುಮಾರು 7,000 ಪ್ರೇಕ್ಷಕರು ವೀಕ್ಷಿಸಿದ್ದರು. ಸಾಂಪ್ರದಾಯಿಕ ವಾದ್ಯ ಘೋಷಗಳೊಂದಿಗೆ ಐದು ಮಂದಿ ಮಹಿಷಾಸುರರ ಆಗಮನ, ಏಕಕಾಲದಲ್ಲಿ ಸಪ್ತಮಾತೃಕೆಯರ ಪ್ರವೇಶ ಇನ್ನೂ ಹಲವು ವಿಶೇಷತೆಗಳು ಈಗ ಆಯೋಜನೆಯಾಗಿರುವ ಪ್ರಸಂಗದಲ್ಲಿ ಕಾಣಸಿಗುವುದು. 

ಎಲ್ಲಿ?: ಚೌಡಯ್ಯ ಮೆಮೋರಿಯಲ್‌ ಹಾಲ್‌, ವೈಯಾಲಿಕಾವಲ್‌
ಯಾವಾಗ?: 29 ಮಾರ್ಚ್‌, ಮಧ್ಯಾಹ್ನ 2.15 
ಪ್ರವೇಶ: ಉಚಿತ

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.