ಉಂಡು ಹೋಗೋ ಕೊಂಡು ಹೋಗೋ ಅಳಿಯ


Team Udayavani, Feb 2, 2019, 2:43 AM IST

555.jpg

ಆದಷ್ಟು ಬೇಗನೆ ಮಗಳು ಲೈಲಾಳ ಮದುವೆ ಮಾಡ­ಬೇಕೆಂಬುದು ವಿಶಾಲು ಆಸೆ. ಆದರೆ ಪತಿರಾಯ ವಿಶ್ವನಿಗೆ ಈಗಲೇ ಯಾಕೆ ಅರ್ಜೆಂಟು ಎಂಬ ಮನಸ್ಥಿತಿ. ಈ ವಿಷಯ­ವಾಗಿಯೇ ಮನೆಯಲ್ಲಿ ದೊಡ್ಡ ಜಗಳ ಆಗಾಗ್ಗೆ ನಡೆಯುತ್ತಿರುತ್ತದೆ. ಪ್ರತಿ ಸಲ ಜಗಳ ನಡೆದಾಗಲೂ ಶಾಂತಿ ಸಂಧಾನ ಮಾಡಿಸೋ ಜವಾಬ್ದಾರಿ ಅವರ ಮನೆಯಲ್ಲೇ ಬಾಡಿಗೆಗಿರುವ ಇಬ್ಬರು ವಕೀಲರದು. ಈ ಹೊತ್ತಿಗೆ ಮೂವರು ಹುಡುಗರು ಲೈಲಾಳನ್ನು ಮದುವೆ­ಯಾಗಲು ಮುಂದೆ ಬರುತ್ತಾರೆ. ಅವರು ಸಿನಿಮಾರಂಗದಲ್ಲಿ ಕೆಲಸ ಮಾಡುತ್ತಿದ್ದವರು. ತನ್ನ ಅಳಿಯ ಸಿನಿಮಾ ಹಿನ್ನೆಲೆಯವನಾಗಿರಬೇಕೆಂಬುದು ಮಾವ ವಿಶ್ವನ ಮಹದಾಸೆ. ಇದು ಮತ್ತಷ್ಟು ಪಜೀತಿಗೆ ಎಡೆ ಮಾಡಿಕೊಡುತ್ತದೆ. ಈ ನಡುವೆ ಇನ್ಸ್‌ಪೆಕ್ಟರ್‌ ವಿಕ್ರಂ, ಕೊಲೆಯ ತನಿಖೆ ನಡೆಸಲು ಮನೆಗೆ ಬರುತ್ತಾನೆ. ಇದರ ಹಿನ್ನೆಲೆ ಏನು? ಲೈಲಾ ಮದುವೆಯಾಗುತ್ತಾಳೆಯೇ ಎಂಬಿತ್ಯಾದಿ ಪ್ರಶ್ನೆಗಳಿಗೆ ಉತ್ತರ ಬೇಕೆಂದರೆ ‘ಬೆಗ್‌ ಬಾರೋ ಅಳಿಯ’ ನಾಟಕ ನೋಡಿ. ಈ ನಾಟಕವನ್ನು ಎಂ.ಎಸ್‌.ನರಸಿಂಹಮೂರ್ತಿ ರಚಿಸಿದ್ದು, ಹನುರಾಮ ಸಂಜೀವ ಅವರು ನಿರ್ದೇಶಿಸಿದ್ದಾರೆ. ವೆಂಕಟೇಶ್‌ ಭಾರದ್ವಾಜ್‌, ಮೋಹಿನಿ ಗಿರೀಶ್‌, ಪವನ್‌, ಅರುಣ, ಸಚಿನ್‌, ರಂಜಿತ್‌, ಸುಧಾಕರ್‌, ವರ್ಚಸ್ವಿನಿ ಮತ್ತು ಹರ್ಷ ಅಭಿನಯಿಸುತ್ತಿದ್ದಾರೆ. ಬೆಂಗಳೂರು ರಾಷ್ಟ್ರೀಯ ರಂಗಶಾಲೆಯ ನಿರ್ದೇಶಕ ಬಸವಲಿಂಗಯ್ಯ, ಹಿರಿಯ ರಂಗಕರ್ಮಿ ಕಿಟ್ಟಿ ಮತ್ತು ಚಿತ್ರನಟಿ ಸುಮನ್‌ ನಗರ್‌ಕರ್‌ ಉಪಸ್ಥಿತರಿರಲಿದ್ದಾರೆ. ಶ್ರೀ ವಿವೇಕಾನಂದ ಕಲಾಕೇಂದ್ರ ನಡೆಯುತ್ತಿರುವ ರಂಗಸಂಭ್ರಮದ ಪ್ರಯುಕ್ತ ಈ ನಾಟಕ ಪ್ರದರ್ಶನ ನಡೆಯುತ್ತಿದೆ. ಪ್ರವರ ಆರ್ಟ್‌ ಸ್ಟುಡಿಯೋ ನಾಟಕವನ್ನು ಪ್ರಸ್ತುತ ಪಡಿಸುತ್ತಿದೆ.

•ಎಲ್ಲಿ?: ಸಂಸ್ಕೃತಿ ಸದನ, ವಿದ್ಯಾಪೀಠ ಸರ್ಕಲ್‌ ಬಳಿ, ಕತ್ರಿಗುಪ್ಪೆ ಮುಖ್ಯರಸ್ತೆ

•ಯಾವಾಗ?: ಫೆ. 2, ಸಂಜೆ 6.30 | ಪ್ರವೇಶ: ಉಚಿತ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.