ಯಂಗ್‌ ಅಂಬಿಯ ಚಿತ್ರೀಕರಣ ಜೋರು;10 ಕೆಜಿ ತೂಕ ಇಳಿಸಿಕೊಂಡ ಸುದೀಪ್‌


Team Udayavani, Apr 26, 2018, 5:08 PM IST

Ambi-Ninge-Vayassaytho-2.jpg

“ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ಚಿತ್ರೀಕರಣ ಇದೀಗ ಭರದಿಂದ ಸಾಗುತ್ತಿದೆ. ಈಗಾಗಲೇ ಅಂಬರೀಷ್‌ ಅವರ ಭಾಗದ ದೃಶ್ಯಗಳನ್ನು ಚಿತ್ರೀಕರಿಸಿಕೊಂಡಿರುವ ನಿರ್ದೇಶಕ ಗುರುದತ್‌ ಗಾಣಿಗ, ಇದೀಗ ಸುದೀಪ್‌ ಮತ್ತು ಶ್ರುತಿ ಹರಿಹರನ್‌ ಅವರ ಭಾಗದ ದೃಶ್ಯಗಳನ್ನು ಚಿತ್ರೀಕರಿಸುವಲ್ಲಿ ನಿರತರಾಗಿದ್ದಾರೆ. ಚನ್ನಪಟ್ಟಣ, ಮದ್ದೂರು ಮತ್ತು ಕೆಆರ್‌ಎಸ್‌ ಸುತ್ತಮುತ್ತಲ ಸುಂದರ ತಾಣಗಳಲ್ಲಿ ಚಿತ್ರೀಕರಣ ಜೋರಾಗಿ ಸಾಗುತ್ತಿದೆ. 

ಇತ್ತೀಚೆಗೆ ಆ ಭಾಗದಲ್ಲಿ ಸುದೀಪ್‌ ಮತ್ತು ಶ್ರುತಿಹರಿಹರನ್‌ ಅವರ ಮಾತಿನ ಭಾಗದ ದೃಶ್ಯಗಳನ್ನೂ ಸೆರೆ ಹಿಡಿಯಲಾಗಿದೆ. ಈ ಚಿತ್ರಕ್ಕಾಗಿಯೇ ಸುದೀಪ್‌ ಅವರು ಸುಮಾರು 10 ಕೆಜಿ ತೂಕವನ್ನು ಇಳಿಸಿಕೊಂಡಿರುವುದು ವಿಶೇಷ. ಯಾಕೆಂದರೆ, ಅವರು ಅಂಬರೀಷ್‌ ಅವರ ಯೌವ್ವನದ ಪಾತ್ರ ನಿರ್ವಹಿಸುತ್ತಿದ್ದು, ಅದಕ್ಕಾಗಿ ತೂಕ ಇಳಿಸಿಕೊಳ್ಳುವ ಅಗತ್ಯವಿತ್ತು. ಹಾಗಾಗಿ, ಸುದೀಪ್‌ ಅವರು ಹತ್ತು ಕೆಜಿಯಷ್ಟು ತೂಕ ಇಳಿಸಿಕೊಂಡು ಕ್ಯಾಮೆರಾ ಮುಂದೆ ನಿಂತಿದ್ದು ವಿಶೇಷ. ಯಂಗ್‌ ಅಂಬಿಯಾಗಿ ಕಾಣಿಸಿಕೊಳ್ಳುತ್ತಿರುವ ಸುದೀಪ್‌ ಅವರ ಪಾತ್ರ ಮತ್ತು ಕಾಸ್ಟೂಮ್‌ ಕೂಡ ಚಿತ್ರದ  ಹೈಲೈಟ್‌ಗಳಲ್ಲೊಂದು ಎಂಬುದು ನಿರ್ಮಾಪಕ ಜಾಕ್‌ಮಂಜು ಅವರ ಮಾತು.

ಆರ್‌.ಎಸ್‌.ಗೌಡ ಸ್ಟುಡಿಯೋದಲ್ಲಿ ಸೆಟ್‌ ಹಾಕಿದ್ದು, ಅಲ್ಲೂ ಕೂಡ ಕೆಲ ಭಾಗವನ್ನು ಚಿತ್ರೀಕರಿಸಲಾಗಿದೆ. ಇನ್ನು, ಸುದೀಪ್‌ ಹಾಗೂ ಶ್ರುತಿ ಹರಿಹರನ್‌ ಅವರ ಕಾಂಬಿನೇಷನ್‌ನಲ್ಲಿ ಒಂದು ಹಾಡು ಬಾಕಿ ಇದ್ದು, ಇದುವರೆಗೆ ಮಾತಿನ ಭಾಗವನ್ನು ಚಿತ್ರೀಕರಿಸಲಾಗಿದೆ. ಅಂಬರೀಷ್‌ ಅವರ ಭಾಗದ ಚಿತ್ರೀಕರಣ ಇನ್ನೂ ಬಾಕಿ ಇದೆ. ಅವರು ಏ.26 (ಇಂದು)ರಿಂದ ಡೇಟ್‌ ನೀಡಿದ್ದು, ಗುರುವಾರದಿಂದ ಅವರ ಭಾಗದ ಚಿತ್ರೀಕರಣ ನಡೆಯಲಿದೆ. ಅವರ ಜೋಡಿಯಾಗಿ ಚಿತ್ರದಲ್ಲಿ ಸುಹಾಸಿನಿ ಕಾಣಿಸಿಕೊಂಡಿದ್ದು. ಅವರಿಬ್ಬರ ಕಾಂಬಿನೇಷನ್‌ ದೃಶ್ಯಗಳನ್ನು ಚಿತ್ರೀಕರಿಸಲು ತಂಡ ಸಜ್ಜಾಗಿದೆ. ಚಿತ್ರಕ್ಕೆ ಅರ್ಜುನ್‌ ಜನ್ಯಾ ಸಂಗೀತವಿದೆ. ಜೆಬಿನ್‌ ಜಾಕೋಬ್‌ ಛಾಯಾಗ್ರಹಣವಿದೆ.
 

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.