ನಿಮ್ಮ ಮನೆಯ ಪೂಜಾಸ್ಥಳ ಸರಳವಾಗಿದೆಯಾ? 


Team Udayavani, Apr 24, 2017, 3:45 AM IST

pooja.jpg

ಮನೆ ಎಂದ ಮೇಲೆ ಸರಳವಾದ ಒಂದು ಪೂಜಾಸ್ಥಳ ಇರಬೇಕು. ಈ ಸ್ಥಳದಲ್ಲಿ ಹೆಚ್ಚು ಹೆಚ್ಚು ಆಡಂಬರಗಳು ಇರಲೇಬಾರದು. ಆಡಂಬರಗಳ ನಡುವೆ ನಿಮ್ಮದಾದ ಪ್ರಾರ್ಥನೆಯನ್ನು ತ್ರಿಕರಣಪೂರ್ವಕವಾಗಿ ಮಾಡಲು
ಸಾಧ್ಯವೇ ಇಲ್ಲ. ಮುಖ್ಯವಾಗಿ ಪೂಜಾಸ್ಥಳವು ಶುದ್ಧಿಯಿಂದ ಇರುವುದು ತುಂಬಾ ಮುಖ್ಯ. ಹಲವರ ಮನೆಗಳಲ್ಲಿ ಗಮನಿಸಬಹುದು. ಅರ್ಧ ಉರಿದಾದ ಎಣ್ಣೆಬತ್ತಿಗಳು, ಅರ್ಧ ಉರಿದು ಬೂದಿಯಾದ ಎಂದೋ ಹಚ್ಚಿದ್ದ ಊದಿನ ಕಡ್ಡಿಗಳ ತುಂಡುಗಳು, ದೇವರ ಪೀಠದ ಎದುರು ಹಾಗೂ ಸುತ್ತಮುತ್ತಲ ಆವರಣಗಳು ಎಲ್ಲೆಲ್ಲೋ ಹರಡಿಕೊಂಡ ಅರಿಶಿಣ
ಕುಂಕುಮಗಳು, ಹರಿದುಬಿಸಾಕಿದ ಅಗರಬತ್ತಿಯ ಪ್ಯಾಕೆಟ್‌ನ ತುಂಡಾದ ಕಾಗದದ ಚೂರು ಸುತ್ತಿದ ಜರಿ ಪ್ರಿಂಟೆಡ್‌ ಕೊಳವೆಗಳು ಇತ್ಯಾದಿ ಇತ್ಯಾದಿ ಬಿದ್ದೇ ಇರುತ್ತವೆ. ಎಂದೋ ಏರಿಸಿದ ಹೂವಿನ ದಂಡೆ ಒಣಗಿ ಉರುಳಿದ್ದು, ತುಂಡಾದ ಬಿಡಿ ಹೂಗಳ ಒಣಕಲು ತುಂಡುಗಳು, ಓದಲು ಇರಿಸಿದ ಮಂತ್ರ ಪುಸ್ತಕಗಳು, ಎಷ್ಟು ಸಾಧ್ಯವೋ ಅಷ್ಟು ಕೊಳೆಯಾಗಿ ಬಿದ್ದಿರುತ್ತದೆ. ಇದಕ್ಕೆ ಅವಕಾಶ ನೀಡಬಾರದು. ಸ್ವತ್ಛತೆ ಕಾಪಾಡಬೇಕು.

ಗುಡಿಯ ದೇವಸ್ಥಾನ ಹಾಗೂ ದೇವಮಂದಿರಗಳ ದೇವರುಗಳು ಸ್ಥಾಪಿಸಲ್ಪಟ್ಟವು. ಅಲ್ಲಿ ಆಷೇìಯವಾದ ವಿಧಿಯೊಡನೆ, ಆಗಮಶಾಸ್ತ್ರ ನಿರೂಪಿಸಿದ ಕಟ್ಟುಪಾಡಿನಲ್ಲಿ ಕಲಾವೃದ್ಧಿಯಾಗಿ ಅಷ್ಟಬಂಧ ಪೂಜೆಗಳೊಂದಿಗೆ ಗ್ರಹಗಳು ಸ್ಥಾಪಿಸಿರುತ್ತಾರೆ. ಮನೆಯಲ್ಲಿ ಹಾಗಲ್ಲ. ನಮ್ಮ ನಮ್ಮ ಮನೆಗಳಲ್ಲಿ ಸ್ಥಿತಗೊಂಡ ದೇವರ ಮೂರ್ತಿ ಫೋಟೋ, ಲಿಂಗ
ಸಾಲಿಗ್ರಾಮ ಅಥವಾ ಯಂತ್ರ ಚಕ್ರಗಳು ನಮ್ಮ ವೈಯುಕ್ತಿಕ ನೆಲೆಯಲ್ಲಿ ಅನುಷ್ಠಾನ ಹಾಗೂ ನೈವೇದ್ಯಗಳೊಡನೆ ನಮ್ಮ ನಂಬಿಕೆ ಹಾಗೂ ಭಕ್ತಿಯ ನಿಜ ನಿರೂಪಣೆಯೊಂದಿಗೆ ಕೂಡ್ರಿಸಲ್ಪಟ್ಟಿವೆ. ಮನೆ ಪ್ರಾರಂಭೋತ್ಸವದಲ್ಲಿ ಪೂರೈಸಿದ ವಾಸ್ತು ಪೂಜೆಯೊಂದಿಗೆ ಅವೆಲ್ಲ ಮನೆಯೊಳಗಿನ ಶಕ್ತಿಯಾಗಿ ಘನೀರ್ಭವಿಸುತ್ತದೆ.

ಹೀಗಾಗಿ ಸರಳತೆ ಬಹುಮುಖ್ಯವಾದ ಮೂಲಭೂತ ಅವಶ್ಯಕತೆಯಾಗಿದೆ. ಮನೆಯೊಳಗೆ ದೇವರೆದುರು, ಸುತ್ತ ಮುತ್ತ ಪ್ರಖರ ಬೆಳಕು ಕೋರೈಸಬಾರದು. ಸದಾ ಉರಿಯುವ ನಂದಾದೀಪವೊಂದು ಬೆಳಗುತ್ತಿರಲಿ. ಇಂದಿನ ಆಧುನಿಕ ಸ್ವರೂಪದಲ್ಲಿ ಪ್ರತಿದಿನ ಎಣ್ಣೆ ದೀಪವೇ ಉರಿಯಬೇಕೆಂದಿಲ್ಲ. ಸೂಕ್ಷ್ಮ, ಸರಳ ಬೆಳಕನ್ನು ಚಿಮ್ಮುವ ವಿದ್ಯುತ್‌ ಬಲುº ಇದ್ದರೂ ಅಡ್ಡಿಯಿಲ್ಲ. ಪೂಜಾ ಸ್ಥಳದಲ್ಲಿ ಬೆಳಕು, ದೇವರ ಮೂರ್ತಿಗಳ ಮುಖವನ್ನು ಹೊಳೆಯುವಂತೆ ಮಾಡುವುದರಿಂದ ಈ ಕ್ಷೀಣ ಬೆಳಕಲ್ಲಿ ದೇವರನ್ನು ಕಾಣುವ ಮಂತ್ರ ಪಠಣದ ಮುಖೇನವಾದ ಅನುಷ್ಠಾನಕ್ಕೆ ಇಂಬು ಕೊಡುವ ಪವಿತ್ರ ವಾತಾವರಣ ತುಂಬಿಕೊಂಡಿರುತ್ತದೆ. ಈ ಕಾರಣ ಬೆಳಕಿನ ಕುಡಿ, ದೇವರ ಬಗೆಗಿನ ಏಕಾಗ್ರತೆಗೆ ದಾರಿ ಮಾಡಿಕೊಡುತ್ತದೆ.

ಅನುಮಾನ ಬೇಡ ಇದು ಶಾಸ್ತ್ರ ಸಮ್ಮತ. ಹೂವು, ಊದಿನ ಕಡ್ಡಿ ಅರ್ಪಿತವಾಗಲಿ. ಅರಿಶಿಣ ಕುಂಕುಮ ಅಕ್ಷತೆಗಳೂ ಇರಲಿ. ಚಿಕ್ಕ ಗಂಟೆಯ ನಿನಾದಕ್ಕಾಗಿ ಅವಕಾಶವಿರಲಿ. ಐದೇ ನಿಮಿಷಗಳಾದರೂ ಮಂತ್ರಗಳ ಪಠಣ, ಅಕ್ಷರ ಶುದ್ಧಿಯೊಡನೆ ಸ್ಪಷ್ಟವಾಗಿರಲಿ. ದೇವರಿದ್ದಾನೆ ಎಂಬ ಆಸ್ತಿಕವಾದ ಆಕೃತಿಯ ಸ್ಪಂದನವೊಂದು ಮನೆಯಲ್ಲಿ ಉಂಟಾಗಿಯೇ ತೀರುತ್ತದೆ. ಈ ಸ್ಪಂದನ ಉಂಟಾದಾಗಲೇ ಉರಿಯುವ ದೀಪದ ಬೆಳಕಿಗೆ ಪ್ರತಿಫ‌ಲಿಸುವ ದೇವ
ಮೂರ್ತಿಗಳಲ್ಲಿ ಮನಸ್ಸನ್ನು ಕೇಂದ್ರಿಕರಿಸುವಲ್ಲಿ, ಸಾಫ‌ಲ್ಯತೆ ಉಂಟಾಗಿ ಪ್ರಾರ್ಥನೆಯನ್ನು ಪೂರೈಸುವಲ್ಲಿ, ಆಗ ನೆಲೆಸುವ ಶಾಂತಿ ವಾತಾವರಣಕ್ಕೆ ಒಂದು ದಿವ್ಯತೆ ಒದಗಿ ಓಂಕಾರವೊಂದು ಕೇಳಿಸಿಕೊಳ್ಳುತ್ತದೆ. ಈ ಓಂಕಾರವೇ ಸರ್ವಶಕ್ತನಾದ ಭಗವಂತನ ಅಥವಾ ಭಗವತಿಯ ಸಾûಾತ್ಕಾರದ ತಳಹದಿಯಾಗಿದೆ. ಹೀಗಾಗಿ ಇಂಥದೊಂದು ದಿವ್ಯದ ಮುಖ್ಯ ತಳಹದಿಯಿಂದ ಮೊದಲಾಗಿ ಪಡೆಯಬೇಕಾದ ಪ್ರತಿಯೋರ್ವನ ಯಶಸ್ಸು ಮನೆಯ ಪೂಜಾಸ್ಥಳದಿಂದಲೇ ಎಂಬುದನ್ನು ನಾವೆಲ್ಲಾ ಅರಿಯಬೇಕು.

– ಅನಂತಶಾಸ್ತ್ರಿ

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.