ಮನೆಯ ಬಾವಿ ಯಾವ ಮೂಲೆಯಲ್ಲಿ ಇರಬೇಕು ಅನ್ನೋದು ಗೊತ್ತಾ? 


Team Udayavani, May 8, 2017, 5:04 PM IST

bavi.jpg

ನೀರಿನ ಪೂರೈಕೆ ಮನೆಯೊಳಗಡೆ ಹೇಗೋ ನಡೆಯುತ್ತಿರುತ್ತದೆ. ಆದರೆ ಇದಕ್ಕೆ ತನ್ನದೇ ಆದ ಸಂವಿಧಾನ ಒಂದು ಇರುವುದರಿಂದ ಮನಸ್ಸಿಗೆ ಬಂದಂತೆ ನೀರಿನ ವ್ಯವಸ್ಥೆ ಮಾಡಿಕೊಳ್ಳಬಾರದು. ಈಗೀಗ ನೀರಿನ ಕೊರತೆಯಿಂದ ಪ್ರತಿನಗರ, ಪ್ರತಿಹಳ್ಳಿ ನರಳುತ್ತಿದೆ. ಎಲ್ಲೋ ಕೆಲವು ಊರುಗಳ ಜನ ಸುದೈವಿಗಳಾಗಿದ್ದಾರೆ. ಮನೆಯಲ್ಲಿ ಬಾವಿಯನ್ನು ತೋಡುವುದಾದರೆ ಈಶಾನ್ಯ ಮೂಲೆಯಲ್ಲಿ ತೋಡಬೇಕು. ಹಾಗೆಯೇ ನೀರಿನ ಬೋರ್‌ ಅನ್ನು ತೋಡುವುದಾದರೂ ಈಶಾನ್ಯವೇ ಪ್ರಶಸ್ತ ಜಾಗ.

ಮನೆಯಲ್ಲಿನ ನೀರಿನ ವಿಚಾರದಲ್ಲಿ ಹೆಚ್ಚು ಎಚ್ಚರವಿರಬೇಕು. ಈಗ ಬಾವಿಗಳನ್ನು ತೆಗೆಸುವ ವಿಚಾರದಲ್ಲಿ, ಬೋರ್‌ ಕೊರೆಸುವ ಸಂದರ್ಭದಲ್ಲಿ, ಬೇಕಾದ ನೀರನ್ನು ಕಾರ್ಪೊರೇಷನ್‌ ನಗರಸಭೆ ಮುನಿಸಿಪಾಲ್ಟಿ ಅಥವಾ ನಗರ ಪಂಚಾಯಿತಿಗಳು ಬಿಟ್ಟಾಗ ಸಂಗ್ರಹಿಸುವ ವಿಧಿ ವಿಧಾನಗಳನ್ನು ಜನರು ಅನುಸರಿಸುವುದಿಲ್ಲ. ಹೇಗೋ ಸಂಗ್ರಹಿಸುತ್ತಾರೆ. ಹೇಗೋ ನೀರಿನ ಪೂರೈಕೆ ಮನೆಯೊಳಗಡೆ ನಡೆಯುತ್ತಿರುತ್ತದೆ. ಆದರೆ ಇದಕ್ಕೆ ತನ್ನದೇ ಆದ
ಸಂವಿಧಾನ ಒಂದು ಇರುವುದರಿಂದ ಮನಸ್ಸಿಗೆ ಬಂದಂತೆ ನೀರಿನ ವ್ಯವಸ್ಥೆ ಮಾಡಿಕೊಳ್ಳಬಾರದು. ಈಗೀಗ ನೀರಿನ ಕೊರತೆಯಿಂದ ಪ್ರತಿನಗರ, ಪ್ರತಿಹಳ್ಳಿ ನರಳುತ್ತಿದೆ. ಎಲ್ಲೋ ಕೆಲವು ಊರುಗಳ ಜನ ಸುದೈವಿಗಳಾಗಿದ್ದಾರೆ.

ಮನೆಯಲ್ಲಿ ಬಾವಿಯನ್ನು ತೋಡುವುದಾದರೆ ಈಶಾನ್ಯ ಮೂಲೆಯಲ್ಲಿ ತೋಡಬೇಕು. ಹಾಗೆಯೇ ನೀರಿನ ಬೋರನ್ನು ತೋಡುವುದಾದರೂ ಈಶಾನ್ಯವೇ ಪ್ರಶಸ್ತ ಜಾಗವಾಗಿದೆ. ಒಳಾಂತರ್ಗತವಾಗಿ ಮನೆಯಲ್ಲಿ ನೀರಿನ ಸಂಪನ್ನು ನಿರ್ಮಾಣ ಮಾಡಿಕೊಳ್ಳುವ ದಿಕ್ಕು ಕೂಡಾ ಈಶಾನ್ಯವೇ ಆಗಿರಬೇಕು. ಹೀಗೆ ನಿರ್ಮಿಸುವ ಸಂಪು ಈಶಾನ್ಯ ಮೂಲೆಯಲ್ಲಿರಬೇಕು ಎಂಬುದು ಮುಖ್ಯವೇ ವಿನಾ ಕಾಂಪೌಂಡ್‌ ಗೋಡೆಗಳಿಗೆ ಹೊಂದಿರಬೇಕೋ, ಮೂಲೆಗೆ ನಿರ್ದಿಷ್ಟವಾಗಿ ಸಮಾವೇಶವಾಗಬೇಕೋ ಎಂಬುದೆಲ್ಲಾ ತೆಲೆಕೆಡಿಸಿಕೊಳ್ಳುವ ವಿಚಾರವಲ್ಲ. ಸುಮಾರಿ ಒಟ್ಟು ವಿಸ್ತೀರ್ಣದ
ಶೇ. ಒಂದುರಷ್ಟು ಭಾಗದ ಉದ್ದಗಲಗಳನ್ನು ಸಂಪಿಗೆ ಒದಗಿಸಿರಬೇಕು.

ಸಂಪಿನ ಆಳ ಆರಡಿಗಳನ್ನು ಮೀರದಂತಿರಲಿ. ಇನ್ನಿಷ್ಟು ಆಳ ತುಸು ಅಪಾಯಕಾರಿ ಹಾಗೂ ಸ್ವತ್ಛಗೊಳಿಸುವ ಕಾರ್ಯಕ್ಕೆ ಸಹಕಾರಿಯಾಗುವುದಿಲ್ಲ. ಸಂಪನ್ನು ಆಗಾಗ ಸ್ವತ್ಛಗೊಳಿಸುವುದು ಆರೋಗ್ಯಕ್ಕೆ ಒಳ್ಳೆಯದು. ಮಳೆನೀರಿನ ಕೊಯ್ಲು ಮತ್ತು ವಾಸ್ತು ಕೊಯ್ಲು ಇರುವುದಾದರೆ ಮುಕ್ತವಾಗಿ ತೆರೆಯಲ್ಪಟ್ಟ ಬಾವಿಯ ರೀತಿಯ ಕ್ರಮವನ್ನು ಅನುಸರಿಸುವುದೇ ಸೂಕ್ತ. ಈ ರೀತಿಯ ಬಾವಿ ಕೂಡಾ ಈಶಾನ್ಯ ಮೂಲೆಯಲ್ಲೇ ಇರಬೇಕು. ಇನ್ನು ಮನೆಯ ಲಕ್ಷಣಗಳಿಗೆ ಅಂದವನ್ನು ಹೆಚ್ಚಿಸುವ ಅಂಶವಾಗಿ ಕಿರುಗಾತ್ರದ ಸುಂದರ ಕೊಳವನ್ನೋ, ಚಿಮ್ಮುವ ಕಾರಂಜಿಯನ್ನೋ ನಿರ್ಮಿಸಿಕೊಳ್ಳುವ ಅಪೇಕ್ಷೆ
ಹಲವರದ್ದಿರುತ್ತದೆ. ಈಜುಕೊಳವನ್ನು ಕೂಡಾ ನಿರ್ಮಿಸುವ ವಿಚಾರವಿರುತ್ತದೆ. ಈ ಏನೇ ಇತರ ನೀರಿಗೆ ಸಂಬಂಧಿಸಿದ ವಿಚಾರಗಳಿದ್ದರೂ, ಈಶಾನ್ಯ ದಿಕ್ಕಿನ ಜಾಗವನ್ನೇ ಲಕ್ಷ್ಯದಲ್ಲಿಟ್ಟುಕೊಳ್ಳಬೇಕು. ನೀರಿನ ಸಂಬಂಧವಾದ ಎಲ್ಲಾ ಮೂಲಗಳೂ ಮನೆಯ ವಿಚಾರವಾಗಿ ಈಶಾನ್ಯ ಮೂಲೆಯಿಂದ ಹೊರಹೊಮ್ಮುವ ಅಂಶಗಳನ್ನು ಒಳಗೊಂಡಿರಬೇಕು.

ಹೀಗೆಂದು ಮನೆಯ ಮೇಲಿನ ಓವರ್‌ ಹೆಡ್‌ ಟ್ಯಾಂಕ್‌ಗಳು ಈಶಾನ್ಯದಲ್ಲಿರಬಾರದು. ಇವು ಕಡ್ಡಾಯವಾಗಿ ನೈಋತ್ಯದಿಕ್ಕಿನಲ್ಲಿ ಇರಬೇಕು. ದಕ್ಷಿಣ ಹಾಗೂ ಪಶ್ಚಿಮ ದಿಕ್ಕುಗಳು ಸೇರುವ ಮೂಲೆಗೆ ನೈಋತ್ಯವೆನ್ನುತ್ತಾರೆ. ನೈರುತ್ಯದಲ್ಲಿ ಟ್ಯಾಂಕ್‌ ಇಡುವುದು ಕ್ಷೇಮವೂ ಹೌದು. ಹಾಗೆಯೇ ಮನೆಯ ಈಶಾನ್ಯ ಮೂಲೆಯ ಸಂಪಿನಿಂದ ಪ್ರದಕ್ಷಿಣಾಕಾರದಲ್ಲಿ ಓವರ್‌ ಹೆಡ್‌ ಟ್ಯಾಂಕಿಗೆ ನೀರು ಪೂರೈಕೆಯಾಗುವಂತಿರಲಿ. ಈ ವಿಷಯವನ್ನು ಅವಶ್ಯವಾಗಿ ಗಮನಿಸಿ. ಪ್ರಾಣಿಕ್‌ ಹೀಲಿಂಗ್‌ ಎನ್ನುವ ವಿಚಾರದ ಸಕಾರಾತ್ಮಕ ಬಲ ರೀತಿಯ ಪ್ರದಕ್ಷಿಣಾತ್ಮಕವಾದ ನೀರಿನ
ಓಡಾಟದಿಂದ ದೊರೆಯುತ್ತದೆ. ಅಪ್ರದಕ್ಷಿಣಾ ರೂಪದಲ್ಲಿದ್ದರೆ ನಕಾರಾತ್ಮಕ ಬಲ ದೊರೆಯುತ್ತದೆ. ಇದು ಒಳ್ಳೆಯ ಫ‌ಲ ನೀಡಲಾರದು. ಆರೋಗ್ಯದ ವಿಚಾರದಲ್ಲಿ ಈ ಬಲಗಳು ಬಹು ಪರಿಣಾಮಕಾರಿಯಾಗಿದೆ.

ಸಂಪು ಹಾಗೂ ಓವರ್‌ ಹೆಡ್‌ ಟ್ಯಾಂಕ್‌ ವಿಚಾರಗಳಲ್ಲಿ ಪ್ರಧಾನವಾಗಿ ಬಣ್ಣಗಳು ಯಾವೆಲ್ಲಾ ಫ‌ಲಗಳನ್ನು,ಯಶಸ್ಸುಗಳನ್ನು ನೀಡುತ್ತದೆ ಎಂಬ ವಿಚಾರವನ್ನು ಮುಂದಿನ ವಾರ ಚರ್ಚಿಸೋಣ.

ಮೊ: 8147824707

ಟಾಪ್ ನ್ಯೂಸ್

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.