ಕಡೆಗೂ ಐ ಲವ್‌ ಯೂ ಅಂದೇ ಬಿಟ್ಟೆ: ಎಲ್ಲಿ ಗೊತ್ತಾ?


Team Udayavani, Mar 21, 2017, 3:45 AM IST

Tamanna-Hot-Photo-Stills-In.jpg

ಅವಸರವಸರವಾಗಿ ಹೊರಟು ಬಸ್ಸಿಗಾಗಿ ಕಾಯುತ್ತಾ ನಿಂತಿದ್ದೆ. ಅವತ್ಯಾಕೋ ನಾನು ಮಾಮೂಲಿಯಾಗಿ ಹೋಗುವ ಬಸ್ಸು ತಪ್ಪಿದ್ದರಿಂದ ಬೇರೊಂದು ಬಸ್ಸಿನಲ್ಲಿ ಹೋಗಬೇಕಾಯಿತು. ಕಂಡಕ್ಟರ್‌ಗೆ ಬಸ್‌ ಪಾಸ್‌ ತೋರಿಸಿ ಮೊಬೈಲ್‌ ತೆಗೆದು ಇಯರ್‌ ಫೋನ್‌ ಕಿವಿಗೆ ಸಿಕ್ಕಿಸಿ ಫೇವರೆಟ್‌ ಸಾಂಗ್‌ ಹಾಕಿಕೊಂಡು ಕೇಳುತ್ತಿದ್ದೆ. ಆಗಲೇ ಬಸ್‌ಗೆ ಒಬ್ಬಳು ಸುಂದರಿ ಹತ್ತಿ, ಬೇರೆ ಯಾವುದೇ ಸೀಟ್‌ ಇಲ್ಲದ ಕಾರಣ ನನ್ನ ಪಕ್ಕದಲ್ಲಿಯೇ ಕುಳಿತಳು. 

ಇಂದಿನ ನನ್ನ ಪೂರ್ತಿ ದಿನಚರಿ ಬದಲಾಗಿತ್ತು. ಮೊಬೈಲ್‌ ಹಾಗೂ ಇಯರ್‌ ಫೋನ್‌ ಜೇಬಿನಲ್ಲಿಟ್ಟು ಅವಳನ್ನೇ ನೋಡುತ್ತಾ ಕುಳಿತೆ. ಬಸ್ಸು ಸ್ವಲ್ಪ ದೂರ ಹೋಗುತ್ತಿದ್ದಂತೆ ಅವಳೊಂದಿಗೆ ಮಾತನಾಡಬೇಕೆನ್ನಿಸಿತು. ಧೈರ್ಯ ಮಾಡಿ “ನಿಮ್ಮ ಹೆಸರೇನು?’ ಎಂದು ಕೇಳಿಯೆ ಬಿಟ್ಟೆ. ಅವಳೂ ಅಷ್ಟೇ ಸಂಕೋಚದಿಂದ “ಸಹನಾ…’ ಎಂದು ಹೇಳುತ್ತಲೇ ನನ್ನ ಮನಸ್ಸಿನಲ್ಲಿದ್ದ ಭಯ ದೂರವಾಯಿತು. ಹೀಗೆ ನಮ್ಮ ಮಾತುಕತೆ ದಾರಿಯುದ್ದಕ್ಕೂ ಬೆಳೆಯುತ್ತ ಅವಳ ಪರಿಚಯ ನನ್ನಲ್ಲಿ ಏನೋ ಉತ್ಸಾಹ ತುಂಬಿತು. 

ಹೀಗೇ ಮಾತು ಮುಂದುವರೆಸಿದೆವು. ಅದುವರೆಗೂ ಯಾವ ಹುಡುಗಿಯ ಬಳಿಯೂ ಮಾತನಾಡದ ನಾನು ಅಂದು ನನಗೆ ಗೊತ್ತಿಲ್ಲದಂತೆ ಅವಳೊಂದಿಗೆ ಆತ್ಮೀಯವಾಗಿ ಮಾತನಾಡುತ್ತಿದ್ದೆ ಅವಳು ನನ್ನ ಮನಸನ್ನು ಆವರಿಸಲು ಹೆಚ್ಚು ಸಮಯ ಬೇಕಾಗಿರಲಿಲ್ಲ. ಎದೆಯಲ್ಲಿ ಢವ ಢವ ಸದ್ದು ಹೆಚ್ಚಾಗತೊಡಗಿತು. ಕೊನೆಗೂ ಐ LOVE YOU ಎಂದು ಹೇಳಿಯೇಬಿಟ್ಟೆ. ಅವಳ ಮರು ಉತ್ತರಕ್ಕಾಗಿ ಕಾಯುತ್ತ ಕುಳಿತಾಗ ಬಸ್ಸಿನಲ್ಲಿ ಏನೋ ಗದ್ದಲ ಪ್ರಾರಂಭವಾಯಿತು. ಅದೇನೆಂದು ಗಮನಿಸುವಷ್ಟರಲ್ಲಿ ನಾನು ಇಳಿಯಬೇಕಿದ್ದ ಬಸ್‌ ಸ್ಟಾಂಡ್‌ ಬಂದಿತ್ತು. ನನ್ನ ಪಕ್ಕದಲ್ಲಿದ್ದ ಹುಡುಗಿ ನನಗಿಂತ ಮೊದಲೇ ಇಳಿದಾಗಿತ್ತು. ನಾನು ಸ್ವಲ್ಪ$ಸುಧಾರಿಸಿ ಯೋಚಿಸಿದೆ. ಬಸ್ಸಿನಲ್ಲಿ ಆ ಸುಂದರಿ ಬಂದು ಕೂತಿದ್ದೇನೊ ನಿಜ, ಆದರೆ ನಾನು ಅವಳೊಂದಿಗೆ ಮಾತನಾಡಿದ್ದೆಲ್ಲಾ ಕನಸಿನಲ್ಲಿ ಎಂದು ತಿಳಿದಾಗ ನನ್ನ ಅವಿವೇಕಿತನಕ್ಕೆ ನಾನೊಬ್ಬನೇ ಸಾಕ್ಷಿಯಾಗಿದ್ದೆ. ಇಂದಿಗೂ ಕಾಲೇಜಿನಲ್ಲಿ ಅವಳನ್ನು ನೋಡಿದಾಗಲೆಲ್ಲ ನನ್ನ ಕನಸು ನೆನಪಾಗಿ ನಾನೊಬ್ಬನೇ ನಸುನಗುತ್ತೇನೆ.

– ಜೈದೀಪ್‌ ಪೂಜಾರಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.