ಸ್ಕೌಟ್ಸ್‌ಆ್ಯಂಡ್‌ಗೈಡ್ಸ್‌ ಶಿಬಿರಾನುಭವ ಜೀವನಕ್ಕೆ ಮಾರ್ಗದರ್ಶಿಯಾಗಲಿ


Team Udayavani, Jan 10, 2017, 3:20 AM IST

Nellikannu-9-1.jpg

ಪೆರಡಾಲ: ಮಕ್ಕಳಿಗೆ ಶಾಲಾ ಜೀವನ ಎಂದಿಗೂ ಮರೆಯಲಾಗದ ಅನುಭವ ನೀಡುತ್ತಿದೆ. ಭಾರತ್‌ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಾಲೆಯಲ್ಲಿ ಮತ್ತು ವಿಶೇಷ ಶಿಬಿರಗಳಲ್ಲಿ ಜೀವನಕ್ಕೆ ಮಾರ್ಗದರ್ಶಿ ಯಾಗುವ ಅನುಭವ ನೀಡುತ್ತದೆ. ನಾಲ್ಕು ದಿವಸಗಳ ಕಾಲ ಮನೆ ಬಿಟ್ಟು  ಡೇರೆ‌ ಯಲ್ಲಿ ನಡೆಸುವ ಜೀವನ, ಅನುಭವ ಹಂಚಿ ಕೊಳ್ಳುವ ಕ್ರಮಗಳು ಜೀವನಕ್ಕೆ ಮುಂದೆ ಉಪಯೋಗ ವಾಗುತ್ತವೆ. ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಿಬಿರಾನುಭವಗಳು ಜೀವನಕ್ಕೆ ಮಾರ್ಗದರ್ಶಿಯಾಗಲಿ ಎಂದು ಕಾಸರಗೋಡು ಕ್ಷೇತ್ರ ಶಾಸಕ ಎನ್‌.ಎ. ನೆಲ್ಲಿಕುನ್ನು ನುಡಿದರು. ಅವರು ಪೆರಡಾಲ ನವಜೀವನ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಆರಂಭಗೊಂಡ 4 ದಿಸಗಳ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಮಂಜೇಶ್ವರದ ಶಾಸಕ ಪಿ.ಬಿ. ಅಬ್ದುಲ್‌ ರಜಾಕ್‌ ವಹಿಸಿದ್ದರು. ಅತಿಥಿಗಳಾಗಿ ಮಂಜೇಶ್ವ ಬ್ಲಾಕ್‌ ಪಂಚಾ‌ಯತ್‌ ಅಧ್ಯಕ್ಷ ಎ.ಕೆ.ಎಂ. ಅಶ್ರಫ್‌, ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ‌ ವಾಮನ ರಾಮಚಂದ್ರದ್‌ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತ್‌ ಸದಸ್ಯ ಶ್ರೀಕಾಂತ್‌ ಉಪಸ್ಥಿತರಿದ್ದರು.

ಕಾಸರಗೋಡು ನಗರಸಭಾ ಸದಸ್ಯೆ ಸವಿತಾ, ಕಾಸರ‌ಗೋಡು ಜಿಲ್ಲಾ ವಿದ್ಯಾಧಿಕಾರಿ ವತ್ಸಲಾ, ಬದಿಯಡ್ಕ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಝೆ„ಬುನ್ನೀಸಾ, ಅಭಿವೃದ್ಧಿ ಕ್ಷೇಮ ಸಮಿತಿ ಅಧ್ಯಕ್ಷರಾದ ಅನ್ವರ್‌ ಓಝೊàನ್‌, ಆರೋಗ್ಯ ಕ್ಷೇಮ ಸಮಿತಿ ಅಧ್ಯಕ್ಷರಾದ ಶ್ಯಾಮ ಪ್ರಸಾದ್‌ ಮಾನ್ಯ, ಸ್ಥಳೀಯ ವಾರ್ಡು ಸದಸ್ಯೆ ರಾಜೇಶ್ವರಿ, ಶಾಲಾರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಗನ್ನಾಥ ಆಳ್ವ, ಉಪಾಧ್ಯಕ್ಷ ಶಾಫಿ ಚೂರಿಪಳ್ಳ, ಮಾತೃ ಸಂಘದ ಅಧ್ಯಕ್ಷೆ ಸುರೇಖಾ ಮತ್ತು ಸಹ ಮುಖ್ಯೋಪಾಧ್ಯಾಯರಾದ ಶ್ಯಾಮಭಟ್‌ ಕೆ. ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಭಾರತ ಹಿಂದಿ ವಿಶಾರದಾ ಪರೀಕ್ಷೆಯಲ್ಲಿ ಪ್ರಥಮ  ರ್‍ಯಾಂಕ್‌ಗಳಿಸಿದ ಈ ಶಾಲೆಯ ವಿದ್ಯಾರ್ಥಿನಿ ಅನಘಾ ಬಿ. ನಾಯರ್‌ ಅವರನ್ನು ಸಮ್ಮಾನಿಸಲಾಯಿತು. ಬದಿಯಡ್ಕ ಗ್ರಾಮ  ಪಂಚಾಯತ್‌ ಅಧ್ಯಕ್ಷ ಕೃಷ್ಣ ಭಟ್‌ ಕೆ.ಎನ್‌. ಸ್ವಾಗತಿದರು. ಶಾಲಾ ಮುಖ್ಯೋಪಾಧ್ಯಾಯ ಶಂಕರ್‌ ಸಾರಡ್ಕ ವಂದಿಸಿದರು. ಸ್ಕೌಟ್ಸ್‌ ಜಿಲ್ಲಾ ಕಮಿಷ‚ನರ್‌ ಗುರುಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.