ಸ್ಕೌಟ್ಸ್‌ಆ್ಯಂಡ್‌ಗೈಡ್ಸ್‌ ಶಿಬಿರಾನುಭವ ಜೀವನಕ್ಕೆ ಮಾರ್ಗದರ್ಶಿಯಾಗಲಿ


Team Udayavani, Jan 10, 2017, 3:20 AM IST

Nellikannu-9-1.jpg

ಪೆರಡಾಲ: ಮಕ್ಕಳಿಗೆ ಶಾಲಾ ಜೀವನ ಎಂದಿಗೂ ಮರೆಯಲಾಗದ ಅನುಭವ ನೀಡುತ್ತಿದೆ. ಭಾರತ್‌ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಾಲೆಯಲ್ಲಿ ಮತ್ತು ವಿಶೇಷ ಶಿಬಿರಗಳಲ್ಲಿ ಜೀವನಕ್ಕೆ ಮಾರ್ಗದರ್ಶಿ ಯಾಗುವ ಅನುಭವ ನೀಡುತ್ತದೆ. ನಾಲ್ಕು ದಿವಸಗಳ ಕಾಲ ಮನೆ ಬಿಟ್ಟು  ಡೇರೆ‌ ಯಲ್ಲಿ ನಡೆಸುವ ಜೀವನ, ಅನುಭವ ಹಂಚಿ ಕೊಳ್ಳುವ ಕ್ರಮಗಳು ಜೀವನಕ್ಕೆ ಮುಂದೆ ಉಪಯೋಗ ವಾಗುತ್ತವೆ. ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಿಬಿರಾನುಭವಗಳು ಜೀವನಕ್ಕೆ ಮಾರ್ಗದರ್ಶಿಯಾಗಲಿ ಎಂದು ಕಾಸರಗೋಡು ಕ್ಷೇತ್ರ ಶಾಸಕ ಎನ್‌.ಎ. ನೆಲ್ಲಿಕುನ್ನು ನುಡಿದರು. ಅವರು ಪೆರಡಾಲ ನವಜೀವನ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಆರಂಭಗೊಂಡ 4 ದಿಸಗಳ ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಮಂಜೇಶ್ವರದ ಶಾಸಕ ಪಿ.ಬಿ. ಅಬ್ದುಲ್‌ ರಜಾಕ್‌ ವಹಿಸಿದ್ದರು. ಅತಿಥಿಗಳಾಗಿ ಮಂಜೇಶ್ವ ಬ್ಲಾಕ್‌ ಪಂಚಾ‌ಯತ್‌ ಅಧ್ಯಕ್ಷ ಎ.ಕೆ.ಎಂ. ಅಶ್ರಫ್‌, ಬ್ಲಾಕ್‌ ಪಂಚಾಯತ್‌ ಅಧ್ಯಕ್ಷ‌ ವಾಮನ ರಾಮಚಂದ್ರದ್‌ ಮತ್ತು ಕಾಸರಗೋಡು ಜಿಲ್ಲಾ ಪಂಚಾಯತ್‌ ಸದಸ್ಯ ಶ್ರೀಕಾಂತ್‌ ಉಪಸ್ಥಿತರಿದ್ದರು.

ಕಾಸರಗೋಡು ನಗರಸಭಾ ಸದಸ್ಯೆ ಸವಿತಾ, ಕಾಸರ‌ಗೋಡು ಜಿಲ್ಲಾ ವಿದ್ಯಾಧಿಕಾರಿ ವತ್ಸಲಾ, ಬದಿಯಡ್ಕ ಗ್ರಾಮ ಪಂಚಾಯತ್‌ ಉಪಾಧ್ಯಕ್ಷರಾದ ಝೆ„ಬುನ್ನೀಸಾ, ಅಭಿವೃದ್ಧಿ ಕ್ಷೇಮ ಸಮಿತಿ ಅಧ್ಯಕ್ಷರಾದ ಅನ್ವರ್‌ ಓಝೊàನ್‌, ಆರೋಗ್ಯ ಕ್ಷೇಮ ಸಮಿತಿ ಅಧ್ಯಕ್ಷರಾದ ಶ್ಯಾಮ ಪ್ರಸಾದ್‌ ಮಾನ್ಯ, ಸ್ಥಳೀಯ ವಾರ್ಡು ಸದಸ್ಯೆ ರಾಜೇಶ್ವರಿ, ಶಾಲಾರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಜಗನ್ನಾಥ ಆಳ್ವ, ಉಪಾಧ್ಯಕ್ಷ ಶಾಫಿ ಚೂರಿಪಳ್ಳ, ಮಾತೃ ಸಂಘದ ಅಧ್ಯಕ್ಷೆ ಸುರೇಖಾ ಮತ್ತು ಸಹ ಮುಖ್ಯೋಪಾಧ್ಯಾಯರಾದ ಶ್ಯಾಮಭಟ್‌ ಕೆ. ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಕ್ಷಿಣ ಭಾರತ ಹಿಂದಿ ವಿಶಾರದಾ ಪರೀಕ್ಷೆಯಲ್ಲಿ ಪ್ರಥಮ  ರ್‍ಯಾಂಕ್‌ಗಳಿಸಿದ ಈ ಶಾಲೆಯ ವಿದ್ಯಾರ್ಥಿನಿ ಅನಘಾ ಬಿ. ನಾಯರ್‌ ಅವರನ್ನು ಸಮ್ಮಾನಿಸಲಾಯಿತು. ಬದಿಯಡ್ಕ ಗ್ರಾಮ  ಪಂಚಾಯತ್‌ ಅಧ್ಯಕ್ಷ ಕೃಷ್ಣ ಭಟ್‌ ಕೆ.ಎನ್‌. ಸ್ವಾಗತಿದರು. ಶಾಲಾ ಮುಖ್ಯೋಪಾಧ್ಯಾಯ ಶಂಕರ್‌ ಸಾರಡ್ಕ ವಂದಿಸಿದರು. ಸ್ಕೌಟ್ಸ್‌ ಜಿಲ್ಲಾ ಕಮಿಷ‚ನರ್‌ ಗುರುಮೂರ್ತಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.