ಕೇರಳದಲ್ಲಿ ಸಿಪಿಎಂ ಹಿಂಸಾ ತಾಂಡವ: ರಾಧಾಕೃಷ್ಣನ್‌


Team Udayavani, Jan 13, 2017, 3:45 AM IST

12ksdm1.jpg

ಕಾಸರಗೋಡು: ಬಡವರ, ಕಾರ್ಮಿಕರ ಪರ ಪಕ್ಷ ಎಂದು ಹೇಳಿ ಕೊಂಡು ಅಧಿಕಾರಕ್ಕೆ ಬಂದ ಎಡರಂಗ ಸರಕಾರದ ಪ್ರಮುಖ ಪಕ್ಷವಾದ ಸಿಪಿಎಂ ಕೇರಳದಲ್ಲಿ ಹಿಂಸಾತಾಂಡವ ನಡೆಸುತ್ತಿದೆ. ಇದಕ್ಕೆ ಪೊಲೀಸರು ಕೈಜೋಡಿಸಿದ್ದಾರೆ ಎಂದು ಬಿಜೆಪಿ ಕೇರಳ ರಾಜ್ಯ ಪ್ರ. ಕಾರ್ಯದರ್ಶಿ ಎ.ಎನ್‌.ರಾಧಾಕೃಷ್ಣನ್‌ ಆರೋಪಿಸಿದರು.

ಪ್ರಧಾನಿ ನರೇಂದ್ರ ಮೋದಿ ನ.8ರಂದು 500 ಮತ್ತು 1,000 ರೂ.ಕರೆನ್ಸಿ ಹಿಂದೆಗೆದುಕೊಂಡ ತರುವಾಯ ಕೇರಳದಲ್ಲಿ ನಡೆಯುತ್ತಿರುವ ಎಡರಂಗ ಮತ್ತು ಐಕ್ಯರಂಗದ ಅಪಪ್ರಚಾರದ ವಿರುದ್ಧ ನಿಜಸ್ಥಿತಿಯನ್ನು ಜನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಬಿಜೆಪಿ ಆಯೋಜಿಸಿದ ಉತ್ತರ ವಲಯ ಪ್ರಚಾರ ಜಾಥಾ ಉದ್ದೇಶಿಸಿ ಮಾತನಾಡಿದರು.

ದೇಶದ ಪ್ರಗತಿಗೆ, ಭಯೋತ್ಪಾದಕರನ್ನು ನಿರ್ಮೂಲನಗೊಳಿಸಲು, ಭ್ರಷ್ಟಾಚಾರ ತೊಡೆದು ಹಾಕಲು, ಕಾಳಸಂತೆಕೋರರನ್ನು ಹತ್ತಿಕ್ಕಲು, ಕಾಳಧನ ನಿಯಂತ್ರಿಸುವ ಉದ್ದೇಶದಿಂದ ಪ್ರಧಾನಿ ಕರೆನ್ಸಿ ನಿಷೇಧಿಸಿದ್ದಾರೆ. ಆದರೆ ಸಿಪಿಎಂ ಮತ್ತು ಕಾಂಗ್ರೆಸ್‌ ಪಕ್ಷ ಕಪ್ಪು ಹಣದ ಸಹಕಾರಿ ಒಕ್ಕೂಟ ರಚಿಸಿಕೊಂಡಿದೆ ಎಂದರು.

ಬಡ ಜನರಿಗೆ ರೇಶನ್‌ ನೀಡಲು ಸಾಧ್ಯವಾಗದ ಕೇರಳ ಸರಕಾರ ನೋಟಿನ ಅಪಮೌಲ್ಯದ ಬಗ್ಗೆ ಪ್ರತಿಭಟಿಸುತ್ತಿದೆ. ಎಡರಂಗ ಪ್ರತಿಭಟನೆಯ ನೈತಿಕ ಹಕ್ಕು ಕಳೆದುಕೊಂಡಿದೆ. ಕೇರಳ ಸರಕಾರ ಎಲ್ಲ ರಂಗದಲ್ಲೂ ವಿಫಲವಾಗಿದ್ದು, ಸರಕಾರದ ಘಟಕ ಪಕ್ಷವಾದ ಸಿಪಿಎಂ ಹಿಂಸೆಯಲ್ಲಿ ಮಾತ್ರನಂಬರ್‌ ವನ್‌ ಎಂದರು.

ಉದುಮದಲ್ಲಿ ನಡೆದ ಸ್ವಾಗತ ಕಾರ್ಯಕ್ರಮದ ಬಳಿಕ ಕಾಸರಗೋಡಿನಲ್ಲಿ ಪ್ರಚಾರ ಜಾಥಾ ನಾಯಕ ಎ.ಎನ್‌. ರಾಧಾಕೃಷ್ಣನ್‌ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಬಿಜೆಪಿ ಕೇರಳ ರಾಜ್ಯ ಸಮಿತಿ ಸದಸ್ಯ ರವೀಶ ತಂತ್ರಿ ಕುಂಟಾರು ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ನ್ಯಾಯವಾದಿಕೆ. ಶ್ರೀಕಾಂತ್‌, ಚಿತ್ರ ನಿರ್ದೇಶಕ ರಾಜೇಶ್‌ ಕೃಷ್ಣನ್‌, ಬಿಜೆಪಿ ನೇತಾರರಾದ ವಿ.ವಿ. ರಾಜನ್‌, ಪಿ. ರಘುನಾಥನ್‌, ಸದಾನಂದ, ಸಂಜೀವ ಶೆಟ್ಟಿ, ರಾಮಪ್ಪ ಮಂಜೇಶ್ವರ, ಪ್ರಮೀಳಾ ಸಿ. ನಾೖಕ್‌, ಶೈಲಜಾ ಭಟ್‌, ಎಸ್‌. ಕುಮಾರ್‌, ಶಿವಕೃಷ್ಣ ಭಟ್‌, ಮಾಲತಿ, ಸ್ವಪ್ನಾ, ಶಿವರಾಮನ್‌, ಅವಿನಾಶ್‌, ಗಣೇಶ್‌, ಸುಕುಮಾರ ಕುದ್ರೆಪ್ಪಾಡಿ ಮೊದಲಾದವರು ಉಪಸ್ಥಿತರಿದ್ದರು. ಹರೀಶ್‌ ನಾರಂಪಾಡಿ ಸ್ವಾಗತಿಸಿದರು.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.