ಚೆರ್ವತ್ತೂರು-ಮಂಗಳೂರು: ವಿದ್ಯುತ್‌ ರೈಲು ಓಡಿಸಲು ಅನುಮತಿ


Team Udayavani, Mar 25, 2017, 4:55 PM IST

24ksde7.jpg

ಕಾಸರಗೋಡು: ಮಹತ್ವಾ ಕಾಂಕ್ಷೆಯ ವಿದ್ಯುತ್‌ ರೈಲು ಗಾಡಿಯನ್ನು ಚೆರ್ವತ್ತೂರಿನಿಂದ ಮಂಗಳೂರಿಗೆ ಓಡಿಸಲು ಸುರಕ್ಷಾ ಕಮಿಷನರ್‌ ಅನುಮತಿ ನೀಡಿದ್ದಾರೆ.

ದಕ್ಷಿಣ ವಲಯ ಸರ್ಕಲ್‌ ಸುರಕ್ಷಾ ಕಮಿಷನರ್‌ ಕೆ.ಎ. ಮನೋಹರನ್‌ ವಿದ್ಯುತ್‌ ರೈಲು ಗಾಡಿ ಓಡಿಸಲು ಅನುಮತಿ ನೀಡಿದ್ದು  ವಿದ್ಯುತ್‌ ಸಂಪರ್ಕ ಅಳವಡಿಸಿದ ಈ ಹಳಿಯಲ್ಲಿ ಪ್ರಯಾಣಿಕರ ಹಾಗೂ ಸರಕು ರೈಲು ಗಾಡಿಗಳನ್ನು ಓಡಿಸಬಹುದು. ಪ್ರಸ್ತುತ ಚೆರ್ವತ್ತೂರು ರೈಲ್ವೇ ಸಬ್‌ ಸ್ಟೇಶನ್‌ನಿಂದ ವಿದ್ಯುತ್‌ ಪಡೆದು ರೈಲು ಗಾಡಿಯನ್ನು ಓಡಿಸಬಹುದಾಗಿದೆ.

ಚೆರ್ವತ್ತೂರಿನಿಂದ ವಿದ್ಯುತ್‌ ಪಡೆಯಲು ಒಂದು ಮಿತಿಯಿದೆ. ಈ ಕಾರಣದಿಂದ ಉಪ್ಪಳ ಸಬ್‌ಸ್ಟೇಶನ್‌ ಶೀಘ್ರವೇ ಪೂರ್ತಿಗೊಳಿಸಬೇಕೆಂದು ಸುರಕ್ಷಾ ಕಮಿಷನರ್‌ ಅನುಮತಿ ಪತ್ರದೊಂದಿಗೆ ಸೂಚಿಸಿದ್ದಾರೆ. ವಿದ್ಯುತ್‌ ಬಳಸಿ ರೈಲು ಓಡಿಸಲು ಅನುಮತಿ ನೀಡಿ ರುವುದರಿಂದಾಗಿ ಕೇರಳ ರಾಜಧಾನಿ ತಿರುವನಂತಪುರದಲ್ಲಿ ಮಂಗಳೂರು ವರೆಗೆ ಎಂಜಿನ್‌ ಬದಲಾಯಿಸದೆ ರೈಲು ಗಾಡಿಯನ್ನು ಓಡಿಸಬಹುದಾಗಿದೆ.

ಶೋರ್ನೂರಿನಿಂದ ಮಂಗಳೂರು ವರೆಗಿನ 315 ಕಿ.ಮೀಟರ್‌ ನೀಳದ ರೈಲು ಹಳಿಯಲ್ಲಿ ಚೆರ್ವತ್ತೂರು -ಮಂಗಳೂರು ಅಂತಿಮ ಹಂತದಲ್ಲಿ ವಿದ್ಯುದೀಕರಿಸಲಾಗಿತ್ತು. 2015ರ ಮಾರ್ಚ್‌ನ‌ಲ್ಲಿ 84 ಕಿ.ಮೀ. ನೀಳದ ಶೋರ್ನೂರು – ಕಲ್ಲಾಯಿ ವಿದ್ಯುತ್‌ ಹಳಿಯಲ್ಲಿ ವಿದ್ಯುತ್‌ ರೈಲ್ವೇ ಕಮಿಷನ್‌ ಅನುಮತಿ ನೀಡಿತ್ತು. ಕಲ್ಲಾಯಿಯಿಂದ ಚೆರ್ವತ್ತೂರು ವರೆಗಿನ 140 ಕಿ. ಮೀ. ನೀಳದ ವಿದ್ಯುತ್‌ ರೈಲು ಹಳಿ ಯಲ್ಲಿ ರೈಲು ಗಾಡಿ ಓಡಿಸಲು 2016ರ ಮಾರ್ಚ್‌ ನಲ್ಲಿ ಕಮಿಷನ್‌ ಮಾಡಲಾ ಗಿತ್ತು. ಈ ಹಳಿಯಲ್ಲಿ ರೈಲು ಓಡಿಸಲು ಅನುಮತಿ ನೀಡಿದ್ದರೂ ಕಣ್ಣೂರು ತನಕ ಮಾತ್ರವೇ ವಿದ್ಯುತ್‌ ರೈಲು ಓಡಿಸ ಲಾಗಿತ್ತು. ಪಯ್ಯನ್ನೂರಿನ ವರೆಗೆ ಸರಕು ರೈಲು ಗಾಡಿಯನ್ನು ಓಡಿಸಲಾಗಿತ್ತು.

ಕೆಲವು ದಿನಗಳ ಹಿಂದೆ ಶೊರ್ನೂರು – ಮಂಗಳೂರು ವಿದ್ಯುತ್‌ ಹಳಿಯಲ್ಲಿ ಪರೀಕ್ಷಾರ್ಥ ರೈಲು ಗಾಡಿಯನ್ನು ಓಡಿಸಲಾಗಿತ್ತು. ಟ್ರಯಲ್‌ ರೈಲು ಓಡಾಟ ಯಶಸ್ವಿಯಾಗಿತ್ತು.
 

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.