ಸಫಾನಾ ಮನೆಗೆ ಕಾಂಗ್ರೆಸ್‌ ಪ್ರಮುಖರ ಭೇಟಿ: ಸಾಂತ್ವನ


Team Udayavani, Mar 28, 2017, 2:58 PM IST

29-KSARGOD-3.jpg

ಮಡಿಕೇರಿ: ದೇವರಪುರ ಸಮೀಪದ ತಾರಿಕಟ್ಟೆಯಲ್ಲಿ ಕಾಡಾನೆ ದಾಳಿಗೆ ಬಲಿಯಾದ ವಿದ್ಯಾರ್ಥಿನಿ ಸಫಾನಾಳ ಮನೆಗೆ ತೆರಳಿದ ಕೊಡಗು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಅಲ್ಪಸಂಖ್ಯಾತರ ಘಟಕ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿತು. 

    ಸರಕಾರದಿಂದ ದೊರೆಯಬೇಕಾದ  ಸೌಲಭ್ಯವನ್ನು ಶೀಘ್ರದಲ್ಲಿ ನೀಡಲಾಗುವುದು ಹಾಗೂ ಆಕೆಯ ಸಹೋದರ ಶಾಕೀರ್‌ಗೆ ಸರಕಾರಿ ಉದ್ಯೋಗ ನೀಡುವ ಮೂಲಕ ಕುಟುಂಬಕ್ಕೆ ನೆರವು ನೀಡಲು ಪ್ರಯತ್ನಿಸುತ್ತೇವೆ. ಜಿಲ್ಲೆಯಲ್ಲಿ ನಡೆಯುತ್ತಿರುವ ನಿರಂತರ ಆನೆ, ಮಾನವ ಸಂಘರ್ಷದ ಬಗ್ಗೆ ಅರಣ್ಯ ಮಂತ್ರಿ ಹಾಗೂ ಮುಖ್ಯಮಂತ್ರಿಯ ಬಳಿ ನಿಯೋಗ ತೆರಳಿ ವಾಸ್ತವ ಸ್ಥಿತಿ ತಿಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಅಲ್ಪಸಂಖ್ಯಾಕ ಘಟಕದ ಜಿಲ್ಲಾಧ್ಯಕ್ಷ ಕೆ.ಎಂ ಯಕೂಬ್‌ ಭರವಸೆ ನೀಡಿದರು.    ಈಗಾಗಲೇ ಈ ಬಗ್ಗೆ ಉಸ್ತುವಾರಿ ಸಚಿವರೊಂದಿಗೆ ಚರ್ಚೆ ಮಾಡಿ ಕುಟುಂಬಕ್ಕೆ 20 ಲಕ್ಷದ ಪರಿಹಾರ ನೀಡುವಂತೆ ಬೇಡಿಕೆ ನೀಡಿದ್ದೇವೆ. ಸಚಿವರಿಂದ ಸಕರಾತ್ಮಕ ಸ್ಪಂದನೆ ದೊರಕಿದೆ ಎಂದು ಹೇಳಿದರು.

    ಪೊನ್ನಂಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್‌ ರೆಹಮಾನ್‌ ಮಾತನಾಡಿ, ಈ ರೀತಿಯ ಘಟನೆಗಳು ಮುಂದಿನ ದಿನಗಳಲ್ಲಿ ನಡೆಯದಂತೆ ಅರಣ್ಯ ಇಲಾಖೆ ಎಚ್ಚರ ವಹಿಸಬೇಕು. ಸರಕಾರದ ಮಟ್ಟದಲ್ಲಿ ಆನೆ ಹಾವಳಿಯ ಬಗ್ಗೆ ಚರ್ಚಿಸಿ ಶಾಶ್ವತ ಪರಿಹಾರ ನೀಡುವಂತೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

    ಭೇಟಿ ಸಂದರ್ಭ ಪೊನ್ನಂಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಅಬ್ದುಲ್‌ ಸಮ್ಮದ್‌, ಗೋಣಿಕೊಪ್ಪ ನಗರ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎ.ಎಸ್‌ ಕಲೀಮುಲ್ಲಾ, ವಿರಾಜಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಬ್ದುಲ್‌ ಸಲಾಂ, ಕೊಡಗು ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ವಿ.ಕೆ ಪೋಕುಟ್ಟಿ, ಜಿಲ್ಲಾ ಕಾಂಗ್ರೆಸ್‌ ಸದಸ್ಯ ಶಮೀರ್‌, ಮುಸ್ಲಿಂ ಹಿತರಕ್ಷಣ ಸಮಿತಿ ಅಧ್ಯಕ್ಷ ಹನೀಫಾ ಹಾಜರಿದ್ದರು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.