ಲಯನ್ಸ್‌ ಕ್ಲಬ್ಸ್ ಇಂಟರ್‌ನ್ಯಾಶನಲ್‌ ಶತಮಾನೋತ್ಸವ: ವಲಯ ಸಂಗಮ


Team Udayavani, Mar 28, 2017, 3:09 PM IST

29-KSARGOD-8.jpg

ಕುಂಬಳೆ: ಜಗತ್ತಿನ ಅತಿದೊಡ್ಡ ಸಂಸ್ಥೆಯಾದ ಲಯನ್ಸ್‌ ಕ್ಲಬ್ಸ್ ಇಂಟರ್‌ನ್ಯಾಶನಲ್‌ ತನ್ನ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಡಿಸ್ಟ್ರಿಕ್ಟ್ 318ಇ ರೀಜನ್‌ 10 (ಇನ್ನೋವೇಟರ್‌ ) ವಲಯ ಸಂಗಮವನ್ನು ಡಿಸ್ಟ್ರಿಕ್ಟ್ 318 ಇ ರೀಜನ್‌ 10 ರ ರೀಜನ್‌ ಚೆಯರ್‌ ಪರ್ಸನ್‌ ಲಯನ್‌ ಲಕ್ಷ್ಮಣ ಕುಂಬಳೆ ಅವರ ನೇತೃತ್ವದಲ್ಲಿ ವಲಯ ಸಂಗಮ ಕಾರ್ಯಕ್ರಮವು ತೊಕೋಟು ಗಟ್ಟಿ ಸಮಾಜ ಭವನದಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳೊಂದಿಗೆ ಜರಗಿತು.

ರೀಜನ್‌ ಚೆಯರ್‌ ಪರ್ಸನ್‌ ಲಯನ್‌ ಲಕ್ಷ್ಮಣ ಕುಂಬಳೆ ಅಧ್ಯಕ್ಷತೆ ವಹಿಸಿ ಪ್ರಸ್ತಾವನೆಗೈದರು. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಲಯನ್‌ ನ್ಯಾಯವಾದಿ ವಿ. ಅಮರನಾಥ್‌, ಕಣ್ಣೂರು ವಿವಿ ಉಪಕುಲಪತಿ ಡಾ|  ಕೆ. ಅಬ್ದುಲ್‌ ಖಾದರ್‌ ಮಾಂಗಾಡ್‌ ಭಾಗವಹಿಸಿದರು. ಸಮಾರಂಭದಲ್ಲಿ ತುಳು ಜಾನಪದ ವಿದ್ವಾಂಸ, ಸಾಹಿತಿ ಪ್ರೊ| ಅಮೃತ ಸೋಮೇಶ್ವರ, ಮನೆ ದಾನಿ, ಸಾಮಾಜಿಕ ಕಾರ್ಯಕರ್ತ ಕಿಳಿಂಗಾರು ಸಾಯಿರಾಂ ಗೋಪಾಲಕೃಷ್ಣ ಭಟ್‌ ಮತ್ತು ಲಯನ್‌ ಕವಿತಾ ಶಾಸ್ತ್ರಿ, ಲಯನ್‌ ಶಿವಪ್ರಸಾದ್‌ ಕೆ. ಅವರನ್ನು ಸಮ್ಮಾನಿಸಲಾಯಿತು. ಅಲ್ಲದೆ  ಅರ್ಹ 10 ವಿಕಲಾಂಗರಿಗೆ ಗಾಲಿ ಕುರ್ಚಿಗಳನ್ನು ಮತ್ತು ಕನ್ಯಾನ ಭಾರತ ಸೇವಾಶ್ರಮಕ್ಕೆ ಸ್ಟ್ರೆಚರ್‌ನ್ನು ವಿತರಿಸಲಾಯಿತು.  ಲಯನ್‌ ಪ್ರಶಾಂತ್‌ ಜಿ. ನಾಯರ್‌ ಮತ್ತು ಲಯನ್‌ ಕೆ.ವಿ. ಸತೀಶನ್‌ ಪ್ರಸ್ತಾವನೆ ಗೈದರು. ಲಯನ್‌ ಪಿ. ಗೋವಿಂದನ್‌ ಧ್ವಜ ಪ್ರತಿಜ್ಞೆ ಭೋಧಿಸಿದರು. ವಲಯ ಮಟ್ಟದಲ್ಲಿ ಜರಗಿದ ಕಾರ್ಯಕ್ರಮಗಳ ವರದಿಯನ್ನು ಮಂಡಿಸಲಾಯಿತು. ಲಯನೆಸ್‌ ಸುಶ್ಮಾ ರಾಧಾಕೃಷ್ಣನ್‌ ಪ್ರಾರ್ಥನೆ ಹಾಡಿದರು. ಲಯನ್‌ ಪ್ರವೀಣ್‌ ಪಕಳ ವಂದಿಸಿದರು.

ಸಾಂಸೃತಿಕ ಕಾರ್ಯಕ್ರಮದಂಗವಾಗಿ ಲಿಯೊ ಲಕ್ಷ್ಮೀ ಮತ್ತು ಲಿಯೊ ದೀಕ್ಷಿತಾ ನಾಯರ್‌ ಅವರಿಂದ ರಂಗಪೂಜೆ, ಲಿಯೊ ನಿಮಿಷಾ ನಾಯರ್‌ ಅವರಿಂದ ಕೂಚುಪುಡಿ ನೃತ್ಯ, ತುಳುನಾಡ ರತ್ನ ದಿನೇಶ್‌ ಅತ್ತಾವರ ಅವರಿಂದ ಯಕ್ಷಗಾನ ನೃತ್ಯ ಮತ್ತು ಪ್ರಕಾಶ್‌ ಮಾಧವನ್‌ ಬಳಗದಿಂದ ಆರ್ಕೆಸ್ಟ್ರಾ ಕಾರ್ಯಕ್ರಮ ಪ್ರೇಕ್ಷಕರ ಮನರಂಜಿಸಿತು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.