ಕಾರು – ಲಾರಿ ಢಿಕ್ಕಿ : ಇಬ್ಬರ ಸಾವು; ಮೂವರಿಗೆ ಗಾಯ
Team Udayavani, May 7, 2017, 2:55 PM IST
ಕಾಂಞಂಗಾಡ್: ಮುತ್ತಪ್ಪನಾರ್ ಕಾವು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಮಿನಿ ಲಾರಿ ಢಿಕ್ಕಿ ಹೊಡೆದು ಕಾರು ಚಾಲಕ ಸಹಿತ ಇಬ್ಬರು ಸಾವಿಗೀಡಾಗಿದ್ದು ಮೂವರಿಗೆ ಗಂಭೀರ ಗಾಯಗಳಾಗಿವೆ.
ಇರಿಟ್ಟಿ ಪಡಿಯೂರಿನ ಸಜೀ ವನ್(45) ಮತ್ತು ರೀನಾ (42) ಸಾವಿ ಗೀಡಾದವರು. ಪಡಿಯೂರಿನ ವಿಜೇಶ್ (44), ವನಜಾ(40) ಮತ್ತು ಸಾರಂಗ್(12) ಗಾಯಗೊಂಡವರು.ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
ಅವರು ಶನಿವಾರ ಮಧ್ಯಾಹ್ನ ಪ್ರಯಾಣಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಲಾರಿ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿತು. ಸಜೀವನ್ ಚೆರುಪುಳದಲ್ಲಿ ಲಾಟರಿ ಟಿಕೆಟ್ ಮಾರಾಟ ವೃತ್ನಿ ಮಾಡುತ್ತಿದ್ದರು. ಅಪಘಾತಲ್ಲಿ ಕಾರಿನಲ್ಲಿ ಸಿಲುಕಿಕೊಂv ವರನ್ನು ಅಗ್ನಿಶಾಮಕ ದಳದ ಸಿಬಂದಿ ಪೊಲೀಸರು ಹಾಗೂ ಸ್ಥಳೀಯರು ಹೊರತೆಗೆದುಆಸ್ಪತ್ರೆಗೆ ಸಾಗಿಸಿದರು. ಆದರೆ ಸಜೀವನ್ ಮತ್ತು ರೀನಾ ಮೃತಪಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ