ಕೇರಳ: ಐಸಿಸ್‌ ಪರ ವಾಟ್ಸಪ್‌ ಗ್ರೂಪ್‌


Team Udayavani, May 8, 2017, 10:08 AM IST

isis-whatsapp.jpg

ಕಾಸರಗೋಡು: ಉಗ್ರಗಾಮಿ ಸಂಘಟನೆ ಐಸಿಸ್‌ ಪರ ವಾಟ್ಸಪ್‌ ಗ್ರೂಪ್‌ಗೆ ಯುವಕನೋರ್ವನನ್ನು ಅನುಮತಿಯಿಲ್ಲದೆ ಸೇರಿಸಿದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ಈ ಮಾಹಿತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಿದ್ದು, ಅದರಂತೆ ಎನ್‌ಐಎ ತಂಡವು ಕಾಸರಗೋಡಿನಲ್ಲಿ ತನಿಖೆ ಕೈಗೊಂಡಿದೆ. ಆಣಂಗೂರು ಸಮೀಪದ ಕೊಲ್ಲಂಪಾಡಿಯ ಯುವಕನ ಒಪ್ಪಿಗೆ ಇಲ್ಲದೆ ಆತನ ಹೆಸರನ್ನು ಐಸಿಸ್‌ ಪರ ವಾಟ್ಸಪ್‌ ಗ್ರೂಪ್‌ಗೆ ಸೇರಿಸಲಾಗಿದೆ.

ಆ ಬಳಿಕ ಆತನ ವಾಟ್ಸಪ್‌ಗೆ ಮೆಸೇಜ್‌-ಟು ಕೇರಳ ಗ್ರೂಪ್‌ನಲ್ಲಿ ನಿಮ್ಮನ್ನು ಸದಸ್ಯರನ್ನಾಗಿ ಮಾಡಲಾಗಿದೆ ಎಂಬ ಸಂದೇಶ ಬಂದಿತ್ತು. ಕೇರಳದ ವಿವಿಧ ಪ್ರದೇಶಗಳಿಂದಾಗಿ 200ಕ್ಕೂ ಹೆಚ್ಚು ಮಂದಿಯನ್ನು ಇದೇ ಗ್ರೂಪ್‌ಗೆ ಸದಸ್ಯರನ್ನಾಗಿ ಸೇರಿಸಲಾಗಿದೆ. ಅವರಲ್ಲಿ ನೀವೂ ಸೇರಿದ್ದೀರಿ, ನಮ್ಮೊಂದಿಗೆ ಸಹಕರಿಸಿ ಎಂದು ಯುವಕನಿಗೆ ಸಂದೇಶದಲ್ಲಿ ತಿಳಿಸಲಾಗಿತ್ತು. ಆ ಸಂದೇಶ ದೊರಕಿದ ಕೂಡಲೇ ಗ್ರೂಪ್‌ನ ಉದ್ದೇಶವೇನು ಎಂದು ಯುವಕ ಸಂದೇಶದ ಮೂಲಕ ಪ್ರಶ್ನಿಸಿದಾಗ ಅದಕ್ಕೆ ಇಸ್ಲಾಮಿಕ್‌ ಸ್ಟೇಟನ್ನು ಬೆಂಬಲಿಸುವ ಸಂದೇಶ ಎಂದು ಪ್ರತ್ಯುತ್ತರವಾಗಿ ತನಗೆ ಲಭಿಸಿತ್ತೆಂದು ಯುವಕ ಪೊಲೀಸರಿಗೆ ತಿಳಿಸಿದ್ದಾನೆ.

ಪೊಲೀಸರು ತನಿಖೆ ನಡೆಸಿದಾಗ ಆ ಸಂದೇಶ ಅಫ್ಘಾನಿಸ್ಥಾನದ ಫೋನ್‌ ನಂಬರ್‌ನಿಂದ ಬಂದಿರುವುದಾಗಿ ತಿಳಿದುಬಂದಿದೆ. ಕೇರಳ ರಾಜ್ಯ ಸ್ಪೆಷಲ್‌ ಬ್ರಾಂಚ್‌ ಪೊಲೀಸರು ಪರಿಶೀಲಿಸಿದ ಅನಂತರ ಎನ್‌ಐಎಗೆ ಮಾಹಿತಿ ನೀಡಲಾಯಿತು. ಅದರಂತೆ ಎನ್‌ಐಎ ಕಾಸರಗೋಡಿನಲ್ಲಿ ತನಿಖೆ ಆರಂಭಿಸಿದೆ.

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.