ಮುಂಗಾರು ಕವಿಗೋಷ್ಠಿ, ಪುಸ್ತಕ ಬಿಡುಗಡೆ


Team Udayavani, Aug 16, 2017, 7:05 AM IST

12-gkl-02.jpg

ಗೋಣಿಕೊಪ್ಪಲು: ಉದಯೋನ್ಮುಖ ಬರೆಹಗಾರರಿಂದ ಸಾಮಾಜ ಕಟ್ಟುವಂತಹ ಸಾಹಿತ್ಯ ಸೃಷ್ಟಿಯಾಗಲಿ ಎಂದು ಕಾವೇರಿ ಎಜುಕೇಷನ್‌ ಅಧ್ಯಕ್ಷ ಡಾ| ಅಜ್ಜಿನಿಕಂಡ ಗಣಪತಿ ತಿಳಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಕಾವೇರಿ ಎಜುಕೇಷನ್‌ ಸೊಸೈಟಿ ಆಶ್ರಯದಲ್ಲಿ ಕಾವೇರಿ ಕಾಲೇಜು ಸಭಾಂಗಣದಲ್ಲಿ ನಡೆದ ಮುಂಗಾರು ಕವಿಗೋಷ್ಠಿ ಮತ್ತು ಪುಸ್ತಕ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದ ಬೆಳವಣಿಗೆಗೆ ಸಾಹಿತ್ಯ ಅಮೂಲ್ಯವಾ ದದ್ದು. ಉತ್ತಮ ವಿಚಾರಗಳನ್ನೊಳಗೊಂಡ ಸಾಹಿತ್ಯಗಳ ಸೃಷ್ಟಿಯಾಗಬೇಕಾಗಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಸಾಹಿತ್ಯದ ಒಲವು ಮೂಡಿಸಿ ಕೊಳ್ಳಬೇಕು ಎಂದು ಹೇಳಿದರು. ಸಾಹಿತಿ ಪ್ರೊ| ದಂಬೆಕುಡಿ ಸುಶೀಲಾ ಸುಬ್ರ ಮಣಿ ಮಾತನಾಡಿ, ಧರ್ಮಗಳ ಅವಹೇಳನ, ಮಾಂಸ ಭಕ್ಷಣೆ ವಿಚಾರಗಳ ಸಾಹಿತ್ಯಗಳು ಸೃಷ್ಟಿಯಾಗು ವುದರಿಂದ ಸಮಾಜಕ್ಕೆ ಒಳಿತಾಗುವುದಿಲ್ಲ. ಉತ್ತಮ ಸಾಹಿತ್ಯ ಜೀವನವನ್ನು ಗಟ್ಟಿಗೊಳಿಸುತ್ತದೆ. ಸಮಾಜ ವನ್ನು ಕಟ್ಟಲು ಸಾಹಿತ್ಯದಿಂದ ಸಾಧ್ಯ. ಸಾಹಿತ್ಯದಿಂದ ಧರ್ಮ ವನ್ನು ಜಾತಿಯನ್ನು ಅಳೆದು ಸಮಾಜವನ್ನು ಒಡೆದು ಆಳುವ ನೀತಿ ಬದಲಾಗಬೇಕಾಗಿದೆ. 

ಸಮಾಜವನ್ನು ಪರಿವರ್ತನೆ ಮಾಡುವ ಬರೆಹಗಳು ಸೃಷ್ಟಿಯಾಗಬೇಕು. ಸಾಹಿತ್ಯದಿಂದ ಮನುಷ್ಯನ ನಡುವಿನಲ್ಲಿ ಭಾಂಧವ್ಯ ಬೆಳೆಯಲು ಸಾಧ್ಯವಿದೆ ಎಂದು ಹೇಳಿದರು.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಲೋಕೇಶ್‌ ಸಾಗರ್‌ ಮಾತನಾಡಿ, ಆಧ್ಯಾತ್ಮ ಮತ್ತು ಸಾಹಿತ್ಯದಿಂದ ಬದುಕಿನಲ್ಲಿ ಉತ್ತಮ ದಾರಿ ಕಂಡುಕೊಳ್ಳಲು ಸಾದ್ಯವಿದೆ. ಸಮಾಜವನ್ನು ಸರಿದಾರಿಗೆ ತರಲು ಸಾಹಿತ್ಯದಿಂದ ಸಾದ್ಯ ಎಂದು ಹೇಳಿದರು.ತಾ| ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮುಲ್ಲೇಂಗಡ ಮಧೋಷ್‌ ಪೂವಯ್ಯ ಮಾತನಾಡಿ, ವಿದ್ಯಾರ್ಥಿಗಳು ಸಾಹಿತ್ಯದ ಬಗ್ಗೆ ಹೆಚ್ಚಿನ ಒಲವು ಹೊಂದಿರಬೇಕು. ಪುಸ್ತಕಗಳ ಓದಿನಿಂದ ಏಕಾಗ್ರತೆ ಹೆಚ್ಚಾಗುತ್ತದೆ. ಉತ್ತಮ ವಿಚಾರಗಳು ಮಸ್ತಕಕ್ಕೆ ತುಂಬುತ್ತದೆ ಎಂದು ಹೇಳಿದರು.

ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಚೆಟ್ಟಂಗಡ ರವಿ ಸುಬ್ಬಯ್ಯ ಮಾತನಾಡಿ, ಸಮಾಜದಲ್ಲಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕಾದರೆ ಸಂಸ್ಕಾರವಂತರಾಗಬೇಕು. ಸಾಹಿತ್ಯಆಸಕ್ತಿಯಿಂದ ಸಂಸ್ಕಾರ ಬೆಳೆಸಿಕೊಳ್ಳಬಹುದು ಎಂದರು.

ಚುಟುಕು ರತ್ನ ಸಾಹಿತಿ ಕೇಚಮಾಡ ಸುಬ್ಬಮ್ಮ ತಿಮ್ಮಯ್ಯ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಬೆಳೆಯಲು ಮತ್ತು ಶಿಸ್ತನ್ನು ಬೆಳೆಸಿಕೊಳ್ಳಲು ಪುಸ್ತಕಗಳ ಸ್ನೇಹ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಸಾಹಿತಿಗಳಾದ ಕುಲ್ಲಂಚಂಡ ಚಿಪ್ಪಿ, ಅಜ್ಜಿನಿಕಂಡ ಟಿ. ಬೀಮಯ್ಯ ಮಾತನಾಡಿದರು. 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.