ಅಲೆಮಾರಿ ದನಗಳ ವಿಶ್ರಾಂತಿ ತಾಣ


Team Udayavani, Sep 19, 2017, 5:20 PM IST

19-KSR-2.jpg

ಕುಂಬಳೆ: ಸದಾ ಜನಜಂಗುಳಿಯ ಕಾಸರಗೋಡು ಹೊಸ ಬಸ್‌ ನಿಲ್ದಾಣದಲ್ಲಿ ಜನಗಳೊಂದಿಗೆ ದನಗಳನ್ನೂ ಕಾಣಬಹುದು. ಇಲ್ಲಿ ರಾತ್ರಿ ಹಗಲೆನ್ನದೆ ಅಲೆಮಾರಿ ದನಗಳು ಠಿಕಾಣಿ ಹೂಡಿರುತ್ತವೆ. ಸುಮಾರು ಒಂದು ಡಜನ್‌ನಷ್ಟು ದಷ್ಟಪುಷ್ಟ ಜಾನುವಾರುಗಳ ಹಿಂಡು ಲಂಗು ಲಗಾಮಿಲ್ಲದೆ ನಿಲ್ದಾಣದ ಒಳಗೆ ಮತ್ತು ಹೊರಗೆ ಸದಾ ಸ್ವೇಚ್ಛೆಯಿಂದ ವಿಶ್ರಾಂತಿ ಪಡೆಯುತ್ತಿರುವ ದೃಶ್ಯವನ್ನು ನಿತ್ಯಕಾಣಬಹುದಾಗಿದೆ.

ಇದರಿಂದಾಗಿ ಹಲವಾರು ಬಸ್ಸುಗಳಿಗೆ ಸೂಚಿಸಿದ ನಿರ್ದಿಷ್ಟ ಸ್ಥಳದಲ್ಲಿ ತಂಗಲು ಮತ್ತು ಪ್ರಯಾಣಿಕರಿಗೆ ಇಲ್ಲಿಂದ ಬಸ್‌ ಏರಲು ತೊಂದರೆಯಾಗುವುದು. ಇದು ಇಂದು ನಿನ್ನೆಯ ಕಥೆಯಲ್ಲ. ಹಲವಾರು ತಿಂಗಳುಗಳಿಂದಲೂ ಜಾನುವಾರುಗಳು ಇಲ್ಲಿ ಸ್ವತಂತ್ರವಾಗಿ ವಿಹರಿಸುತ್ತಿವೆ. ನಿಲ್ದಾಣದ ಹೊರಗಿನ ಇಂಟರ್‌ಲಾಕ್‌ ಅಳವಡಿಸಿದ ವಿಶಾಲವಾಗಿರುವ ರಸ್ತೆಯಲ್ಲಿ ಜಾನುವಾರುಗಳು ಮಲಗಿರುವುದರಿಂದ ಬಸ್‌ಗಳ ಸುಗಮ ಸಂಚಾರಕ್ಕೆ ತೊಡಕ್ಕಾಗುತ್ತಿದೆ. ಆದರೆ ಜಾನುವಾರುಗಳ ಮಾಲಿಕರಾಗಲಿ ಕಾಲೂನು ಪಾಲಕರಾಗಲಿ ಇದನ್ನು ಈ ತನಕ ಗಂಭೀರವಾಗಿ ಪರಿಗಣಿಸಲಿಲ್ಲ.

ಜಾನುವಾರುಗಳನ್ನು ಸಾರ್ವಜನಿಕವಾಗಿ ಬೇಕಾಬಿಟ್ಟಿ ಬಿಡಬಾರದು. ಸಾರ್ವ ಜನಿಕರಿಗೆ ಜಾನುವಾರುಗಳಿಂದ ತೊಂದರೆಯಾಗಬಾರದು. ಕಟ್ಟಿ ಹಾಕಿ ಸಾಕಬೇಕೆಂಬುದಾಗಿ  ಎಂದೋ ಕಾನೂನು ಜಾರಿಯಲ್ಲಿದ್ದರೂ ಇದು ತಮಗೆ ಬಾಧಕವಲ್ಲವೆಂಬುದಾಗಿ ಈ ಜಾನುವಾರು ಸಾಕಣೆದಾರರ ನಿಲುವೆಂಬ ಆರೋಪ ಸಾರ್ವಜನಿಕರದು. ಸಾರ್ವಜನಿಕರಿಗೆ ಕಿರುಕುಳವಾಗುವ ಇದರ ವಿರುದ್ಧ ಕಾನೂನು ಪಾಲಕರೂ ಮುಂದಾಗ ದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿದೆ. ರಾತ್ರಿ ಪೊಲೀಸರ ಗಸ್ತು ತಿರುಗಾಟ ದಿಂದಾಗಿ ಈ ಜಾನುವಾರಗಳಿಗೆ ಕಳ್ಳರಿಂದ ರಕ್ಷಣೆ ದೊರೆಯುತ್ತಿದೆ.

ಈ ರೀತಿ ಜಾನುವಾರುಗಳನ್ನು ಲಂಗುಲಗಾಮಿಲ್ಲದೆ ಬಿಡುವು ದರಿಂದ ಇದರ ಲಾಭವನ್ನು ಗೋ ಸಾಗಾಟಗಾರರು ಪಡೆಯುತ್ತಿದ್ದಾರೆ. ದನ ಕರುಹಾಕಿದಾಗ ಮಾತ್ರ ತಮ್ಮ ಜಾನುವಾರುಗಳನ್ನು ಗುರುತಿಸಿ ಹಟ್ಟಿಗೊಯ್ಯುವ ಮಾಲಕರು ಉಳಿದ ದಿಗಳಲ್ಲಿ ತಮ್ಮ ಜಾನುವಾರುಗಳತ್ತ ಗಮನ ಹರಿಸದಿರುವುದು. ಗೋ ಕಳ್ಳರಿಗೆ ವರದಾನವಾಗುವುದು. 

ಗುಡ್ಡದಿಂದ ಹಗಲು ರಾತ್ರಿ ಎನ್ನದೆ ವಾಹನಗಳಲ್ಲಿ ದಿನದಿಂದ ದಿನಕ್ಕೆ ಜಾನುವಾರುಗಳನ್ನು ಕದ್ದೊಯ್ಯು ವುದರಿಂದ ದೇಶದ ಪ್ರಧಾನ ಸಂಪತ್ತುಗಳಲ್ಲಿ ಒಂದಾಗಿರುವ ಜಾನುವಾರುಗಳ ಸಂಖ್ಯೆ ದಿನದಿಂದ ದಿನಕ್ಕೆ ಕುಸಿಯುತ್ತಿರುವುದು ಪ್ರಕೃತಿಯ ಏರುಪೇರಿಗೆ ಕಾರಣವಾಗುತ್ತಿದೆ ಎಂಬುದು ವಿಷಾದನೀಯ ವಿಚಾರ.

ಅಚ್ಯುತ ಚೇವಾರ್‌

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.