ಕಾರು ಅಪಘಾತ: ಓರ್ವ ಸಾವು 


Team Udayavani, Jan 10, 2017, 3:45 AM IST

Car-accident-800.jpg

ತೆಕ್ಕಟ್ಟೆ (ಕನ್ನುಕೆರೆ):  ಕನ್ನುಕರೆ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಮೀಪ ರಾ.ಹೆ 66ರಲ್ಲಿ ಕಾರೊಂದು ಡಿವೈಡರ್‌ ಏರಿ ವಿರುದ್ಧ ದಿಕ್ಕಿಗೆ ಬಂದು ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವಿಗೀಡಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ತಡರಾತ್ರಿ ಸಂಭವಿಸಿದೆ.

ವ್ಯಾಗನರ್‌ ಕಾರಿನಲ್ಲಿದ್ದ  ಕೇರಳ ಮೂಲದ ಶಿಬು (32) ಮೃತಪಟ್ಟವರು.  ಅವರ ಜತೆ ಕಾರಿನಲ್ಲಿದ್ದ ರಿಜೇಶ್‌ ಹಾಗೂ ಪ್ರಮೋದ್‌ ಅವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನೋರ್ವರಿಗೆ  ಸಣ್ಣಪುಟ್ಟ ಗಾಯಗಳಾಗಿದೆ.

ಕೇರಳದಿಂದ ಕುಂದಾಪುರದೆಡೆಗೆ  ಸಾಗುತ್ತಿದ್ದ  ಮಾರುತಿ  ವ್ಯಾಗನರ್‌ ಕಾರು  ಚಾಲಕನ  ನಿಯಂತ್ರಣ ತಪ್ಪಿ ರಸ್ತೆ ವಿಭಾಜಕವನ್ನು ಏರಿ ವಿರುದ್ಧ ದಿಕ್ಕಿಗೆ ಸಾಗಿದ ಪರಿಣಾಮವಾಗಿ  ಪುಣೆಯಿಂದ  ಮಂಗಳೂರಿನ ಕಡೆಗೆ ಸಾಗುತ್ತಿದ್ದ ಫಾರ್ಚೂನಾರ್‌ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯ ತೀವ್ರತೆಗೆ ವ್ಯಾಗನರ್‌ ಕಾರು  ಸಂಪೂರ್ಣ ನಜ್ಜುಗುಜ್ಜಾಗಿದ್ದು  ಫಾರ್ಚೂನಾರ್‌ ಕಾರಿನ ಬಲಭಾಗ ನಜ್ಜುಗುಜ್ಜಾಗಿದೆ. ಫಾರ್ಚೂನಾರ್‌ ಕಾರಿನಲ್ಲಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ .

ರಸ್ತೆಯ ಮೇಲೆ ಮಡುಗಟ್ಟಿದ ರಕ್ತ 
ವ್ಯಾಗನರ್‌ ಕಾರಿನಲ್ಲಿ ಕೇರಳದಿಂದ ಕುಂದಾಪುರದೆಡೆಗೆ ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಏಕಾಏಕಿ ವಿರುದ್ಧ  ದಿಕ್ಕಿನೆಡೆಗೆ ಸಾಗಿ ಅವಘಡ ಸಂಭವಿಸುತ್ತಿದ್ದಂತೆ ಕಾರನಲ್ಲಿದ್ದ ಶಿಬುಸ್ಥಳದಲ್ಲಿಯೇ ಸಾವಿಗೀಡಾಗಿದರು.

ಸಾರ್ವಜನಿಕರ ಸ್ಪಂದನ: ತಡರಾತ್ರಿ ಅಪಘಾತ ಸಂಭವಿಸುತ್ತಿದ್ದಂತೆ ಇಲ್ಲಿನ ತೆಕ್ಕಟ್ಟೆ ಫ್ರೆಂಡ್ಸ್‌(ರಿ) ಸದಸ್ಯರು ತತ್‌ಕ್ಷಣವೇ ಮಾನವೀಯವಾಗಿ ಸ್ಪಂದಿಸುವ ಮೂಲಕ ಗಾಯ ಗೊಂಡವರನ್ನು ತೆಕ್ಕಟ್ಟೆ ಫ್ರೆಂಡ್ಸ್‌ ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು.

ಸ್ಥಳಕ್ಕೆ ಕೋಟ ಪೊಲೀಸ್‌ ಠಾಣಾಧಿಕಾರಿ ರಾಜಗೋಪಾಲ ಹಾಗೂ ಸಿಬಂದಿ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.

ಮಾನವೀಯತೆ ಮೆರೆದರು 
ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಅಪಘಾತದ ತೀವ್ರತೆಯನ್ನು  ನೋಡುತ್ತಿರುವ ಸಂದರ್ಭದಲ್ಲಿ  ರಸ್ತೆಯಲ್ಲಿ ಅಂಟಿಕೊಂಡಿರುವ  ಚಿನ್ನದ ಬ್ರೇಸ್‌ ಲೆಟ್‌ ಕಂಡ ಸ್ಥಳೀಯರು  ಗಮನಕ್ಕೆ ತರುವ ಮೂಲಕ ಕೋಟ ಠಾಣಾಧಿಕಾರಿಗಳಿಗೆ ಹಸ್ತಾಂತರಿಸಿ ಮಾನವೀಯತೆ ಮೆರೆದರು.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.