ಆತ್ಮದ ಬ್ರಹ್ಮಕಲಶವಾದಾಗ ಸುಂದರ ಸಮಾಜ: ರೈ


Team Udayavani, Feb 10, 2017, 3:45 AM IST

0902tkm1(imp).jpg

ತೆಕ್ಕಟ್ಟೆ : ಸಮಾಜದ ಎಲ್ಲ ವರ್ಗದವರನ್ನೂ ಒಗ್ಗೂಡಿಸಿಕೊಂಡು ಧಾರ್ಮಿಕ ಚಿಂತನೆಯೊಂದಿಗೆ ಪ್ರತಿಯೊಬ್ಬನ ಆತ್ಮದ ಬ್ರಹ್ಮಕಲಶವಾಗಬೇಕು. ಎಲ್ಲರೂ ದ್ವೇಷ ಮತ್ತು ಅಸೂಯೆ ಬಿಟ್ಟು ಸಮಾಜದ ಪ್ರೀತಿ ಗಳಿಸಿದಾಗ ಮಾತ್ರ ಸುಂದರ ಸಮಾಜ ನಿರ್ಮಾಣವಾಗುವುದು ಎಂದು ಸಚಿವ ಬಿ. ರಮಾನಾಥ ರೈ ಹೇಳಿದರು.

ಅವರು ಗುರುವಾರ ಉಳೂ¤ರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವೀಕೃತ ಶಿಲಾಮಯ ದೇವಾಲಯದ ಪುನಃಪ್ರತಿಷ್ಠಾಬಂಧ, ಬ್ರಹ್ಮಕಲಶೋತ್ಸವದ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಜವುಳಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಮಾತನಾಡಿ, ಬಾರಕೂರು ಸಂಸ್ಥಾನಕ್ಕೆ ಒಳಪಟ್ಟ ಈ ದೇಗುಲದಲ್ಲಿ ದಾನ ಮತ್ತು ಉಂಬಳಿ ನೀಡಿರುವ ಬಗ್ಗೆ ಶಾಸನಗಳಿವೆ. ಕರಾವಳಿಯ ಬಂಟ ಸಮುದಾಯದವರು ಬುದ್ಧಿವಂತರು. ಪರಿಶ್ರಮದಿಂದ ಯಶಸ್ಸನ್ನು ಕಂಡುಕೊಂಡವರು ಹಾಗೂ ಹುಟ್ಟಿದ ಊರಿನ ಅಭಿವೃದ್ಧಿಗಾಗಿ ಶ್ರಮಿಸುವವರು ಎಂದು ಹೇಳಿದರು.
ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಮ್ಮಾನ: ಶಿಲಾಮಯ ತೀರ್ಥ ಮಂಟಪವನ್ನು ಕೊಡುಗೆಯಾಗಿ ನೀಡಿದ ಉಳೂ¤ರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮುಂಬಯಿ ಉದ್ಯಮಿ ಉಳೂ¤ರು ಮೋಹನದಾಸ ಶೆಟ್ಟಿ, ಕಟ್ಟೆಮನೆ ಹಾಗೂ ಜಯಶ್ರೀ ಮೋಹನದಾಸ ಶೆಟ್ಟಿ ದಂಪತಿಗಳು ಹಾಗೂ ದೇವಳ ಗರ್ಭಗುಡಿಯ ತಾಮ್ರದ ಹೊದಿಕೆಯನ್ನು ಕೊಡುಗೆಯಾಗಿ ನೀಡಿದ ಉದ್ಯಮಿ ರಾಜೀವ ಕೊಠಾರಿ ಹಾಗೂ ವನಜಾ ದಂಪತಿಯನ್ನು ಸಮ್ಮಾನಿಸಲಾಯಿತು.

ವೇ|ಮೂ| ಭಾಸ್ಕರ ಭಟ್‌ ಪಂಜ ಧಾರ್ಮಿಕ ಪ್ರವಚನಗೈದರು. ಮುಖ್ಯ ಅತಿಥಿಗಳಾಗಿ ಬಸೂÅರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಬಿ. ಅಪ್ಪಣ್ಣ ಹೆಗ್ಡೆ, ಮುಂಬಯಿ ಬಂಟರ ಸಂಘದ ಅಧ್ಯಕ್ಷ ಪ್ರಭಾಕರ ಎಲ್‌. ಶೆಟ್ಟಿ, ಕೆದೂರು ಗ್ರಾ.ಪಂ. ಅಧ್ಯಕ್ಷ ಸಂಪತ್‌ ಕುಮಾರ್‌ ಶೆಟ್ಟಿ ಶಾನಾಡಿ, ಎಸ್‌ಬಿಎಂ ನಿರ್ದೇಶಕ ಅಂಬ್ಲಿಗೋಳ ಪ್ರಭಾಕರ ಶೆಟ್ಟಿ, ಉಳೂ¤ರು ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಉದ್ಯಮಿ ಉಳೂ¤ರು ಮೋಹನದಾಸ ಶೆಟ್ಟಿ ಕಟ್ಟೆಮನೆ, ಉಳೂ¤ರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಂದ್ರ ಹೆಗ್ಡೆ ಹಲೂ¤ರು ಮೇಲ್ಮನೆ ಉಪಸ್ಥಿತರಿದ್ದರು.

ಉಳೂ¤ರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಉದ್ಯಮಿ ಉಳೂ¤ರು ಮೋಹನದಾಸ್‌ ಶೆಟ್ಟಿ, ಕಟ್ಟೆಮನೆ ಸ್ವಾಗತಿಸಿ ಪ್ರಸ್ತಾವನೆಗೈದರು. ಅಶೋಕ್‌ ಪಕ್ಕಳ ಹಾಗೂ ಮಹೇಶ್‌ ಪೂಜಾರಿ ವಕ್ವಾಡಿ ನಿರೂಪಿಸಿ, ಅಜಿತ್‌ ಶೆಟ್ಟಿ ಉಳೂ¤ರು ವಂದಿಸಿದರು.

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.