ಕೋಟೇಶ್ವರ-ಹಾಲಾಡಿ-ಆಗುಂಬೆ ರಾಜ್ಯ ಹೆದ್ದಾರಿ ಮೇಲ್ದರ್ಜೆಗೆ: ಮಹಾದೇವಪ್ಪ
Team Udayavani, Feb 10, 2017, 3:45 AM IST
ಕುಂದಾಪುರ: ಉಡುಪಿ ಜಿಲ್ಲೆಯ ಕೋಟೇಶ್ವರ, ಹಾಲಾಡಿ, ಸೋಮೇಶ್ವರ, ಆಗುಂಬೆ, ಶೃಂಗೇರಿ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಮಂತ್ರಾಲಯವು ತಾತ್ವಿಕ ಅನುಮೋದನೆಯನ್ನು ನೀಡಿದೆ ಎಂದು ಲೋಕೋಪಯೋಗಿ ಸಚಿವ ಡಾ| ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ಚಂದ್ರ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ರಾಜ್ಯ ಹೆದ್ದಾರಿಯನ್ನು ರಾಷ್ಟ್ರಿಯ ಹೆದ್ದಾರಿಯನ್ನಾಗಿ ಮೇಲ್ದರ್ಜೆಗೇರಿಸಲು ಟೆಂಡರ್ ಆಹ್ವಾನಿಸಲಾಗಿದೆ. ಸರ್ವೇಗೆ 8 ತಿಂಗಳ ಕಾಲಮಿತಿ ನಿಗದಿಪಡಿಸಲಾಗುತ್ತದೆ ಎಂದರು.
ಬಾಳೆಬರೆ ಹೆದ್ದಾರಿ ಮೇಲ್ದರ್ಜೆ ಇಲ್ಲ
ಕುಂದಾಪುರ-ಬಾಳೆಬರೆ ರಾಜ್ಯ ಹೆದ್ದಾರಿಯನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇಲ್ಲ ಎಂದು ಇನ್ನೊಂದು ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ