“ಸಿರಿವಂತ ದೇಗುಲಗಳಿಂದ ಬಡ ದೇಗುಲ ದತ್ತು’
Team Udayavani, Feb 10, 2017, 3:45 AM IST
ಕೋಟ: ರಾಜ್ಯದಲ್ಲಿ ಸಾವಿರಾರು ಹಿಂದುಳಿದ ದೇವಾಲಯಗಳಿದ್ದು ಅವುಗಳನ್ನು ಅಭಿವೃದ್ಧಿ ಹೊಂದಿದ ದೇಗುಲಗಳ ಮೂಲಕ ದತ್ತು ಪಡೆದು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ ಎಂದು ರಾಜ್ಯ ಮುಜರಾಯಿ ಮತ್ತು ಜವುಳಿ ಖಾತೆ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ತಿಳಿಸಿದರು.
ಅವರು ಗುರುವಾರ ಕೋಟ ಅಮೃತೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರೊಂದಿಗೆ ಮಾತನಾಡಿದರು.
ರಾಜ್ಯದ ಪ್ರಮುಖ ದೇಗುಲಗಳಿಗೆ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದರೂ ಕೆಲವೆಡೆ ಸರಿಯಾಗಿ ಬಳಸಿಲ್ಲ. ಇಲ್ಲಿ ಬಳಸದ ಹಣವನ್ನು 2 ಲಕ್ಷ ರೂ.ಗಿಂತ ಕಡಿಮೆ ಆದಾಯವಿರುವ ದೇಗುಲಗಳ ಅಭಿವೃದ್ಧಿಗೆ ಉಪಯೋಗಿಸುವಂತೆ ತಿಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್