ಕಲಾಕೃತಿಯ ರಚನೆಗೆ ಸ್ಫೂರ್ತಿಯಾದ ಸಾರನಾಥದ ಅಶೋಕ ಸ್ತಂಭ


Team Udayavani, Aug 15, 2017, 8:55 PM IST

Ashoka-Pillar-15-8.jpg

ತೆಕ್ಕಟ್ಟೆ: ಭಾರತೀಯ ಕಲಾ ಸಂಸ್ಕೃತಿಗೆ ಇಡೀ ವಿಶ್ವವೇ ಬೆರಗಾಗಿದೆ.  ಇಲ್ಲಿನ ಗತ ಕಾಲದ ವೈಭವದ ಶಿಲ್ಪಕಲೆಗಳು ನಮ್ಮ ಮೂಲ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿದ್ದು  ಅದಕ್ಕೆ ಸಾಕ್ಷಿಯೇ ಸಾರನಾಥದಲ್ಲಿರುವ ಅಶೋಕ ಸ್ತಂಭದಲ್ಲಿರುವ ನಾಲ್ಕು ಮುಖಗಳ ಸಿಂಹಗಳು ಹಾಗೂ ಅದರಲ್ಲಿ ಓಡುತ್ತಿರುವ ಕುದುರೆ, ಎತ್ತು, ಸಿಂಹದ ಆಕೃತಿಗಳು ಜತೆಗೆ ಧರ್ಮದ ಚಕ್ರಗಳು ಅತ್ಯಂತ ಕಲಾತ್ಮಕವಾಗಿ ಕೆತ್ತಲ್ಪಟ್ಟಿದ್ದು ಇಂತಹ ಕಲಾತ್ಮಕವಾದ ಲಾಂಛನದ ಪ್ರತಿಕೃತಿಯ ರಚನೆಯಲ್ಲಿ ಕಳೆದ ಮೂವತ್ತೆರಡು ವರ್ಷಗಳಿಂದಲೂ ಕುಂದಾಪುರ ತಾಲೂಕಿನ  ತೆಕ್ಕಟ್ಟೆ ಕನ್ನುಕೆರೆ ರಾಮ ದೇವಾಡಿಗ ಇವರು  ನಿರತರಾಗಿದ್ದು ಇವರು ರಚಿಸಿದ ಸಿಮೆಂಟ್‌ ಕಲಾಕೃತಿಗಳಿಗೆ  ಆಪಾರ ಬೇಡಿಕೆ ಇದೆ.

ಮೂವತ್ತೆರಡು ವರ್ಷದಿಂದ…
ಕುಂಭಾಶಿ ಕೊರವಡಿಯ ದಿ| ಮಂಜುನಾಥ ಆಚಾರ್ಯ ಇವರ ಬಳಿ ಸಿಮೆಂಟ್‌ ಕಲಾಕೃತಿಯ ಬಗ್ಗೆ ತರಬೇತಿ ಪಡೆದಿರುವ ಇವರು ಸುಮಾರು 20 ವರ್ಷಗಳ ಕಾಲ ಕಾರ್ಯನಿರ್ವಹಿಸಿ ಅನಂತರ ಸ್ವ ಉದ್ಯೋಗದೆಡೆಗೆ ಆಸಕ್ತಿ ತಳೆದಿರುವ ಇವರು ಪ್ರಸ್ತುತ ನೀಲಾವರದಲ್ಲಿ ವಿವಿಧ ಕಲಾ ಪ್ರಕಾರದ ಸಿಮೆಂಟ್‌ ಕಲಾಕೃತಿಯನ್ನು ರಚಿಸುವ ಮೂಲಕ ಪರಿಸರದಲ್ಲಿ ತನ್ನದೆ ಆದ ಛಾಪು ಮೂಡಿಸಿದ್ದಾರೆ.

ಕೈನಲ್ಲಿಯೇ ತಯಾರಿ 
ಬದಲಾದ ಕಾಲಮಾನದಲ್ಲಿ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಇಂದಿನ ಸಮುದಾಯಗಳಿಗೆ ವ್ಯತಿರಿಕ್ತವಾಗಿ ಇವರು ಕಲಾಕೃತಿಯ ರಚನೆಗೆ ಯಾವುದೇ ರೀತಿಯ ಅಚ್ಚುಗಳನ್ನು ಬಳಸದೆ ಸ್ವತಃ ಕೈಯಲ್ಲಿಯೇ ಸ್ತಂಭದಲ್ಲಿರುವ ನಾಲ್ಕು ಮುಖಗಳ ಸಿಂಹಗಳು, ಓಡುತ್ತಿರುವ ಕುದುರೆ, ಎತ್ತು, ಸಿಂಹದ ಆಕೃತಿಗಳು  ಹಾಗೂ ಧರ್ಮದ ಚಕ್ರಗಳನ್ನು ಪ್ರಮಾಣಕ್ಕೆ ಅನುಗುಣವಾಗಿ ಅತ್ಯಂತ ನಿಪುಣತೆಯಿಂದ ನೈಜತೆಯನ್ನು ಅಭಿವ್ಯಕ್ತಿಸಬಲ್ಲ ಗ್ರಾಮೀಣ ಕಲಾವಿದರಲ್ಲಿ ಕನ್ನುಕೆರೆ ರಾಮ ದೇವಾಡಿಗರು ಒಬ್ಬರು.


ನಲುಗಿದ ಕಲಾ ಬದುಕು

ಆಧುನಿಕತೆಯ ಭರಾಟೆಗೆ ಸಿಲುಕಿ ನಲುಗುತ್ತಿರುವ ನೈಜ್ಯ ಕಲಾ ಪ್ರಕಾರಗಳು ಒಂದೆಡೆಯಾದರೆ ಮತ್ತೂಂದೆಡೆಯಲ್ಲಿ ಇಂತಹ ಕಲೆಯನ್ನೇ ನಂಬಿ ಜೀವನ ನಿರ್ವಹಿಸುವ ಅದೆಷ್ಟೂ ನೈಜ ಗ್ರಾಮೀಣ ಕಲಾವಿದರ ಮೇಲೆ ಕಂಪ್ಯೂಟರ್‌ ಪ್ರಹಾರಗಳು ಎಡೆಬಿಡದೆ ಸಾಗುವುದರಿಂದ ಅದೆಷ್ಟೊ ಕಲಾವಿದರು ತೆರೆಯ ಮರೆಗೆ ಸರಿಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗುತ್ತಿರುವುದು ವಾಸ್ತವ ಸತ್ಯ ಆದ್ದರಿಂದ ಸರಕಾರ ಇಂತಹ ಗ್ರಾಮೀಣ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಬೇಕಾದ ಅಗತ್ಯತೆ ಇದೆ.

ರಾಷ್ಟ್ರೀಯ ಲಾಂಛನ ಅಶೋಕ ಸ್ತಂಭ
ಭಾರತ ಸರಕಾರವು 1950 ಜನವರಿ 26 ರಂದು ಅಧಿಕೃತವಾಗಿ ಸಾರನಾಥದ ಅಶೋಕ ಸ್ತಂಭದಲ್ಲಿರುವ ನಾಲ್ಕು ಮುಖಗಳ ಸಿಂಹಗಳನ್ನು ತನ್ನ ರಾಷ್ಟ್ರ ಲಾಂಛನವಾಗಿ ಆಯ್ಕೆ ಮಾಡಿಕೊಂಡಿದ್ದು ಈ ಚಿಹ್ನೆಯಲ್ಲಿ ಮೂರು ಮುಖ ಕಾಣಿಸಿದರು ಕೂಡಾ ಲಾಂಛನವು ನಾಲ್ಕು ಸಿಂಹದ ಮುಖಗಳನ್ನು ಹೊಂದಿದೆ. ಈ ಲಾಂಛನವು ವೃತ್ತಾಕಾರದ ಹಾಸುಗಲ್ಲಿನ ಮೇಲೆ ಅಲಂಕರಿಸಿದ್ದು ನಾಲ್ಕು ಮುಖಗಳ ಸಿಂಹಗಳು, ಓಡುತ್ತಿರುವ ಕುದುರೆ, ಎತ್ತು, ಸಿಂಹದ ಆಕೃತಿಗಳು  ಹಾಗೂ ಧರ್ಮದ ಚಕ್ರ ಜತೆಗೆ ಹಾಸುಗಲ್ಲಿನ ಮೇಲೆ ಸತ್ಯಮೇವ ಜಯತೇ ಪದವನ್ನು ದೇವನಾಗರಿ ಲಿಪಿಯಲ್ಲಿ ಅಳವಡಿಸಿಕೊಳ್ಳಲಾಗಿದೆ ಇಂತಹ ಕಲಾಕೃತಿಗಳೇ  ನಮ್ಮ ಭಾರತದ ಲಾಂಛನವಾಗಿ ಇತಿಹಾಸದ ಗತ ವೈಭವವನ್ನು ಸಾರಿ ಸಾರಿ ಹೇಳುತ್ತಿದೆ.

– ಟಿ.ಲೋಕೇಶ್‌ ಆಚಾರ್ಯ ತೆಕ್ಕಟ್ಟೆ 

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.