ಬಡ ದೇಗುಲಗಳ ದತ್ತು: ಸಚಿವ ಲಮಾಣಿ


Team Udayavani, May 25, 2017, 3:30 PM IST

24052017KLR-MAIN(A).jpg

ಕೊಲ್ಲೂರು: ಜವುಳಿ ಮತ್ತು ಮುಜರಾಯಿ ಸಚಿವ ರುದ್ರಪ್ಪ ಮಾನಪ್ಪ ಲಮಾಣಿ ಅವರು ಕುಟುಂಬ ಸಮೇತರಾಗಿ ಮೇ 23ರಂದು ರಾತ್ರಿ ಕೊಲ್ಲೂರಿಗೆ ಆಗಮಿಸಿ ಬುಧವಾರ ತನ್ನ 60ನೇ ಹುಟ್ಟುಹಬ್ಬದ ಸಲುವಾಗಿ ಚಂಡಿಕಾ ಹೋಮ ಸೇವೆ ಸಲ್ಲಿಸಿದರು.

ಈ ಸಂದರ್ಭ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು, ಆರ್ಥಿಕವಾಗಿ ಬಲಿಷ್ಠವಾಗಿರುವ ಮುಜರಾಯಿ ದೇವಸ್ಥಾನಗಳನ್ನು ಗುರುತಿಸಿ ಆ ಮೂಲಕ ಮುಜರಾಯಿ ಇಲಾಖೆಯ ಆದಾಯವಿಲ್ಲದ ಸಣ್ಣ ದೇವಸ್ಥಾನಗಳನ್ನು ದತ್ತು ಸ್ವೀಕರಿಸಿ ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಿಬಂದಿ ಖಾಯಂ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೊಲ್ಲೂರು ದೇವಸ್ಥಾನದಲ್ಲಿರುವ 76 ನೌಕರರನ್ನು ಖಾಯಂಗೊಳಿಸುವ ಬಗ್ಗೆ ಸರಕಾರದೊಡನೆ ಚರ್ಚಿಸಲಾಗಿದ್ದು ಅತೀ ಶೀಘ್ರದಲ್ಲೇ ಅವರನ್ನು ಖಾಯಂಗೊಳಿಸಲಾಗುವುದು ಎಂದರು.

ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿನ ಕಾರ್ಯನಿರ್ವಹಧಿಣಾಕಾರಿ ಸಹಿತ ಖಾಲಿ ಇರುವ ಹುದ್ದೆಗಳಿಗೆ ತತ್‌ಕ್ಷಣ ನೇಮಕ ಮಾಡಲಾಗುವುದು. ಕೊಲ್ಲೂರಿನಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ಹಮ್ಮಿಕೊಳ್ಳಲಾದ ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, ಭೋಜನ ಶಾಲೆ ನಿರ್ಮಾಣದ ಕಾಮಗಾರಿ ತ್ವರಿತ ಗತಿಯಲ್ಲಿ ನಡೆಸುವಂತೆ ಸಂಬಂಧಪಟ್ಟ ಇಲಾಖೆಗೆ ಸೂಚಿಸಲಾಗಿದ್ದು ಆ ಮೂಲಕ ಕೊಲ್ಲೂರಿನ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ಕೊಟ್ಟು ಶ್ರಮಿಸಲಾಗುವುದು ಎಂದು ತಿಳಿಸಿದರು.

ದೇವಸ್ಥಾನದ ವ್ಯವಸ್ಥಾಪನ ಸಮಿತಿಗಳಿಗೆ ಆಡಳಿತ ವ್ಯವಸ್ಥೆಯಲ್ಲಿ ಹೆಚ್ಚಿನ ಜವಾಬ್ದಾರಿ ನೀಡುವ ಮೂಲಕ ಪ್ರತಿಧಿಯೊಂದು ದೇವಸ್ಥಾನದ ಅಭಿವೃದ್ಧಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಪ್ರತಿ ದೇವಸ್ಥಾನಗಳಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು ಆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಮುಜರಾಯಿ ಇಲಾಖೆ ಬದ್ಧವಾಗಿದ್ದು ದೇವಸ್ಥಾನಗಳ ಪರಿಸರದಲ್ಲಿ ಮಾಲಿನ್ಯವಾಗದಂತೆ ನಿಗಾ ವಹಿಸಲು ಸೂಚಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೊಲ್ಲೂರು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರೀಶ್‌ ಕುಮಾರ್‌ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜನಾರ್ದನ, ಉಪ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರಾದ ವಂಡಬಳ್ಳಿ ಜಯಧಿರಾಮ ಶೆಟ್ಟಿ, ರಮೇಶ್‌ ಗಾಣಿಗ, ನರಸಿಂಹ ಹಳಗೇರಿ, ಜಯಂತಿ ಪಡುಕೋಣೆ, ಅರ್ಚಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.