ಮರವಂತೆ: ಜು. 23ರಂದು ವರಹ ಮಾರಸ್ವಾಮಿ ಜಾತ್ರೆ


Team Udayavani, Jul 22, 2017, 8:05 AM IST

2107uppe1.gif

ಮರವಂತೆ: ಒಂದೆಡೆ ಭೋರ್ಗರೆಯುವ ಸಮುದ್ರ ಇನ್ನೊಂದೆಡೆ ಪಶ್ಚಿಮ ಘಟ್ಟದಿಂದ ಪ್ರಶಾಂತವಾಗಿ ಹರಿಯುವ ನದಿ, ಸುತ್ತಮುತ್ತಲು ಹಸಿರಿನಿಂದ ಕಂಗೊಳಿಸುವ ಪ್ರಕೃತಿಯ ನಡುವೆ ಮರವಂತೆಯ ಮಹಾರಾಜ ಸ್ವಾಮಿ ವರಾಹ ದೇವಸ್ಥಾನ ಕೇಂದ್ರಿತವಾಗಿ ಜು.23ರಂದು ಕರ್ಕಾಟಕ ಅಮಾವಾಸ್ಯೆಯಂದು ನಡೆಯುವ ಬೃಹತ್‌ ಜಾತ್ರೆಗೆ ಸಕಲ ಸಿದ್ಧತೆಯೊಂದಿಗೆ  ಸಜ್ಜಾಗಿದೆ.

ಕರಾವಳಿ ಜನರ ಆರಾಧ್ಯ ದೇವರು, ನಂಬಿದ ಭಕ್ತರ ವರ ನೀಡುವ ವರಹ ಸ್ವಾಮಿ ದೇಗುಲಕ್ಕೆ ಜಾತ್ರೆಯ ದಿನದಂದು ಬೆಳಗ್ಗಿನ ಜಾವದಿಂದಲ್ಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲು ಆರಂಭಿಸುತ್ತಾರೆ, ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ, ವರಾಹ ದೇವರಿಗೆ, ಗಂಗಾಧರೇಶ್ವರ ದೇವರಿಗೆ ಅಭಿಷàಕ, ಪೂಜೆ ಸಲ್ಲಿಸಿ,  ತೀರ್ಥ, ಪ್ರಸಾದ ಸ್ವೀಕರಿಸಿ ಧನ್ಯರಾಗುತ್ತಾರೆ.

ಅಮಾವಾಸ್ಯೆಯ ಜಾತ್ರೆಗೆ ಬರುವವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆಗಳಾಗುತ್ತಿವೆ. ದೇವಸ್ಥಾನಕ್ಕೆ ಹೂವಿನ ಅಲಂಕಾರ ಮಾಡಲಾಗು ತ್ತಿದ್ದು, ಪೂಜಾ ಕೈಂಕರ್ಯಕ್ಕೆ ಅಗತ್ಯ ವಸ್ತುಗಳನ್ನು ಶೇಖರಿಸಲಾಗುತ್ತಿದೆ, ಜನರು ದೇವರ ದರುಶನ ಪಡೆಯಲು ಸರತಿ ಸಾಲಿನಲ್ಲಿ ಒಳ ಬರಲು ಹಾಗೂ ಹೊಗಲು ವ್ಯವ್ಯಸ್ಥಿತವಾದ ರೀತಿಯಲ್ಲಿ ಬೇಲಿಗಳನ್ನು ನಿರ್ಮಿಸಲಾಗುತ್ತಿದೆ.ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ರಾಮಚಂದ್ರ ಹೆಬ್ಟಾರ್‌ ನೇತೃತ್ವದಲ್ಲಿ ವ್ಯವಸ್ಥಿತವಾದ ಬರದ ಸಿದ್ಧತೆ ನಡೆಯುತ್ತಿದೆ. ಸಮಿತಿ ಸದಸ್ಯರು, ಅರ್ಚಕ ಉಪಾದಿವಂತರು, ಸಿಬಂದಿ, ಸ್ವಯಂ ಸೇವಕರು ಹಾಗೂ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು ಅವರಿಗೆ ಸಹಕಾರ ನೀಡುತ್ತಿದ್ದಾರೆ.ನದಿ ಕಡಲಿನ ನಡುವೆ ದೇವಸ್ಥಾನದ ಪಕ್ಕದಲ್ಲಿ ರಾ. ಹೆದ್ದಾರಿ ಇರುವುದರಿಂದ ವಾಹನ ಮತ್ತು ಜನ ದಟ್ಟಣೆ ಯನ್ನು ನಿಯಂತ್ರಿಸಲು, ಹಾಗೂ ನದಿ, ಸಮುದ್ರ ಬದಿ ಯಲ್ಲಿ ಅಪಾಯ ಸಂಭವಿಸುವುದನ್ನು ತಡೆಯಲು ದೊಡ್ಡ ಸಂಖ್ಯೆಯ ಪೊಲೀಸ್‌ ವ್ಯವಸ್ಥೆ ಜಾತ್ರೆಯುದ್ದಕ್ಕೂ ಕಾರ್ಯನಿರತವಾಗಿರುವುದು ಆವಶ್ಯಕ ವಾಗಿರುವುದರಿಂದ ಪೊಲೀಸ್‌ ಇಲಾಖೆ ಈ ಕುರಿತು ಮುಜಾಗೃತ ಕ್ರಮ ಕೈಗೊಳ್ಳುತ್ತಿವೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.