ಪರಿಪೂರ್ಣ ವ್ಯಕ್ತಿತ್ವ ನಿರೂಪಿಸುವ ಶ್ರೀ ಭುವನೇಂದ್ರ ಬಾಲಕಾಶ್ರಮ


Team Udayavani, Jul 23, 2017, 8:10 AM IST

balakashrama.jpg

ಕುಂದಾಪುರ: ಬಾಲ್ಯದಲ್ಲೇ ಲೌಕಿಕ ಶಿಕ್ಷಣದೊಂದಿಗೆ ನೈತಿಕ, ಮೌಲಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಶಿಕ್ಷಣ ಹಾಗೂ ಉತ್ತಮ ಸಂಸ್ಕಾರ ಸಿಕ್ಕಲ್ಲಿ ಮಾತ್ರ ಪರಿಪೂರ್ಣ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಎನ್ನುವುದನ್ನು 52 ವರುಷಗಳ
ಮೊದಲೇ ಮನಗಡ ಶ್ರೀ ಕಾಶೀಮಠದ ಶ್ರೀಮತ್‌ ಸು ಧೀಂದ್ರತೀರ್ಥ ಶ್ರೀಗಳು ಬಸೂÅರಿನಲ್ಲಿ ಶ್ರೀ ಭುವನೇಂದ್ರ ಬಾಲಕಾಶ್ರಮ ಸ್ಥಾಪಿಸಿದರು.

ಇಲ್ಲಿ 4ನೇ ತರಗತಿ ಯಿಂದ ಎಸ್‌ಎಸ್‌ಎಲ್‌ಸಿ ವರೆಗೆ ಕನ್ನಡ – ಆಂಗ್ಲ ಮಾಧ್ಯಮಗಳಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಕಲೆ, ಸಂಗೀತ‌, ಸಂಧ್ಯಾವಂದನೆ‌, ಗಾಯತ್ರಿ ಜಪಾದಿಗಳ ಬಗ್ಗೆ ಮಾಹಿತಿ, ನಿತ್ಯ ಅನುಷ್ಠಾನ, ಯೋಗ, ಆಟೋಟಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಉನ್ನತ ಸ್ಥಾನ-ಮಾನ
ಇಲ್ಲಿ ಪಡೆದ ಶಿಕ್ಷಣದಿಂದ ನೂರಾರು ಮಕ್ಕಳು ದೇಶ  ವಿದೇಶಗಳಲ್ಲಿ  ಉದ್ಯೋಗ, ವ್ಯವಹಾರದಲ್ಲಿ ತೊಡಗಿಸಿಕೊಂಡು ಉನ್ನತ ಸ್ಥಾನ-ಮಾನ ಗಳಿಸಿ ಖ್ಯಾತರಾಗಿದ್ದಾರೆ. ಈ ಬಾಲಕಾಶ್ರಮ ಬಡವ- ಬಲ್ಲಿದ‌ ಎನ್ನದೇ ಎಲ್ಲರಿಗೂ ಉಚಿತವಾಗಿ ಸಕಲ ಸೌಕರ್ಯಗಳನ್ನು ಕಲ್ಪಿಸಿದ್ದು. ಸುಸಜ್ಜಿತ ಅಧ್ಯಯನ ಕೊಠಡಿ, ವಸತಿ ಕೊಠಡಿಗಳು, ಭೋಜನ ಶಾಲೆ, ಸ್ನಾನಗೃಹ, ಅಡುಗೆಕೋಣೆ, ಪ್ರಾರ್ಥನಾ ಮಂದಿರ, ಆಟದ ಸ್ಥಳಗಳಿಂದ ಕೂಡಿದ್ದು, 30ಕ್ಕೂ ಮಿಕ್ಕಿದ ಮಕ್ಕಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಜು. 23: ವಾರ್ಷಿಕೋತ್ಸವ
ಮಂಗಳೂರಿನ ಶ್ರೀನಿವಾಸ ನಿಗಮಾಗಮ ಪಾಠ ಶಾಲೆ, ಕಾರ್ಕಳದ ಶ್ರೀಸುಕೃತೀಂದ್ರ ಬಾಲಕಾಶ್ರಮ, ಶ್ರೀ ಭುವನೇಂದ್ರ ಬಾಲಕಾಶ್ರಮದ ಜಂಟಿ ವಾರ್ಷಿಕೋತ್ಸವದ ಸಂಭ್ರಮ ಜು. 23ರಂದು ಕೊಂಚಾಡಿಯ ಶ್ರೀ ಕಾಶೀ ಮಠದ ಶಾಖಾಮಠ, ಶ್ರೀ ವೆಂಕಟ ರಮಣ ಮತ್ತು ಶ್ರೀ ಮಹಾಲಸಾ ನಾರಾಯಣಿ ದೇವಸ್ಥಾನದ ಆವರಣದಲ್ಲಿ  ಶ್ರೀಮತ್‌ ಸಂಯಮೀಂದ್ರ ತೀರ್ಥರ ಉಪಸ್ಥಿತಿಯಲ್ಲಿ ಜಂಟಿ ವಾರ್ಷಿಕೋತ್ಸವ ನಡೆಯಲಿದೆ.

 ಈ ಬಾಲಕಾಶ್ರಮ ಶ್ರೀ ಸು ಧೀಂದ್ರತೀರ್ಥ ಶ್ರೀಪಾದರ ಕನಸಿನ ಸಾಕಾರರೂಪ. ಬಾಲಕಾಶ್ರಮದ ಪರಿಪೂರ್ಣ ಉದ್ದೇಶವೆಂದರೆ ಪುಟ್ಟ ಮಕ್ಕಳಲ್ಲಿ ಶಾಲೆಯ ಸಾಂಪ್ರದಾಯಿಕ ಶಿಕ್ಷಣದೊಂದಿಗೆ ನೈತಿಕ, ಆಧ್ಯಾತ್ಮಿಕ, ಜ್ಞಾನದ ಅರಿವು ಮೂಡಿಸುವುದು. ಮುಂದೆ ಈ ಎಲ್ಲ ಗುಣಗಳು ನಮ್ಮ ಸಮಾಜದಲ್ಲಿ ಪರಿಪೂರ್ಣ ವ್ಯಕ್ತಿಯನ್ನಾಗಿ ರೂಪಿಸಲು ಸಹಕಾರಿಯಾಗುತ್ತವೆ.

– ಶ್ರೀಧರ ವಿಠಲ ಕಾಮತ್‌ ಸಂಚಾಲಕರು, ಶ್ರೀ ಭುವನೇಂದ್ರ ಬಾಲಕಾಶ್ರಮ

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.