ಮನೆಗೆ ಸಿಡಿಲು ಬಡಿದು ಹಾನಿ
Team Udayavani, Sep 13, 2017, 6:25 AM IST
ಸಿದ್ದಾಪುರ: ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಚೌಕುಳಮಕ್ಕಿ ವನಜಾ ಕುಲಾಲ್ ಹಳಗೇರಿ ಅವರ ಮನೆಗೆ ಸೋಮವಾರ ರಾತ್ರಿ ಸಿಡಿಲು ಬಡಿದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.
ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟುಹೋಗಿವೆ. ಮೀಟರ್ ಬೋರ್ಡ್, ಸ್ವಿಚ್ ಬೋರ್ಡ್, ವಯರಿಂಗ್ ಹಾನಿ ಗೊಂಡಿವೆ. ಸಿಡಿ ಲಿನ ರಭಸಕ್ಕೆ ಮನೆಯೊಳಗಿನ ವಸ್ತುಗಳು ಹಾನಿಗೀಡಾಗಿವೆ.
ಮಗುವೊಂದಕ್ಕೆ ಸಣ್ಣಪುಟ್ಟ ಗಾಯಗಳಾಗಿವೆ. ಸಿಡಿಲಿನ ಆರ್ಭಟಕ್ಕೆ ಮನೆಮಂದಿ ಹೆದರಿ ಎಚ್ಚೆತ್ತಾಗ ಮನೆಗೆ ಹಾನಿಗೀಡಾಗಿರುವುದು ಗಮನಕ್ಕೆ ಬಂತು. ಆಜ್ರಿ ಗ್ರಾಮಕರಣಿಕ ಅಶೋಕ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿ ಕಾರಿ ಗೋಪಾಲ್, ಗ್ರಾ.ಪಂ. ಸದಸ್ಯ ರವಿ ಗಾಣಿಗ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ