ಸಾಮಾಜಿಕ ಏಕತೆಗೆ ಶಿವಾಜಿ ಕೊಡುಗೆ ಅನನ್ಯ: ಸಚಿವ ರೈ


Team Udayavani, Feb 20, 2017, 3:45 AM IST

1902mlr103.jpg

ಮಂಗಳೂರು: ಅತ್ಯಂತ ಧೈರ್ಯಶಾಲಿಗಳೆಂದು ಗುರುತಿಸಿಕೊಂಡಿರುವ ಮರಾಠ ಸಮಾಜ ದೇಶ ರಕ್ಷಣೆಯಲ್ಲಿ ವಿಶೇಷ ಸೇವೆ ಸಲ್ಲಿಸುತ್ತಿದೆ. ಇದೇ ಸಮಾಜದಲ್ಲಿ ಹುಟ್ಟಿದ ಶಿವಾಜಿ ಮಹಾರಾಜರು ರಾಷ್ಟ್ರದ ಸಾಮಾಜಿಕ ಏಕತೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ನಗರದ ಜಪ್ಪಿನಮೊಗರಿನಲ್ಲಿ ಆರ್ಯ ಯಾನೆ ಮರಾಠ ಸಮಾಜ ಸಂಘದ ವತಿಯಿಂದ ನಿರ್ಮಾಣಗೊಂಡ ಆರ್ಯ ಮರಾಠ ಭವನದ ಉದ್ಘಾಟನ ಸಮಾರಂಭದಲ್ಲಿ ಅವರು ರವಿವಾರ ಸ್ಮರಣ ಸಂಚಿಕೆ “ಆಯಾಮ’ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಶಿವಾಜಿ ಅವರ ಹೋರಾಟಗಳು ವ್ಯವಸ್ಥೆಯಲ್ಲಿ ಗಟ್ಟಿತನ ಕಾಣುವ ಉದ್ದೇಶ ಹೊಂದಿತ್ತೇ ವಿನಾ ಯಾವುದೇ ಧರ್ಮದ ವಿರುದ್ಧವಾಗಿ
ರಲಿಲ್ಲ. ಅವರ ಆದರ್ಶ ಪಾಲಿಸಿಕೊಂಡು ಬಂದಿರುವ ಮರಾಠ ಸಮಾಜವೂ ನಾಡಿಗೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದರು.

70 ಲಕ್ಷ ರೂ. ಅನುದಾನ
ಆರ್ಯ ಮರಾಠ ಭವನ ಉದ್ಘಾಟಿಸಿದ ಶಾಸಕ ಜೆ.ಆರ್‌. ಲೋಬೊ ಮಾತನಾಡಿ, ಸೌಹಾರ್ದ ಸಮಾಜಕ್ಕೆ ಶಿವಾಜಿ ತಣ್ತೀಗಳು ಅನಿವಾರ್ಯ. ಅವರ ಆದರ್ಶಗಳಿಂದ ಬೆಳೆದಿರುವ ಸಮಾಜದ ಸಂಘಟನೆಗೆ ಭವನವೊಂದು ನಿರ್ಮಾಣವಾಗಿದ್ದು, ಇದಕ್ಕೆ ರಾಜ್ಯ ಸರಕಾರ ವಿಶೇಷ ಅನುದಾನವಾಗಿ 70 ಲಕ್ಷ ರೂ. ನೀಡಿದೆ ಎಂದರು.

ವಿಧಾನ ಪರಿಷತ್‌ ಮುಖ್ಯಸಚೇತಕ ಐವನ್‌ ಡಿ’ಸೋಜಾ ತಮ್ಮ ನಿಧಿಯಿಂದ ಭವನಕ್ಕೆ 2 ಲಕ್ಷ ರೂ. ಘೋಷಿಸಿದರು. ಮಾಜಿ ಸದಸ್ಯ ಕೆ. ಮೋನಪ್ಪ ಭಂಡಾರಿ, ತಾನು ಈ ಹಿಂದೆ ಭವನಕ್ಕೆ 2 ಲಕ್ಷ ರೂ. ನೀಡಿರುವುದನ್ನು ನೆನಪಿಸಿಕೊಂಡರು. ಸಂಸದ ನಳಿನ್‌ಕುಮಾರ್‌ ಕಟೀಲು ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಹಾರೈಸಿದರು.

ಮನಪಾ ಕಾರ್ಪೊರೇಟರ್‌ಗಳಾದ ಸುರೇಂದ್ರ, ಪ್ರವೀಣ್‌ಚಂದ್ರ ಆಳ್ವ, ಸ್ಥಳೀಯ ಉದ್ಯಮಿ ಗಣೇಶ್‌ ಶೆಟ್ಟಿ ಗುಡ್ಡೆಗುತ್ತು, ಸಂಘದ ಅಧ್ಯಕ್ಷ ಎಂ. ದೇವೋಜಿ ರಾವ್‌ ಜಾಧವ್‌, ಸಮಾರಂಭ ಸಮಿತಿ ಪ್ರಧಾನ ಸಂಚಾಲಕ ಎಂ. ಯತೀಶ್‌ ಕುಮಾರ್‌ ಪಾಟೀಲ್‌ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಎ. ಯತೀಂದ್ರ ಬಹುಮಾನ್‌ ಸ್ವಾಗತಿಸಿದರು. ಸಂತೋಷ್‌ ಪಿ.ಎನ್‌. ಹಾಗೂ ದಿವ್ಯಾ ಪಾಂಡೇಶ್ವರ ಕಾರ್ಯಕ್ರಮ ನಿರ್ವಹಿಸಿದರು. ಕೋಶಾಧಿಕಾರಿ ಕೆ. ಶ್ರೀಧರ ರಾವ್‌ ಬಹುಮಾನ್‌ ವಂದಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.