ಮಳೆಗಾಲದಲ್ಲಿ ಕೆಸರು; ಬೇಸಗೆಯಲ್ಲಿ ಧೂಳು


Team Udayavani, Feb 25, 2017, 4:21 PM IST

bajpe-bus-stop.jpg

ಬಜಪೆ : ಇಲ್ಲಿನ ಬಸ್ಸು ನಿಲ್ದಾಣ ಮಳೆಗಾಲದಲ್ಲಿ ಹೊಂಡಬಿದ್ದು ಕೆಸರುಮಯವಾದರೆ, ಈಗ ಸಂಪೂರ್ಣ ಧೂಳುಮಯ.
ಈ ಧೂಳು ಏಳದಂತೆ ಆಗಾಗ್ಗೆ ನೀರು ಸಿಂಪಡಿಸಿದರೂ ಸಮಸ್ಯೆ ಬಗೆ ಹರಿಯುತ್ತಿಲ್ಲ. ಶಾಶ್ವತ ಪರಿಹಾರವಾಗಿ ಡಾಮರು ಹಾಕದಿದ್ದರೆ ಇನ್ನಷ್ಟು ದಿನ ಧೂಳೇ ಗತಿ ಎನ್ನುವಂತಾಗಿದೆ. 

ಈ ನಿಲ್ದಾಣಕ್ಕೆ ಒಮ್ಮೆ ಡಾಮರು ಹಾಕಲಾಗಿತ್ತು. ಆದರೆ, ಕುಡಿಯುವ ನೀರಿನ ಪೈಪು ಒಡೆದ ಕಾರಣ ಅಗೆದು ಸರಿಪಡಿಸುವಾಗ ಮತ್ತೆ ಹೊಂಡ ಮಯವಾಯಿತು. ಹಾಗಾಗಿ ಈಗ ನಡೆದಾಡಲೂ ಸಮಸ್ಯೆಯಾಗುತ್ತಿದೆ. ಮಳೆಗಾಲ ಪೂರ್ತಿ ಈ ನೀರಿನಲ್ಲೇ ಕಳೆಯಲಾಗಿತ್ತು. ಸದ್ಯಈ ಹೊಂಡಗಳನ್ನು ಮುಚ್ಚಿ ತಾತ್ಕಾಲಿಕ ಪರಿಹಾರ ನೀಡಲಾಗಿದೆ. ಇದರಿಂದ ಏಳುತ್ತಿರುವ ಧೂಳು ಹೊಸ ಸಮಸ್ಯೆ ಉದ್ಭವಿಸಿದೆ.

ಒಂದು ಬಸ್ಸು ಬಂದರೆ ರಪ್ಪನೆ ಧೂಳು ಮುಖಕ್ಕೆ ಆವರಿಸುತ್ತದೆ. ಇದರೊಂದಿಗೆ ರಸ್ತೆ, ಚರಂಡಿ ಕಾಮಗಾರಿಗಳೂ ನಡೆಯು ತ್ತಿರುವುದರಿಂದ ಇಡೀ ಪೇಟೆಯೇ ಧೂಳಿನಿಂದ ಆವೃತವಾದಂತಿದೆ. ಈ ಧೂಳು ಆರೋಗ್ಯದ ಮೇಲೆ ಇನ್ಯಾವ ಪರಿಣಾಮ  ಬೀರುತ್ತದೋ ಎಂಬ ಆತಂಕ ಸಾರ್ವಜನಿಕರದ್ದು.

ಪಂಚಾಯತ್‌ ಗೆ ದೂರು
ಪಂಚಾಯತ್‌ಗೆ ಈ ಬಗ್ಗೆ ಈಗಾಗಲೇ ದೂರು ನೀಡಲಾಗಿದೆ. ಇದರ ಹಿನ್ನೆಲೆಯಲ್ಲಿ ನೀರು ಸಿಂಪಡಿಸಲಾಗುತ್ತಿದೆ. ಆದರೆ, ಎರಡು ಗಂಟೆ ಪರವಾಗಿಲ್ಲ. ಮತ್ತೆ ಅದೇ ಸ್ಥಿತಿ. 

ಈಗಾಗಲೇ ಕುಡಿಯುವ ನೀರಿನ ಕೊರತೆಯಾಗಿರುವುದರಿಂದ, ಇನ್ನೆಷ್ಟು ದಿನ ಧೂಳಿಗೆ ನೀರು ಹಾಕಿಯಾರು ಎಂಬುದು ಸ್ಥಳೀಯರ ಪ್ರಶ್ನೆ.

“ಇದು ನಮಗೆ ಅನಿವಾರ್ಯ. ಧೂಳು ಸೇವಿಸಿಯೇ ಬದುಕಬೇಕಾದ ಸ್ಥಿತಿ. ಆದರೆ ಶಾಲಾ ಮಕ್ಕಳು ಮತ್ತು ವಯಸ್ಕರಿಗೆ ಭಾರೀ ತೊಂದರೆಯಾಗುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಬೇಕು’ ಎನ್ನುತ್ತಾರೆ ನಿಲ್ದಾಣದಲ್ಲಿರುವ ಟೈಮ್‌ ಕೀಪರ್‌  ಪುರುಷೋತ್ತಮ್‌ ಕೋಟ್ಯಾನ್‌.

ಟಾಪ್ ನ್ಯೂಸ್

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.