ಹೈಬ್ರಿಡ್‌ ಕಾರು: ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಬಂಕ್‌ ಸಿಬಂದಿ


Team Udayavani, Mar 28, 2017, 3:50 AM IST

28-SPORTS-10.gif

ಮಂಗಳೂರು: ಶಾಸಕ ಬಿ.ಎ. ಮೊದಿನ್‌ ಬಾವಾ ಅವರ ಹೊಚ್ಚ ಹೊಸ ವೋಲ್ವೋ ಎಕ್ಸ್‌ಸಿ 90 ಟಿ8 ಎಕ್ಸಲೆನ್ಸ್‌ ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಘಟನೆ ನಗರದ ಕದ್ರಿಯ ಪೆಟ್ರೋಲ್‌ ಬಂಕ್‌ನಲ್ಲಿ ಸೋಮವಾರ ಸಂಜೆ ನಡೆದಿದೆ. 

ಇದರಿಂದ ಕಾರು ಚಲಾಯಿಸಲಾಗದೆ ಪೆಟ್ರೋಲ್‌ ಬಂಕ್‌ನಲ್ಲಿ ಇರಿಸಲಾಗಿದೆ. ಕಾರಿನ ಇಂಧನ ಟ್ಯಾಂಕ್‌ನಲ್ಲಿ ತುಂಬಿಸಿರುವ ಡೀಸೆಲ್‌ ಹೊರ ತೆಗೆಯಲು ಅದನ್ನು ಲಾರಿಯಲ್ಲಿ ಹಾಕಿ ಬೆಂಗಳೂರಿಗೆ ಕೊಂಡೊಯ್ಯಬೇಕಾದ ಪ್ರಮೇಯ ಒದಗಿ ಬಂದಿದೆ.

ಶಾಸಕ ಮೊದಿನ್‌ ಬಾವಾ ಅವರು ಶನಿವಾರ ಈ ದುಬಾರಿ ಕಾರನ್ನು (ಬೆಲೆ 1.65 ಕೋಟಿ ರೂ.) ದೇಶದ ಮೊದಲ ಗ್ರಾಹಕರಾಗಿ ಖರೀದಿಸಿದ್ದರು. ಶಾಸಕರು ಸೋಮವಾರ ಕಾರನ್ನು ಮಂಗಳೂರಿನಲ್ಲಿ ಬಿಟ್ಟು ಬೆಂಗಳೂರಿಗೆ ತೆರಳಿದ್ದರು. ಅವರ ಪುತ್ರ ಈ ಹೊಸ ಕಾರನ್ನು ನಗರದಲ್ಲಿ ಚಲಾಯಿಸಿ ಅದರ ಅನುಭವ ಪಡೆಯುತ್ತಿದ್ದರು. ಹಾಗೆ ಸಂಜೆ ಹೊತ್ತು ಪೆಟ್ರೋಲ್‌ ಖಾಲಿಯಾದ ಪ್ರಯುಕ್ತ ಕದ್ರಿಯ ಪೆಟ್ರೋಲ್‌ ಪಂಪ್‌ಗೆ ತೆರಳಿದ್ದರು.

ಬಂಕ್‌ನಲ್ಲಿ ಕಾರು ನಿಲ್ಲಿಸಿದಾಗ ಅಲ್ಲಿನ ಸಿಬಂದಿ ಬ್ಯುಸಿಯಾಗಿದ್ದರು. ಓರ್ವ ಸಿಬಂದಿ ಪಕ್ಕಕ್ಕೆ ಬಂದಾಗ ಶಾಸಕರ ಪುತ್ರನು ಈ ಕಾರಿಗೆ ಪೆಟ್ರೋಲ್‌ ಎಂದು ಹೇಳಿದ್ದಾರೆ. ಆದರೆ ಅಷ್ಟರಲ್ಲಿ ದೂರದಲ್ಲಿದ್ದ ಇನ್ನೋರ್ವ ಸಿಬಂದಿ ಓಡಿ ಬಂದು ಡೀಸೆಲ್‌ ಹಾಕಿದ್ದಾನೆ. ಆತ ಡೀಸೆಲ್‌ ಹಾಕುತ್ತಿದ್ದಾನೆ ಎಂಬ ಸಂಗತಿ ಶಾಸಕರ ಪುತ್ರನಿಗೆ ತಿಳಿಯುವಷ್ಟರಲ್ಲಿ 6 ಲೀಟರ್‌ಗಳಷ್ಟು ಡೀಸೆಲ್‌ ಇಂಧನ ಟ್ಯಾಂಕ್‌ಗೆ ಪೂರೈಕೆಯಾಗಿದೆ. 

ಈ ಅಚಾತುರ್ಯದ ಬಗ್ಗೆ ಶಾಸಕರ ಪುತ್ರ ಮತ್ತು ಬಂಕ್‌ ಸಿಬಂದಿ ಮಧ್ಯೆ ವಾಗ್ವಾದ ನಡೆದಿದ್ದು, ಆಗ ಜನ ಸೇರಿದ್ದಾರೆ. ಪೆಟ್ರೋಲ್‌ ಚಾಲಿತ ಕಾರಿಗೆ ಡೀಸೆಲ್‌ ತುಂಬಿಸಿ ಚಲಾಯಿಸಿದರೆ ಎಂಜಿನ್‌ಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಕಾರನ್ನು ಪೆಟ್ರೋಲ್‌ ಬಂಕ್‌ನಲ್ಲಿಯೇ ಇರಿಸಲಾಗಿದೆ. ಅದಕ್ಕೆ ಹಾಕಿದ ಡೀಸೆಲ್‌ ಖಾಲಿ ಮಾಡಿಸಲು ಮಂಗಳೂರಿನಲ್ಲಿ ತಾಂತ್ರಿಕ ವ್ಯವಸ್ಥೆ ಇಲ್ಲದಿರುವುದರಿಂದ ಬೆಂಗಳೂರಿಗೆ ಕೊಂಡೊಯ್ಯಬೇಕಾಗಿ ಬಂದಿದೆ.

ಟಾಪ್ ನ್ಯೂಸ್

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.