ಉಳ್ಳಾಲದಲ್ಲಿ ಕಾರ್ಮಿಕರ ಗಲಾಟೆ: ಇಬ್ಬರಿಗೆ ಚೂರಿ ಇರಿದು ಪರಾರಿ
Team Udayavani, Apr 22, 2017, 10:58 AM IST
ಉಳ್ಳಾಲ : ಇಲ್ಲಿನ ಕುತ್ತಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಮೂವರು ಕಾರ್ಮಿಕರ ನಡುವೆ ಜಗಳ ನಡೆದಿದ್ದು ಈ ವೇಳೆ ಒಬ್ಬಾತ ಇಬ್ಬರಿಗೆ ಚೂರಿ ಇರಿದು ಪರಾರಿಯಾಗಿದ್ದಾನೆ.
ಬಿಹಾರ ಮೂಲದ ನಿತೇಶ್ ಮತ್ತು ಪ್ರದೀಪ್ ಎನ್ನುವ ಕಾರ್ಮಿಕರು ಇರಿತಕ್ಕೊಳಗಾಗಿದ್ದು, ಒಡಿಶಾ ಮೂಲದ ತಾಹಿರ್ ಇರಿದು ಪರಾರಿಯಾಗಿದ್ದಾನೆ. ಗಾಯಾಳುಗಳಿಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Malpe: ಬಾಡಿಗೆಗೆ ಹೋಗಲಿಕ್ಕೆ ಇದೆ ಎಂದು ಹೇಳಿಹೋದ ಆಟೋರಿಕ್ಷಾ ಚಾಲಕ ನಾಪತ್ತೆ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್