ಉಳ್ಳಾಲ :ಮೈಹುಣ್ಣೆಂದು ಸಮುದ್ರಕ್ಕೆ ಸ್ನಾನಕ್ಕಿಳಿದ ವ್ಯಕ್ತಿ ನೀರುಪಾಲು
Team Udayavani, Apr 23, 2017, 12:51 PM IST
ಉಳ್ಳಾಲ: ಇಲ್ಲಿನ ಮುಕ್ಕಚ್ಚೇರಿ ಸೀಗ್ರೌಂಡ್ ಬಳಿ ಸಮುದ್ರಕ್ಕೆ ಸ್ನಾನಕ್ಕೆಂದು ಇಳಿದ ವ್ಯಕ್ತಿ ನೀರುಪಾಲಾದ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ನೀರುಪಾಲಾದ ವ್ಯಕ್ತಿ ಮಾಸ್ತಿಕಟ್ಟೆ ನಿವಾಸಿ ಹನೀಫ್ ಮಾಸ್ತಿಕಟ್ಟೆ(35) ಎನ್ನುವವರಾಗಿದ್ದು, ಮೈಯಲ್ಲಿ ಹುಣ್ಣಾಗಿದೆ ಎಂದು ಸಮುದ್ರ ಸ್ನಾನಕ್ಕೆ ಬಂದಿದ್ದರು ಎಂದು ವರದಿಯಾಗಿದೆ.
ಸ್ಥಳೀಯರು ಶವಕ್ಕಾಗಿ ಶೋಧ ನಡೆಸುತ್ತಿದ್ದು, ವಿವಾಹಿತರಾಗಿದ್ದ ಹನೀಫ್ ಗೆ ಇಬ್ಬರು ಪುಟ್ಟ ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?