ಭರದಿಂದ ಸಾಗುತ್ತಿದೆ ಮಂಗಳೂರಿಗನ ಟ್ರಾನ್ಸಿಟ್‌ ಒನ್‌ ಮಾಲ್‌ ಕಾಮಗಾರಿ


Team Udayavani, May 17, 2017, 12:36 PM IST

66589.jpg

ಮಂಗಳೂರು: ಪ್ರತೀ ಮಂಗಳೂರಿಗನ ನಿರೀಕ್ಷೆಯಾಗಿದ್ದ ಭವಿಷ್ಯದ ಯೋಜನೆಗಳ ಸಮರ್ಥನೀಯ ಸಂಯೋಜನೆ ಆಧಾರಿತ ಟ್ರಾನ್ಸಿಟ್‌ ಒನ್‌ ಮಾಲ್‌ ಕಾಮಗಾರಿ ಭರದಿಂದ ಸಾಗುತ್ತಿದೆ. 

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ತನ್ನ ಮಹತ್ವದ ಯೋಜನೆಗಳಲ್ಲಿ ಒಂದಾಗಿ  ತೊಕ್ಕೊಟ್ಟುವಿನಲ್ಲಿ ವಿನೂತನ ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ಈ ಮಾಲ್‌ ಹಲವು ಅತ್ಯಾಧುನಿಕ ವಿಶೇಷತೆಗಳಿಂದ ಕೂಡಿದೆ. 

ಈಗಾಗಲೇ ಕಟ್ಟಡದ ರಚನಾತ್ಮಕ ಕಾಮಗಾರಿ ಪೂರ್ಣಗೊಂಡಿದ್ದು,ನೆಲಹಾಸು ಹಾಸುವಿಕೆ ಮತ್ತು 
ಇನ್ನಿತರ ಸಣ್ಣ ಕೆಲಸಗಳೊಂದಿಗೆ ಕಾಮಗಾರಿ ಪೂರ್ಣಗೊಳ್ಳುವತ್ತ ಸಾಗಿದೆ. 

ಈಗಾಗಲೇ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ಉತ್ತಮ ಉದ್ದಿಮೆದಾರರ ಸಂಪರ್ಕದಲ್ಲಿದ್ದು, ಉತ್ತಮ  ಪ್ರಾಜೆಕ್ಟ್ ಗಳ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಮುಂದಾಗಿದೆ. 

ಉತ್ತಮ ಗುಣಮಟ್ಟದಿಂದ ಕಟ್ಟಡ ನಿರ್ಮಾಣ ಮಾಡಿದ ಸಂತೃಪ್ತಿ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ಹೊಂದಿದ್ದು, ಮುಂದಿನ ಪ್ರಮುಖ ಕೆಲಸಗಳಾದ ಛಾವಣಿ,ಮುಂಭಾಗದ ಮೆರುಗು ನೀಡುವ ಕೆಲಸಗಳು, ವಿದ್ಯುತ್‌ ಮತ್ತು ಒಳಾಂಗಣ ನಿರ್ಮಾಣದಂತಹ ಕೆಲಸಗಳು ಮಾತ್ರ ಉಳಿದುಕೊಂಡಿದ್ದು ಭರದಿಂದ ಸಾಗುತ್ತಿವೆ. 

ವಿನ್ಯಾಸ, ಗುಣಮಟ್ಟ ಈಗಾಗಲೇ 60 % ಪೂರ್ಣಗೊಂಡಿದ್ದು, ಮಳಿಗೆಗಳ ಮಾರಾಟವಾಗಲು ಸಹಕಾರಿಯಾಗಿದೆ. ಇದಕ್ಕಾಗಿ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ಧನ್ಯವಾದಗಳನ್ನು ಹೇಳಿದೆ.

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ಸರಿಯಾದ ಬಾಡಿಗೆದಾರರನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಸೂಕ್ಷ್ಮತೆಯನ್ನು ತೋರಿದೆ. ಗ್ರಾಹಕರ ಹಿತದೃಷ್ಟಿ ಪ್ರಮುಖವಾಗಿದ್ದು ಇಲ್ಲಿ ವಿಶೇಷ ಅಚ್ಚರಿಗಳು ಸಿಗಲಿದೆ ಎಂದು ತಿಳಿಸಿದೆ. 

ಆಫ‌ರ್‌ಗಳು ನಿಮಗಾಗಿ 

ಆಯ್ದ ಉತ್ಪನ್ನದ ಮೇಲೆ ಆಕರ್ಷಕ ರಿಯಾಯಿತಿಗಳು ಮತ್ತು ಬಾಡಿಗೆ ಭರವಸೆ ನೀಡುವಿಕೆ ಇದೆ.

ಸೀಮಿತ ಅವಧಿಗೆ 18 ಲಕ್ಷ ರೂ.ನಿಂದ ಪ್ರಾರಂಭವಾಗುವ ಕೆಲವು ಮಳಿಗೆಗಳು.

ಗ್ರಾಹಕರನ್ನು ನೀಡಿ  ಮತ್ತು ಆಕರ್ಷಕ ಬೋನಸ್ ಪಡೆಯಿರಿ

ಕೆಳಗಿರುವ ವಿಳಾಸವನ್ನು ಸಂಪರ್ಕಿಸುವ ಮೂಲಕ ನಿಮ್ಮ ಎಲ್ಲಾ ರಿಯಲ್ ಎಸ್ಟೇಟ್ ಅವಶ್ಯಕತೆಗಳಿಗೆ ಅತ್ಯುತ್ತಮ ಕೊಡುಗೆಗಳು ಮತ್ತು ಪರಿಹಾರಗಳನ್ನು ಪಡೆದುಕೊಳ್ಳಿ.

www.ecologichabitats.com

write to enquiries @ecologichabitats.com

To book your space contact: +91 97410 70000 / +91 824 6066 666 

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ನ ಇನ್ನೂ ಕೆಲವು ಅತ್ಯಾಕರ್ಷಕ ಹೊಸ ಯೋಜನೆಗಳು ಬರಲಿದ್ದು, ಶೀಘ್ರದಲ್ಲೇ ಹೆಚ್ಚಿನ ವಿವರಗಳು ಲಭ್ಯವಾಗಲಿವೆ.


ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.