ಭರದಿಂದ ಸಾಗುತ್ತಿದೆ ಮಂಗಳೂರಿಗನ ಟ್ರಾನ್ಸಿಟ್‌ ಒನ್‌ ಮಾಲ್‌ ಕಾಮಗಾರಿ


Team Udayavani, May 17, 2017, 12:36 PM IST

66589.jpg

ಮಂಗಳೂರು: ಪ್ರತೀ ಮಂಗಳೂರಿಗನ ನಿರೀಕ್ಷೆಯಾಗಿದ್ದ ಭವಿಷ್ಯದ ಯೋಜನೆಗಳ ಸಮರ್ಥನೀಯ ಸಂಯೋಜನೆ ಆಧಾರಿತ ಟ್ರಾನ್ಸಿಟ್‌ ಒನ್‌ ಮಾಲ್‌ ಕಾಮಗಾರಿ ಭರದಿಂದ ಸಾಗುತ್ತಿದೆ. 

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ತನ್ನ ಮಹತ್ವದ ಯೋಜನೆಗಳಲ್ಲಿ ಒಂದಾಗಿ  ತೊಕ್ಕೊಟ್ಟುವಿನಲ್ಲಿ ವಿನೂತನ ಮಾದರಿಯಲ್ಲಿ ನಿರ್ಮಾಣ ಮಾಡುತ್ತಿರುವ ಈ ಮಾಲ್‌ ಹಲವು ಅತ್ಯಾಧುನಿಕ ವಿಶೇಷತೆಗಳಿಂದ ಕೂಡಿದೆ. 

ಈಗಾಗಲೇ ಕಟ್ಟಡದ ರಚನಾತ್ಮಕ ಕಾಮಗಾರಿ ಪೂರ್ಣಗೊಂಡಿದ್ದು,ನೆಲಹಾಸು ಹಾಸುವಿಕೆ ಮತ್ತು 
ಇನ್ನಿತರ ಸಣ್ಣ ಕೆಲಸಗಳೊಂದಿಗೆ ಕಾಮಗಾರಿ ಪೂರ್ಣಗೊಳ್ಳುವತ್ತ ಸಾಗಿದೆ. 

ಈಗಾಗಲೇ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ಉತ್ತಮ ಉದ್ದಿಮೆದಾರರ ಸಂಪರ್ಕದಲ್ಲಿದ್ದು, ಉತ್ತಮ  ಪ್ರಾಜೆಕ್ಟ್ ಗಳ ಮೂಲಕ ಗ್ರಾಹಕರನ್ನು ಸೆಳೆಯುವಲ್ಲಿ ಮುಂದಾಗಿದೆ. 

ಉತ್ತಮ ಗುಣಮಟ್ಟದಿಂದ ಕಟ್ಟಡ ನಿರ್ಮಾಣ ಮಾಡಿದ ಸಂತೃಪ್ತಿ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ಹೊಂದಿದ್ದು, ಮುಂದಿನ ಪ್ರಮುಖ ಕೆಲಸಗಳಾದ ಛಾವಣಿ,ಮುಂಭಾಗದ ಮೆರುಗು ನೀಡುವ ಕೆಲಸಗಳು, ವಿದ್ಯುತ್‌ ಮತ್ತು ಒಳಾಂಗಣ ನಿರ್ಮಾಣದಂತಹ ಕೆಲಸಗಳು ಮಾತ್ರ ಉಳಿದುಕೊಂಡಿದ್ದು ಭರದಿಂದ ಸಾಗುತ್ತಿವೆ. 

ವಿನ್ಯಾಸ, ಗುಣಮಟ್ಟ ಈಗಾಗಲೇ 60 % ಪೂರ್ಣಗೊಂಡಿದ್ದು, ಮಳಿಗೆಗಳ ಮಾರಾಟವಾಗಲು ಸಹಕಾರಿಯಾಗಿದೆ. ಇದಕ್ಕಾಗಿ ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ತಂಡ ಧನ್ಯವಾದಗಳನ್ನು ಹೇಳಿದೆ.

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ ಸರಿಯಾದ ಬಾಡಿಗೆದಾರರನ್ನು ಆಯ್ಕೆ ಮಾಡಿಕೊಳ್ಳುವುದರಲ್ಲಿ ಸೂಕ್ಷ್ಮತೆಯನ್ನು ತೋರಿದೆ. ಗ್ರಾಹಕರ ಹಿತದೃಷ್ಟಿ ಪ್ರಮುಖವಾಗಿದ್ದು ಇಲ್ಲಿ ವಿಶೇಷ ಅಚ್ಚರಿಗಳು ಸಿಗಲಿದೆ ಎಂದು ತಿಳಿಸಿದೆ. 

ಆಫ‌ರ್‌ಗಳು ನಿಮಗಾಗಿ 

ಆಯ್ದ ಉತ್ಪನ್ನದ ಮೇಲೆ ಆಕರ್ಷಕ ರಿಯಾಯಿತಿಗಳು ಮತ್ತು ಬಾಡಿಗೆ ಭರವಸೆ ನೀಡುವಿಕೆ ಇದೆ.

ಸೀಮಿತ ಅವಧಿಗೆ 18 ಲಕ್ಷ ರೂ.ನಿಂದ ಪ್ರಾರಂಭವಾಗುವ ಕೆಲವು ಮಳಿಗೆಗಳು.

ಗ್ರಾಹಕರನ್ನು ನೀಡಿ  ಮತ್ತು ಆಕರ್ಷಕ ಬೋನಸ್ ಪಡೆಯಿರಿ

ಕೆಳಗಿರುವ ವಿಳಾಸವನ್ನು ಸಂಪರ್ಕಿಸುವ ಮೂಲಕ ನಿಮ್ಮ ಎಲ್ಲಾ ರಿಯಲ್ ಎಸ್ಟೇಟ್ ಅವಶ್ಯಕತೆಗಳಿಗೆ ಅತ್ಯುತ್ತಮ ಕೊಡುಗೆಗಳು ಮತ್ತು ಪರಿಹಾರಗಳನ್ನು ಪಡೆದುಕೊಳ್ಳಿ.

www.ecologichabitats.com

write to enquiries @ecologichabitats.com

To book your space contact: +91 97410 70000 / +91 824 6066 666 

ಇಕಾಲಾಜಿಕ್‌ ಹ್ಯಾಬಿಟೇಟ್ಸ್‌ನ ಇನ್ನೂ ಕೆಲವು ಅತ್ಯಾಕರ್ಷಕ ಹೊಸ ಯೋಜನೆಗಳು ಬರಲಿದ್ದು, ಶೀಘ್ರದಲ್ಲೇ ಹೆಚ್ಚಿನ ವಿವರಗಳು ಲಭ್ಯವಾಗಲಿವೆ.


ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.