ಮೀನುಗಾರಿಕೆ ರಫ್ತು ವೃದ್ಧಿಗೆ ಒಡಿಶಾ ಸರಕಾರ – ನಿಟ್ಟೆ ವಿ.ವಿ. ಒಪ್ಪಂದ


Team Udayavani, Jun 23, 2017, 4:46 PM IST

2106ul3.jpg

ಉಳ್ಳಾಲ: ಒಡಿಶಾ ಸರಕಾರವು ಮುಂದಿನ ಐದು ವರ್ಷಗಳಲ್ಲಿ ಮೀನುಗಾರಿಕಾ ಉತ್ಪನ್ನಗಳ ರಫ್ತುನ್ನು ಹತ್ತು ಪಟ್ಟು ಹೆಚ್ಚುಗೊಳಿಸಲು ರೂಪುರೇಖೆ ತಯಾರಿಸಲು ಮತ್ತು ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ತಮ್ಮ ಒಂದು ಕೋಟಿ ರೂಪಾಯಿಗಳ ಸಲಹಾ ಒಪ್ಪಂದವನ್ನು ನಿಟ್ಟೆ ವಿಶ್ವ ವಿದ್ಯಾನಿಲಯಕ್ಕೆ ನೀಡಿದ್ದು, ಒಡಿಶಾ ಸರಕಾರದ ಮೀನುಗಾರಿಕಾ ಮತ್ತು ಪ್ರಾಣಿ ಸಂಪನ್ಮೂಲ ಖಾತೆಯ ಕಾರ್ಯಾ ಲಯದಲ್ಲಿ ಸಹಿ ಹಾಕಲಾಯಿತು.

ಒಡಿಶಾ ಸರಕಾರದ ಕೃಷಿ, ರೈತ ಸಶಕ್ತೀ ಕರಣ, ಮೀನುಗಾರಿಕೆ ಮತ್ತು ಪ್ರಾಣಿ ಸಂಪನ್ಮೂಲ ಮತ್ತು ಸಾರ್ವಜನಿಕ ಉದ್ಯಮಗಳ ಖಾತೆಯ ಸಚಿವರಾದ ಡಾ| ದಾಮೋದರ ರಾವತ್‌ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಒಡಿಶಾ ಸರಕಾರದ ಮೀನುಗಾರಿಕಾ ನಿರ್ದೇಶಕ ಡಾ| ಬಿಜೋಯ್‌ ಉಪಾಧ್ಯಾಯ ಮತ್ತು ನಿಟ್ಟೆ ವಿ.ವಿ.ಯ ಅಂತಾರಾಷ್ಟ್ರೀಯ ಸಂಬಂಧಗಳ ಹಿರಿಯ ನಿರ್ದೇಶಕರಾದ ಡಾ| ಇಡ್ಡಾ$Â ಕರುಣಾಸಾಗರ್‌ ಅವರು ಒಪ್ಪಂದಕ್ಕೆ ಸಹಿ ಹಾಕಿರುವ ಒಡಂಬಡಿಕೆ ಪತ್ರವನ್ನು ವಿನಿಮಯಗೊಳಿಸಲಾಯಿತು. ಕಾರ್ಯಕ್ರಮದಲ್ಲಿ ಒಡಿಶಾದ ಮೀನುಗಾರಿಕಾ ಆಯುಕ್ತರಾದ ವಿಶಾಲ್‌ ಗಗನ್‌, ನಿಟ್ಟೆ ವಿ.ವಿ. ಕುಲಪತಿ ಡಾ| ಎಸ್‌. ರಮಾನಂದ ಶೆಟ್ಟಿ ಉಪಸ್ಥಿತರಿದ್ದರು.

ಸಚಿವ ಡಾ| ದಾಮೋದರ ರಾವುತ್‌ ಮಾತನಾಡಿ, ಒಡಿಶಾದ ಶ್ರೀಮಂತ ಜಲಸಂಪನ್ಮೂಲ ಸಾಗರೋತ್ಪನ್ನ ಕೈಗಾರಿಕೆಯನ್ನು ಅಭಿವೃದ್ಧಿಗೊಳಿಸಲು ಪೂರಕವಾಗಿವೆ. ಆದರೆ ಅದಕ್ಕೆ ತಾಂತ್ರಿಕ ಅಡೆತಡೆಗಳಿವೆ. ಈ ಅಡೆತಡೆಯನ್ನು ನಿವಾರಿಸಲು ಪರಿಣತ ತಜ್ಞರಾದ ಡಾ| ಇಡ್ಯಾ ಕರುಣಾಸಾಗರ್‌ ಅವರ ಜತೆ ವಿಷ್ಣು ಭಟ್‌, ನಿವೃತ್ತ ಮೀನುಗಾರಿಕಾ ಅಭಿವೃದ್ಧಿ ಆಯುಕ್ತರು, ಡಾ| ಶ್ರೀಜಿತ್‌ ಮಿಶ್ರಾ, ನಭ ಕೃಷ್ಣ ಚೌಧರಿ ಶಿಕ್ಷಣಾಭಿವೃದ್ಧಿ ಸಂಸ್ಥೆ, ಭುವನೇಶ್ವರ್‌, ಡಾ| ಗಂಗೇಶ್‌ ವರ್ಮಾ, ವರ್ಮಾ ಸಾಗರ ಸಂಪನ್ಮೂಲಗಳ ನಿರ್ದೇಶಕರು ಮತ್ತು ಡಾ| ರಾಮಚಂದ್ರ ಭಟ್‌ ಅವರನ್ನು ಒಳಗೊಂಡ ನಿಯೋಗವು ಈ ಒಪ್ಪಂದವನ್ನು ಕಾರ್ಯರೂಪಕ್ಕೆ ತರಲು ಶ್ರಮಿಸಲಿದೆ ಎಂದರು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.