ರಮೇಶ ಆಚಾರ್ಯ ಅವರಿಗೆ ಕಲ್ಕೂರ ಶೇಣಿ ಕಲೋತ್ಸವ ಪ್ರಶಸ್ತಿ
Team Udayavani, Jul 26, 2017, 9:10 AM IST
ಮಂಗಳೂರು: ಹಿರಿಯ ಯಕ್ಷಗಾನ ಸ್ತ್ರೀ ಪಾತ್ರಧಾರಿ ಎಂ.ಕೆ. ರಮೇಶ ಆಚಾರ್ಯ ಅವರು ಕಲ್ಕೂರ ಪ್ರತಿಷ್ಠಾನದಿಂದ ವರ್ಷಂಪ್ರತಿ ನೀಡಲಾಗುವ ಕಲ್ಕೂರ ಶೇಣಿ ಕಲೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುತ್ತಾರೆ. ಬಡಗು ಹಾಗೂ ತೆಂಕುತಿಟ್ಟಿನ ಎರಡೂ ವಿಭಾಗಗಳಲ್ಲೂ ಸಮಾನವಾಗಿ ತನ್ನ ಕಲಾ ಪ್ರೌಢಿಮೆಯಿಂದ ಚಿರಪರಿಚಿತರಾಗಿರುವ ಆಚಾರ್ಯ ಅವರು ಸುರತ್ಕಲ್ ಮೇಳದಲ್ಲಿ ಶೇಣಿ ಗೋಪಾಲಕೃಷ್ಣ ಭಟ್ಟರೊಂದಿಗೆ ಅನೇಕ ವರ್ಷಗಳ ಕಾಲ ಮುಖ್ಯ ಸ್ತ್ರೀ ಪಾತ್ರಧಾರಿಯಾಗಿ ಕಲಾಸೇವೆಗೈದಿರುವರು.
ಧರ್ಮಸ್ಥಳ, ಮಂದಾರ್ತಿ, ಸಾಲಿಗ್ರಾಮ, ಪೆರ್ಡೂರು ಇತ್ಯಾದಿ ಮೇಳಗಳಲ್ಲಿ ಕಲಾವಿದರಾಗಿದ್ದ ಎಂ.ಕೆ. ರಮೇಶ ಆಚಾರ್ಯ ಅವರು ಮೂಲತಃ ತೀರ್ಥಹಳ್ಳಿಯವರು. ಜು. 28ರ ಸಂಜೆ ನಗರದ ಡಾನ್ ಬಾಸ್ಕೋ ಹಾಲ್ನಲ್ಲಿ ಜರಗಲಿರುವ ಶೇಣಿ ಸಂಸ್ಮರಣೆ ಕಲೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
MUST WATCH
ಹೊಸ ಸೇರ್ಪಡೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ