ಚೀನ ವಸ್ತುಗಳ ವಿರೋಧಿ ಅಭಿಯಾನ ಕಾರ್ಯಕ್ರಮ
Team Udayavani, Aug 18, 2017, 8:45 AM IST
ಮಹಾನಗರ: ನೀತಿ ತಂಡದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಿಂದ ಮಂಗಳೂರು ನಗರದಾದ್ಯಂತ ಚೀನ ವಸ್ತುಗಳ ವಿರೋಧಿ ಅಭಿಯಾನ ಕಾರ್ಯಕ್ರಮ ಗುರುವಾರ ನಡೆಯಿತು.
ತಹಶೀಲ್ದಾರ್ ಮಾಣಿಕ್ಯ ಅವರಿಗೆ ಗಿಡ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಮಂಗಳೂರು ಪೋಲಿಸ್ ಆಯುಕ್ತರ ಕಚೇರಿ, ಎಸ್.ಪಿ. ಕಚೇರಿ, ಮಿನಿ ವಿಧಾನ ಸೌಧ, ಮಂಗಳೂರು ಮಾರುಕಟ್ಟೆ, ಮುಂತಾದ ಕಡೆಗೆ ಮೆರವಣಿಗೆ ಮೂಲಕ ಸಾಗಿ ಕರಪತ್ರಗಳನ್ನು ಹಂಚಿ ಮಾಹಿತಿ ನೀಡಲಾಯಿತು.ನೀತಿಯ ರಾಜ್ಯಾಧ್ಯಕ್ಷ ಜಯನ್ ಟಿ, ಕಾರ್ಯದರ್ಶಿ ಜ್ಯೆಸನ್ ಜಾರ್ಜ್, ಖಜಾಂಚಿ ಸುಜಿತ್ ಸಿ ಫಿಲಿಪ್, ಮಂಗಳೂರು ಪಿ.ಯು.ಸಿ.ಎಲ್. ಘಟಕದ ಪ್ರದಾನ ಕಾರ್ಯದರ್ಶಿ ಅಗಸ್ಟಿನ್, ಗಾರ್ಡಿಯನ್ ಬಿಲ್ಡರ್ಸ್ ನ ಕೇಶವ ಗೌಡ, ಪಕ್ಷಿಮಘಟ್ಟ ನದಿಮೂಲ ಸಂರಕ್ಷಣಾ ಘಟಕದ ಪ್ರಧಾನ ಕಾರ್ಯದರ್ಶಿ ಅಭಿಲಾಷ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ