ಪಣಂಬೂರು ವೃತ್ತಕ್ಕೆ ಸಿಗ್ನಲ್ ಲೈಟ್
Team Udayavani, Aug 18, 2017, 8:25 AM IST
ಪಣಂಬೂರು: ವಾಹನ ದಟ್ಟಣೆ ಹೆಚ್ಚಿರುವ ಪಣಂಬೂರು ಹೆದ್ದಾರಿ ನಡುವಣ ವೃತ್ತಕ್ಕೆ ಕೊನೆಗೂ ಸಿಗ್ನಲ್ ಲೈಟ್ ಅಳವಡಿಕೆಯಾಗಿದೆ.
ಬುಧವಾರದಿಂದ ಟ್ರಾಫಿಕ್ ನಿಯಂತ್ರಿಸುವ ಕಾರ್ಯ ಆರಂಭವಾಗಿದೆ. ನವಮಂಗಳೂರು ಬಂದರು ಆಡಳಿತ ಕಚೇರಿ, ಅ ಬಕಾರಿ ಸಿಬಂದಿ ಕ್ವಾರ್ಟಸ್, ಎನ್ಎಂಪಿಟಿ ಶಾಲೆ ಮತ್ತಿತರ ಸಂಸ್ಥೆಗಳು ಇಲ್ಲಿರುವುದರಿಂದ ಹೆಚ್ಚಿನ ಜನಸಂಚಾರವಿದೆ. ಹೆದ್ದಾರಿಯಲ್ಲಿ ಅತೀ ವೇಗದಿಂದ ವಾಹನಗಳು ಬರುವ ಕಾರಣದಿಂದ ರಸ್ತೆ ದಾಟಲು ಪಾದಾಚಾರಿಗಳು ಪರದಾಡುವಂತೆ ಆಗಿತ್ತು. ಬಳಿಕ ಗೃಹ ರಕ್ಷಕ ಸಿಬಂದಿಯನ್ನು ನೇಮಿಸಿ ಸುರಕ್ಷತೆಯ ಕಾರ್ಯಕ್ಕೆ ಒತ್ತು ನೀಡಲಾಯಿತು. ಈ ಹಿಂದೆ ಅಪಘಾತದಲ್ಲಿ ಮೂರು ಮಂದಿಯ ಪ್ರಾಣಹಾನಿಯಾಗಿರುವುದರಿಂದ ಸಿಗ್ನಲ್ ಲೈಟ್ ಅಳವಡಿಕೆಗೆ ಸಂಚಾರ ಠಾಣೆಯ ಅ ಕಾರಿಗಳು ಮನವಿ ಸಲ್ಲಿಸಿದ್ದರು.
ಗುರುವಾರದಿಂದ ವೃತ್ತ ಬಳಿಯೇ ಖಾಸಗಿ ಬಸ್ಗಳನ್ನು ನಿಲ್ಲಿಸಿ ಜನರನ್ನು ಇಳಿಸುವ, ಹತ್ತಿಸುವ ಕಾಯಕಕ್ಕೆ ಮಂಗಳೂರು ಉತ್ತರ ಸಂಚಾರ ಠಾಣಾ ಪೊಲೀಸರು ಬ್ರೇಕ್ ಹಾಕಿದ್ದಾರೆ. ವಾರದಲ್ಲೆ ಪಣಂಬೂರಿನಲ್ಲಿ ಬಸ್ ಬೇ ನಿರ್ಮಿಸಲು ಹೆದ್ದಾರಿ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಅ ಕಾರಿಗಳು ಪೂರಕವಾಗಿ ಸ್ಪಂದಿಸಿದ್ದು, ಸುರಕ್ಷೆಯ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಸಂಚಾರ ಠಾಣಾ ಇನ್ಸ್ಪೆಕ್ಟರ್ ಮಂಜುನಾಥ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ